ಸುವರ್ಣ ಸೌಧದಲ್ಲಿ ನಡೆದ ಕೆಡಿಸಿ ಸಭೆಗೆ ಒಂದೇ ಕಾರಿನಲ್ಲಿ ಬಂದ ತಂದೆ ಮಗಳು!

ಸುವರ್ಣ ಸೌಧದಲ್ಲಿ ನಡೆದ ಕೆಡಿಸಿ ಸಭೆಗೆ ಒಂದೇ ಕಾರಿನಲ್ಲಿ ಬಂದ ತಂದೆ ಮಗಳು!

Published : Jul 12, 2024, 03:12 PM ISTUpdated : Jul 12, 2024, 03:16 PM IST

ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಮತ್ತು ಸಚಿವ ಸತೀಶ್‌ ಜಾರಕಿಹೊಳಿ ಒಂದೇ ಕಾರಿನಲ್ಲಿ ಒಟ್ಟಿಗೆ ಕೆಡಿಸಿ ಸಭೆಗೆ ಬಂದರು.
 

ಬೆಳಗಾವಿ: ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಕೆಡಿಸಿ ಸಭೆಗೆ(KDC meeting)  ಸಚಿವ ಸತೀಶ ಜಾರಕಿಹೊಳಿ(Satish Jarakiholi) ಹಾಗೂ ಪುತ್ರಿ, ಸಂಸದೆ ಪ್ರಿಯಾಂಕಾ ಜಾರಕಿಹೊಳಿ (Priyanka Jarakiholi) ಒಂದೇ ಕಾರಿನಲ್ಲಿ ಒಟ್ಟಿಗೆ ಬಂದಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜತೆ ಪ್ರಿಯಾಂಕಾ‌ ಜಾರಕಿಹೊಳಿ ಬಂದಿದ್ದಾರೆ. ಪ್ರಿಯಾಂಕಾ ಜಾರಕಿಹೊಳಿ ಚಿಕ್ಕೋಡಿ(Chikkodi) ಸಂಸದೆಯಾಗಿದ್ದಾರೆ. ಕೆಡಿಪಿ ಸಭೆಯ‌ ವೇದಿಕೆಯ ಮೇಲೆ‌ ಕುಳಿತ ತಂದೆ ಸತೀಶ್‌ ಹಾಗೂ ಮಗಳು ಪ್ರಿಯಾಂಕಾ. ಸಂಸದೆಯಾದ ಬಳಿಕ ಮೊದಲ ಬಾರಿ ಕೆಡಿಸಿ ಸಭೆಗೆ ಪ್ರಿಯಾಂಕಾ ಜಾರಕಿಹೊಳಿ ಬಂದಿದ್ದಾರೆ. ಈ ವೇಳೆ ಸತೀಶ್‌ ಜಾರಕಿಹೊಳಿ ಮಾತನಾಡಿ, ವಾಲ್ಮೀಕಿ ನಿಮಗ ಹಗರಣ ಹಾಗೂ ಮುಡಾ ಬಗ್ಗೆ ಮಾತನಾಡಿದರು.

ಇದನ್ನೂ ವೀಕ್ಷಿಸಿ:  ಶಾಸಕರ ಕುರ್ಚಿ ಕಿತ್ತಾಟಕ್ಕೆ ಎಸ್‌ಪಿ, ಡಿಸಿ, ಸಿಇಓ ಹೈರಾಣು: ಕೆಡಿಪಿ ಸಭೆ ಮೇಲೆ ಕೂರುವುದು ತಪ್ಪು ಎಂದು ಸಿ.ಟಿ.ರವಿ ಆಕ್ಷೇಪ

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more