Hindu Activist Murder: ಪೊಲೀಸರು ಎಸಗಿರುವ ಆರೋಪದ ಬಗ್ಗೆಯೂ ತನಿಖೆ: ಗೃಹ ಸಚಿವ ಆರಗ ಜ್ಞಾನೇಂದ್ರ!

Hindu Activist Murder: ಪೊಲೀಸರು ಎಸಗಿರುವ ಆರೋಪದ ಬಗ್ಗೆಯೂ ತನಿಖೆ: ಗೃಹ ಸಚಿವ ಆರಗ ಜ್ಞಾನೇಂದ್ರ!

Published : Feb 23, 2022, 01:52 PM ISTUpdated : Feb 23, 2022, 03:14 PM IST

*ಹಿಂಸಾಚಾರಕ್ಕೆ ಸಾಕ್ಷಿಯಾಗಿದ್ದ  ಶಿವಮೊಗ್ಗ ಶಾಂತ
*ನಗರದಾದ್ಯಂತ 144 ಸೆಕ್ಷನ್‌ ಮುಂದುವರಿಕೆ
*ಪೊಲೀಸರ ಮೇಲೂ ತನಿಖೆಗೆ ಆದೇಶ: ಗೃಹ ಸಚಿವ

ಶಿವಮೊಗ್ಗ (ಫೆ. 23): ಬಜರಂಗದಳ ಕಾರ್ಯಕರ್ತ ಹರ್ಷ ಬರ್ಬರ (Harsha Murder) ಹತ್ಯೆ ನಂತರ ಎರಡು ದಿನ ವ್ಯಾಪಕ ಹಿಂಸಾಚಾರಕ್ಕೆ ಸಾಕ್ಷಿಯಾಗಿದ್ದ ಶಿವಮೊಗ್ಗ (Shivamogga) ನಗರ ಸದ್ಯಕ್ಕೆ ಶಾಂತವಾಗಿದೆ. ನಗರದಲ್ಲಿ ಕರ್ಫ್ಯೂ ಜಾರಿಯಲ್ಲಿದ್ದು, ಪರಿಸ್ಥಿತಿ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಂದಿದೆ. ಈ ಮಧ್ಯೆ ಶಿವಮೊಗ್ಗ ಕೋಟೆ ದೊಡ್ಡಪೇಟೆ ಪೊಲೀಸರ ವಿರುದ್ಧ ತನಿಖೆಗೆ ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra)  ಆದೇಶ ನೀಡಿದ್ದಾರೆ.

ಇದನ್ನೂ ಓದಿ: Harsha Murder Case: ಹಂತಕರನ್ನು ಹುಡುಕಿ ಹುಡುಕಿ ಗಲ್ಲಿಗೇರಿಸಲಾಗುತ್ತೆ: ತೇಜಸ್ವಿ ಸೂರ್ಯ

"5 ವರ್ಷದ ಮಾಹಿತಿ ನೀಡಲು ಡಿಜಿಗೆ ಪತ್ರ ಬರೆದಿದ್ದೇನೆ. ಪೊಲೀಸರು ಎಸಗಿರುವ ಆರೋಪದ ಬಗ್ಗೆ ತನಿಖೆ ನಡೆಯುತ್ತೆ. ಈವರೆಗೆ ಎಂಟು ಆರೋಪಿಗಳನ್ನು ಬಂಧಿಸಿದ್ದೇವೆ. ಆರೋಪಿಗಳ ವಿರದ್ಧ ಹಲವಾರಯ ಅಪರಾಧ ಪ್ರಕರಣಗಳಿವೆ" ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಅಲ್ಲದೇ ಶಿವಮೊಗ್ಗದಾದ್ಯಂತ 144 ಸೆಕ್ಷನ್‌ ಮುಂದುವರೆಯುತ್ತೆ ಎಂದು ತಿಳಿಸಿದ್ದಾರೆ. 

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
Read more