ಸುವರ್ಣ ಸೌಧದಲ್ಲಿ ನಡೆದ ಕೆಡಿಸಿ ಸಭೆಗೆ ಒಂದೇ ಕಾರಿನಲ್ಲಿ ಬಂದ ತಂದೆ ಮಗಳು!

ಸುವರ್ಣ ಸೌಧದಲ್ಲಿ ನಡೆದ ಕೆಡಿಸಿ ಸಭೆಗೆ ಒಂದೇ ಕಾರಿನಲ್ಲಿ ಬಂದ ತಂದೆ ಮಗಳು!

Published : Jul 12, 2024, 03:12 PM ISTUpdated : Jul 12, 2024, 03:16 PM IST

ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಮತ್ತು ಸಚಿವ ಸತೀಶ್‌ ಜಾರಕಿಹೊಳಿ ಒಂದೇ ಕಾರಿನಲ್ಲಿ ಒಟ್ಟಿಗೆ ಕೆಡಿಸಿ ಸಭೆಗೆ ಬಂದರು.
 

ಬೆಳಗಾವಿ: ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಕೆಡಿಸಿ ಸಭೆಗೆ(KDC meeting)  ಸಚಿವ ಸತೀಶ ಜಾರಕಿಹೊಳಿ(Satish Jarakiholi) ಹಾಗೂ ಪುತ್ರಿ, ಸಂಸದೆ ಪ್ರಿಯಾಂಕಾ ಜಾರಕಿಹೊಳಿ (Priyanka Jarakiholi) ಒಂದೇ ಕಾರಿನಲ್ಲಿ ಒಟ್ಟಿಗೆ ಬಂದಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜತೆ ಪ್ರಿಯಾಂಕಾ‌ ಜಾರಕಿಹೊಳಿ ಬಂದಿದ್ದಾರೆ. ಪ್ರಿಯಾಂಕಾ ಜಾರಕಿಹೊಳಿ ಚಿಕ್ಕೋಡಿ(Chikkodi) ಸಂಸದೆಯಾಗಿದ್ದಾರೆ. ಕೆಡಿಪಿ ಸಭೆಯ‌ ವೇದಿಕೆಯ ಮೇಲೆ‌ ಕುಳಿತ ತಂದೆ ಸತೀಶ್‌ ಹಾಗೂ ಮಗಳು ಪ್ರಿಯಾಂಕಾ. ಸಂಸದೆಯಾದ ಬಳಿಕ ಮೊದಲ ಬಾರಿ ಕೆಡಿಸಿ ಸಭೆಗೆ ಪ್ರಿಯಾಂಕಾ ಜಾರಕಿಹೊಳಿ ಬಂದಿದ್ದಾರೆ. ಈ ವೇಳೆ ಸತೀಶ್‌ ಜಾರಕಿಹೊಳಿ ಮಾತನಾಡಿ, ವಾಲ್ಮೀಕಿ ನಿಮಗ ಹಗರಣ ಹಾಗೂ ಮುಡಾ ಬಗ್ಗೆ ಮಾತನಾಡಿದರು.

ಇದನ್ನೂ ವೀಕ್ಷಿಸಿ:  ಶಾಸಕರ ಕುರ್ಚಿ ಕಿತ್ತಾಟಕ್ಕೆ ಎಸ್‌ಪಿ, ಡಿಸಿ, ಸಿಇಓ ಹೈರಾಣು: ಕೆಡಿಪಿ ಸಭೆ ಮೇಲೆ ಕೂರುವುದು ತಪ್ಪು ಎಂದು ಸಿ.ಟಿ.ರವಿ ಆಕ್ಷೇಪ

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more