ಸುವರ್ಣ ಸೌಧದಲ್ಲಿ ನಡೆದ ಕೆಡಿಸಿ ಸಭೆಗೆ ಒಂದೇ ಕಾರಿನಲ್ಲಿ ಬಂದ ತಂದೆ ಮಗಳು!

ಸುವರ್ಣ ಸೌಧದಲ್ಲಿ ನಡೆದ ಕೆಡಿಸಿ ಸಭೆಗೆ ಒಂದೇ ಕಾರಿನಲ್ಲಿ ಬಂದ ತಂದೆ ಮಗಳು!

Published : Jul 12, 2024, 03:12 PM ISTUpdated : Jul 12, 2024, 03:16 PM IST

ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಮತ್ತು ಸಚಿವ ಸತೀಶ್‌ ಜಾರಕಿಹೊಳಿ ಒಂದೇ ಕಾರಿನಲ್ಲಿ ಒಟ್ಟಿಗೆ ಕೆಡಿಸಿ ಸಭೆಗೆ ಬಂದರು.
 

ಬೆಳಗಾವಿ: ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಕೆಡಿಸಿ ಸಭೆಗೆ(KDC meeting)  ಸಚಿವ ಸತೀಶ ಜಾರಕಿಹೊಳಿ(Satish Jarakiholi) ಹಾಗೂ ಪುತ್ರಿ, ಸಂಸದೆ ಪ್ರಿಯಾಂಕಾ ಜಾರಕಿಹೊಳಿ (Priyanka Jarakiholi) ಒಂದೇ ಕಾರಿನಲ್ಲಿ ಒಟ್ಟಿಗೆ ಬಂದಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜತೆ ಪ್ರಿಯಾಂಕಾ‌ ಜಾರಕಿಹೊಳಿ ಬಂದಿದ್ದಾರೆ. ಪ್ರಿಯಾಂಕಾ ಜಾರಕಿಹೊಳಿ ಚಿಕ್ಕೋಡಿ(Chikkodi) ಸಂಸದೆಯಾಗಿದ್ದಾರೆ. ಕೆಡಿಪಿ ಸಭೆಯ‌ ವೇದಿಕೆಯ ಮೇಲೆ‌ ಕುಳಿತ ತಂದೆ ಸತೀಶ್‌ ಹಾಗೂ ಮಗಳು ಪ್ರಿಯಾಂಕಾ. ಸಂಸದೆಯಾದ ಬಳಿಕ ಮೊದಲ ಬಾರಿ ಕೆಡಿಸಿ ಸಭೆಗೆ ಪ್ರಿಯಾಂಕಾ ಜಾರಕಿಹೊಳಿ ಬಂದಿದ್ದಾರೆ. ಈ ವೇಳೆ ಸತೀಶ್‌ ಜಾರಕಿಹೊಳಿ ಮಾತನಾಡಿ, ವಾಲ್ಮೀಕಿ ನಿಮಗ ಹಗರಣ ಹಾಗೂ ಮುಡಾ ಬಗ್ಗೆ ಮಾತನಾಡಿದರು.

ಇದನ್ನೂ ವೀಕ್ಷಿಸಿ:  ಶಾಸಕರ ಕುರ್ಚಿ ಕಿತ್ತಾಟಕ್ಕೆ ಎಸ್‌ಪಿ, ಡಿಸಿ, ಸಿಇಓ ಹೈರಾಣು: ಕೆಡಿಪಿ ಸಭೆ ಮೇಲೆ ಕೂರುವುದು ತಪ್ಪು ಎಂದು ಸಿ.ಟಿ.ರವಿ ಆಕ್ಷೇಪ

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
Read more