Love Jihad: ನಿವೇದಿತಾ ಪ್ರತಿಷ್ಠಾನದಿಂದ ಲವ್‌ ಜಿಹಾದ್‌ ಬಗ್ಗೆ ಜಾಗೃತಿ

Love Jihad: ನಿವೇದಿತಾ ಪ್ರತಿಷ್ಠಾನದಿಂದ ಲವ್‌ ಜಿಹಾದ್‌ ಬಗ್ಗೆ ಜಾಗೃತಿ

Published : Dec 26, 2022, 10:38 AM ISTUpdated : Dec 26, 2022, 10:52 AM IST

ಲವ್ ಜಿಹಾದ್ ತಡೆಗಟ್ಟಲು ಹಿಂದೂ ಪರ ಸಂಘಟನೆಗಳು, ಸೋದರಿ ನಿವೇದಿತಾ ಪ್ರತಿಷ್ಠಾನದಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು.

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಲವ್ ಜಿಹಾದ್ ಪ್ರಕರಣಗಳು ಹೆಚ್ಚಾಗುತ್ತಿವೆ. ಸಾವಿರಾರು ಹಿಂದೂ ಯುವತಿಯರು ಲವ್ ಜಿಹಾದ್ ಬಲೆಗೆ ಬಿದ್ದು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಇದನ್ನು ತಡೆಗಟ್ಟಲು ಹಿಂದೂ ಪರ ಸಂಘಟನೆಗಳು ಸೋದರಿ ನಿವೇದಿತಾ ಪ್ರತಿಷ್ಠಾನದಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು. ಬಸವನಗುಡಿಯ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್ನಲ್ಲಿ ಲವ್ ಜಿಹಾದ್ ತಡೆಯಲು ಮುಸ್ಲಿಂ ಯುವಕರ ಲವ್ ಜಿಹಾದ್ದಿಂದ ಹೇಗೆ ತಪ್ಪಿಸಿಕೊಳ್ಳುವುದು ಮತ್ತು ಯುವತಿಯರಿಗೆ ಜಾಗೃತಿಗೊಳಿವುದರ ಬಗ್ಗೆ ಮಾಹಿತಿ ನೀಡಲಾಯ್ತು. ಕಾರ್ಯಕ್ರಮದಲ್ಲಿ ಚಿಂತಕ ಚಕ್ರವರ್ತಿ ಸೂಲಿಬೆಲೆ, ಹಿಂದೂ ಜನ ಜಾಗೃತಿಯ ಮೋಹನ್ ಗೌಡ ಸೇರಿ ಹಲವು ಯುವಕ, ಯುವತಿಯರು ಭಾಗಿಯಾಗಿದ್ರು.. ಶ್ರದ್ಧಾ ಪ್ರಕರಣದ ನಂತರ ಹಲವು ಪ್ರಕರಣಗಳು ಬಯಲಿಗೆ ಬಂದಿದ್ದು, ಈ ಹಿಂದೆಯ ನಡೆದ ಕಿರುಕುಳ ಕಥೆಗಳು ಕೂಡ ಹೊರ ಬರ್ತಿವೆ, ಲವ್ ಜಿಹಾದ್ ಅನ್ನೋದು ವ್ಯವಸ್ಥಿತ ಪ್ಲ್ಯಾನ್ ಆಗಿದ್ದು, ನಮ್ಮಲ್ಲಿ ನಾವು ಜಾಗೃತಿ ತಂದುಕೊಳ್ಳುವ ಕಾರ್ಯಕ್ರಮ ಎಂದು ಚಕ್ರವರ್ತಿ ಸೂಲಿಬೆಲೆ ತಿಳಿಸಿದ್ರು.
Covid Guideline; ಕೊರೋನಾ ನಿರ್ಬಂಧ: ಇಂದು ಮಹತ್ವದ ಸಭೆ

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more