ಸುವರ್ಣ ಸೌಧದಲ್ಲಿ ನಡೆದ ಕೆಡಿಸಿ ಸಭೆಗೆ ಒಂದೇ ಕಾರಿನಲ್ಲಿ ಬಂದ ತಂದೆ ಮಗಳು!

ಸುವರ್ಣ ಸೌಧದಲ್ಲಿ ನಡೆದ ಕೆಡಿಸಿ ಸಭೆಗೆ ಒಂದೇ ಕಾರಿನಲ್ಲಿ ಬಂದ ತಂದೆ ಮಗಳು!

Published : Jul 12, 2024, 03:12 PM ISTUpdated : Jul 12, 2024, 03:16 PM IST

ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಮತ್ತು ಸಚಿವ ಸತೀಶ್‌ ಜಾರಕಿಹೊಳಿ ಒಂದೇ ಕಾರಿನಲ್ಲಿ ಒಟ್ಟಿಗೆ ಕೆಡಿಸಿ ಸಭೆಗೆ ಬಂದರು.
 

ಬೆಳಗಾವಿ: ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಕೆಡಿಸಿ ಸಭೆಗೆ(KDC meeting)  ಸಚಿವ ಸತೀಶ ಜಾರಕಿಹೊಳಿ(Satish Jarakiholi) ಹಾಗೂ ಪುತ್ರಿ, ಸಂಸದೆ ಪ್ರಿಯಾಂಕಾ ಜಾರಕಿಹೊಳಿ (Priyanka Jarakiholi) ಒಂದೇ ಕಾರಿನಲ್ಲಿ ಒಟ್ಟಿಗೆ ಬಂದಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜತೆ ಪ್ರಿಯಾಂಕಾ‌ ಜಾರಕಿಹೊಳಿ ಬಂದಿದ್ದಾರೆ. ಪ್ರಿಯಾಂಕಾ ಜಾರಕಿಹೊಳಿ ಚಿಕ್ಕೋಡಿ(Chikkodi) ಸಂಸದೆಯಾಗಿದ್ದಾರೆ. ಕೆಡಿಪಿ ಸಭೆಯ‌ ವೇದಿಕೆಯ ಮೇಲೆ‌ ಕುಳಿತ ತಂದೆ ಸತೀಶ್‌ ಹಾಗೂ ಮಗಳು ಪ್ರಿಯಾಂಕಾ. ಸಂಸದೆಯಾದ ಬಳಿಕ ಮೊದಲ ಬಾರಿ ಕೆಡಿಸಿ ಸಭೆಗೆ ಪ್ರಿಯಾಂಕಾ ಜಾರಕಿಹೊಳಿ ಬಂದಿದ್ದಾರೆ. ಈ ವೇಳೆ ಸತೀಶ್‌ ಜಾರಕಿಹೊಳಿ ಮಾತನಾಡಿ, ವಾಲ್ಮೀಕಿ ನಿಮಗ ಹಗರಣ ಹಾಗೂ ಮುಡಾ ಬಗ್ಗೆ ಮಾತನಾಡಿದರು.

ಇದನ್ನೂ ವೀಕ್ಷಿಸಿ:  ಶಾಸಕರ ಕುರ್ಚಿ ಕಿತ್ತಾಟಕ್ಕೆ ಎಸ್‌ಪಿ, ಡಿಸಿ, ಸಿಇಓ ಹೈರಾಣು: ಕೆಡಿಪಿ ಸಭೆ ಮೇಲೆ ಕೂರುವುದು ತಪ್ಪು ಎಂದು ಸಿ.ಟಿ.ರವಿ ಆಕ್ಷೇಪ

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more