Love Jihad: ನಿವೇದಿತಾ ಪ್ರತಿಷ್ಠಾನದಿಂದ ಲವ್‌ ಜಿಹಾದ್‌ ಬಗ್ಗೆ ಜಾಗೃತಿ

Love Jihad: ನಿವೇದಿತಾ ಪ್ರತಿಷ್ಠಾನದಿಂದ ಲವ್‌ ಜಿಹಾದ್‌ ಬಗ್ಗೆ ಜಾಗೃತಿ

Published : Dec 26, 2022, 10:38 AM ISTUpdated : Dec 26, 2022, 10:52 AM IST

ಲವ್ ಜಿಹಾದ್ ತಡೆಗಟ್ಟಲು ಹಿಂದೂ ಪರ ಸಂಘಟನೆಗಳು, ಸೋದರಿ ನಿವೇದಿತಾ ಪ್ರತಿಷ್ಠಾನದಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು.

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಲವ್ ಜಿಹಾದ್ ಪ್ರಕರಣಗಳು ಹೆಚ್ಚಾಗುತ್ತಿವೆ. ಸಾವಿರಾರು ಹಿಂದೂ ಯುವತಿಯರು ಲವ್ ಜಿಹಾದ್ ಬಲೆಗೆ ಬಿದ್ದು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಇದನ್ನು ತಡೆಗಟ್ಟಲು ಹಿಂದೂ ಪರ ಸಂಘಟನೆಗಳು ಸೋದರಿ ನಿವೇದಿತಾ ಪ್ರತಿಷ್ಠಾನದಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು. ಬಸವನಗುಡಿಯ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್ನಲ್ಲಿ ಲವ್ ಜಿಹಾದ್ ತಡೆಯಲು ಮುಸ್ಲಿಂ ಯುವಕರ ಲವ್ ಜಿಹಾದ್ದಿಂದ ಹೇಗೆ ತಪ್ಪಿಸಿಕೊಳ್ಳುವುದು ಮತ್ತು ಯುವತಿಯರಿಗೆ ಜಾಗೃತಿಗೊಳಿವುದರ ಬಗ್ಗೆ ಮಾಹಿತಿ ನೀಡಲಾಯ್ತು. ಕಾರ್ಯಕ್ರಮದಲ್ಲಿ ಚಿಂತಕ ಚಕ್ರವರ್ತಿ ಸೂಲಿಬೆಲೆ, ಹಿಂದೂ ಜನ ಜಾಗೃತಿಯ ಮೋಹನ್ ಗೌಡ ಸೇರಿ ಹಲವು ಯುವಕ, ಯುವತಿಯರು ಭಾಗಿಯಾಗಿದ್ರು.. ಶ್ರದ್ಧಾ ಪ್ರಕರಣದ ನಂತರ ಹಲವು ಪ್ರಕರಣಗಳು ಬಯಲಿಗೆ ಬಂದಿದ್ದು, ಈ ಹಿಂದೆಯ ನಡೆದ ಕಿರುಕುಳ ಕಥೆಗಳು ಕೂಡ ಹೊರ ಬರ್ತಿವೆ, ಲವ್ ಜಿಹಾದ್ ಅನ್ನೋದು ವ್ಯವಸ್ಥಿತ ಪ್ಲ್ಯಾನ್ ಆಗಿದ್ದು, ನಮ್ಮಲ್ಲಿ ನಾವು ಜಾಗೃತಿ ತಂದುಕೊಳ್ಳುವ ಕಾರ್ಯಕ್ರಮ ಎಂದು ಚಕ್ರವರ್ತಿ ಸೂಲಿಬೆಲೆ ತಿಳಿಸಿದ್ರು.
Covid Guideline; ಕೊರೋನಾ ನಿರ್ಬಂಧ: ಇಂದು ಮಹತ್ವದ ಸಭೆ

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more