ಸುವರ್ಣ ಸೌಧದಲ್ಲಿ ನಡೆದ ಕೆಡಿಸಿ ಸಭೆಗೆ ಒಂದೇ ಕಾರಿನಲ್ಲಿ ಬಂದ ತಂದೆ ಮಗಳು!

ಸುವರ್ಣ ಸೌಧದಲ್ಲಿ ನಡೆದ ಕೆಡಿಸಿ ಸಭೆಗೆ ಒಂದೇ ಕಾರಿನಲ್ಲಿ ಬಂದ ತಂದೆ ಮಗಳು!

Published : Jul 12, 2024, 03:12 PM ISTUpdated : Jul 12, 2024, 03:16 PM IST

ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಮತ್ತು ಸಚಿವ ಸತೀಶ್‌ ಜಾರಕಿಹೊಳಿ ಒಂದೇ ಕಾರಿನಲ್ಲಿ ಒಟ್ಟಿಗೆ ಕೆಡಿಸಿ ಸಭೆಗೆ ಬಂದರು.
 

ಬೆಳಗಾವಿ: ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಕೆಡಿಸಿ ಸಭೆಗೆ(KDC meeting)  ಸಚಿವ ಸತೀಶ ಜಾರಕಿಹೊಳಿ(Satish Jarakiholi) ಹಾಗೂ ಪುತ್ರಿ, ಸಂಸದೆ ಪ್ರಿಯಾಂಕಾ ಜಾರಕಿಹೊಳಿ (Priyanka Jarakiholi) ಒಂದೇ ಕಾರಿನಲ್ಲಿ ಒಟ್ಟಿಗೆ ಬಂದಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜತೆ ಪ್ರಿಯಾಂಕಾ‌ ಜಾರಕಿಹೊಳಿ ಬಂದಿದ್ದಾರೆ. ಪ್ರಿಯಾಂಕಾ ಜಾರಕಿಹೊಳಿ ಚಿಕ್ಕೋಡಿ(Chikkodi) ಸಂಸದೆಯಾಗಿದ್ದಾರೆ. ಕೆಡಿಪಿ ಸಭೆಯ‌ ವೇದಿಕೆಯ ಮೇಲೆ‌ ಕುಳಿತ ತಂದೆ ಸತೀಶ್‌ ಹಾಗೂ ಮಗಳು ಪ್ರಿಯಾಂಕಾ. ಸಂಸದೆಯಾದ ಬಳಿಕ ಮೊದಲ ಬಾರಿ ಕೆಡಿಸಿ ಸಭೆಗೆ ಪ್ರಿಯಾಂಕಾ ಜಾರಕಿಹೊಳಿ ಬಂದಿದ್ದಾರೆ. ಈ ವೇಳೆ ಸತೀಶ್‌ ಜಾರಕಿಹೊಳಿ ಮಾತನಾಡಿ, ವಾಲ್ಮೀಕಿ ನಿಮಗ ಹಗರಣ ಹಾಗೂ ಮುಡಾ ಬಗ್ಗೆ ಮಾತನಾಡಿದರು.

ಇದನ್ನೂ ವೀಕ್ಷಿಸಿ:  ಶಾಸಕರ ಕುರ್ಚಿ ಕಿತ್ತಾಟಕ್ಕೆ ಎಸ್‌ಪಿ, ಡಿಸಿ, ಸಿಇಓ ಹೈರಾಣು: ಕೆಡಿಪಿ ಸಭೆ ಮೇಲೆ ಕೂರುವುದು ತಪ್ಪು ಎಂದು ಸಿ.ಟಿ.ರವಿ ಆಕ್ಷೇಪ

22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more