Love Jihad: ನಿವೇದಿತಾ ಪ್ರತಿಷ್ಠಾನದಿಂದ ಲವ್‌ ಜಿಹಾದ್‌ ಬಗ್ಗೆ ಜಾಗೃತಿ

Love Jihad: ನಿವೇದಿತಾ ಪ್ರತಿಷ್ಠಾನದಿಂದ ಲವ್‌ ಜಿಹಾದ್‌ ಬಗ್ಗೆ ಜಾಗೃತಿ

Published : Dec 26, 2022, 10:38 AM ISTUpdated : Dec 26, 2022, 10:52 AM IST

ಲವ್ ಜಿಹಾದ್ ತಡೆಗಟ್ಟಲು ಹಿಂದೂ ಪರ ಸಂಘಟನೆಗಳು, ಸೋದರಿ ನಿವೇದಿತಾ ಪ್ರತಿಷ್ಠಾನದಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು.

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಲವ್ ಜಿಹಾದ್ ಪ್ರಕರಣಗಳು ಹೆಚ್ಚಾಗುತ್ತಿವೆ. ಸಾವಿರಾರು ಹಿಂದೂ ಯುವತಿಯರು ಲವ್ ಜಿಹಾದ್ ಬಲೆಗೆ ಬಿದ್ದು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಇದನ್ನು ತಡೆಗಟ್ಟಲು ಹಿಂದೂ ಪರ ಸಂಘಟನೆಗಳು ಸೋದರಿ ನಿವೇದಿತಾ ಪ್ರತಿಷ್ಠಾನದಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು. ಬಸವನಗುಡಿಯ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್ನಲ್ಲಿ ಲವ್ ಜಿಹಾದ್ ತಡೆಯಲು ಮುಸ್ಲಿಂ ಯುವಕರ ಲವ್ ಜಿಹಾದ್ದಿಂದ ಹೇಗೆ ತಪ್ಪಿಸಿಕೊಳ್ಳುವುದು ಮತ್ತು ಯುವತಿಯರಿಗೆ ಜಾಗೃತಿಗೊಳಿವುದರ ಬಗ್ಗೆ ಮಾಹಿತಿ ನೀಡಲಾಯ್ತು. ಕಾರ್ಯಕ್ರಮದಲ್ಲಿ ಚಿಂತಕ ಚಕ್ರವರ್ತಿ ಸೂಲಿಬೆಲೆ, ಹಿಂದೂ ಜನ ಜಾಗೃತಿಯ ಮೋಹನ್ ಗೌಡ ಸೇರಿ ಹಲವು ಯುವಕ, ಯುವತಿಯರು ಭಾಗಿಯಾಗಿದ್ರು.. ಶ್ರದ್ಧಾ ಪ್ರಕರಣದ ನಂತರ ಹಲವು ಪ್ರಕರಣಗಳು ಬಯಲಿಗೆ ಬಂದಿದ್ದು, ಈ ಹಿಂದೆಯ ನಡೆದ ಕಿರುಕುಳ ಕಥೆಗಳು ಕೂಡ ಹೊರ ಬರ್ತಿವೆ, ಲವ್ ಜಿಹಾದ್ ಅನ್ನೋದು ವ್ಯವಸ್ಥಿತ ಪ್ಲ್ಯಾನ್ ಆಗಿದ್ದು, ನಮ್ಮಲ್ಲಿ ನಾವು ಜಾಗೃತಿ ತಂದುಕೊಳ್ಳುವ ಕಾರ್ಯಕ್ರಮ ಎಂದು ಚಕ್ರವರ್ತಿ ಸೂಲಿಬೆಲೆ ತಿಳಿಸಿದ್ರು.
Covid Guideline; ಕೊರೋನಾ ನಿರ್ಬಂಧ: ಇಂದು ಮಹತ್ವದ ಸಭೆ

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
Read more