Love Jihad: ನಿವೇದಿತಾ ಪ್ರತಿಷ್ಠಾನದಿಂದ ಲವ್‌ ಜಿಹಾದ್‌ ಬಗ್ಗೆ ಜಾಗೃತಿ

Love Jihad: ನಿವೇದಿತಾ ಪ್ರತಿಷ್ಠಾನದಿಂದ ಲವ್‌ ಜಿಹಾದ್‌ ಬಗ್ಗೆ ಜಾಗೃತಿ

Published : Dec 26, 2022, 10:38 AM ISTUpdated : Dec 26, 2022, 10:52 AM IST

ಲವ್ ಜಿಹಾದ್ ತಡೆಗಟ್ಟಲು ಹಿಂದೂ ಪರ ಸಂಘಟನೆಗಳು, ಸೋದರಿ ನಿವೇದಿತಾ ಪ್ರತಿಷ್ಠಾನದಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು.

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಲವ್ ಜಿಹಾದ್ ಪ್ರಕರಣಗಳು ಹೆಚ್ಚಾಗುತ್ತಿವೆ. ಸಾವಿರಾರು ಹಿಂದೂ ಯುವತಿಯರು ಲವ್ ಜಿಹಾದ್ ಬಲೆಗೆ ಬಿದ್ದು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಇದನ್ನು ತಡೆಗಟ್ಟಲು ಹಿಂದೂ ಪರ ಸಂಘಟನೆಗಳು ಸೋದರಿ ನಿವೇದಿತಾ ಪ್ರತಿಷ್ಠಾನದಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು. ಬಸವನಗುಡಿಯ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್ನಲ್ಲಿ ಲವ್ ಜಿಹಾದ್ ತಡೆಯಲು ಮುಸ್ಲಿಂ ಯುವಕರ ಲವ್ ಜಿಹಾದ್ದಿಂದ ಹೇಗೆ ತಪ್ಪಿಸಿಕೊಳ್ಳುವುದು ಮತ್ತು ಯುವತಿಯರಿಗೆ ಜಾಗೃತಿಗೊಳಿವುದರ ಬಗ್ಗೆ ಮಾಹಿತಿ ನೀಡಲಾಯ್ತು. ಕಾರ್ಯಕ್ರಮದಲ್ಲಿ ಚಿಂತಕ ಚಕ್ರವರ್ತಿ ಸೂಲಿಬೆಲೆ, ಹಿಂದೂ ಜನ ಜಾಗೃತಿಯ ಮೋಹನ್ ಗೌಡ ಸೇರಿ ಹಲವು ಯುವಕ, ಯುವತಿಯರು ಭಾಗಿಯಾಗಿದ್ರು.. ಶ್ರದ್ಧಾ ಪ್ರಕರಣದ ನಂತರ ಹಲವು ಪ್ರಕರಣಗಳು ಬಯಲಿಗೆ ಬಂದಿದ್ದು, ಈ ಹಿಂದೆಯ ನಡೆದ ಕಿರುಕುಳ ಕಥೆಗಳು ಕೂಡ ಹೊರ ಬರ್ತಿವೆ, ಲವ್ ಜಿಹಾದ್ ಅನ್ನೋದು ವ್ಯವಸ್ಥಿತ ಪ್ಲ್ಯಾನ್ ಆಗಿದ್ದು, ನಮ್ಮಲ್ಲಿ ನಾವು ಜಾಗೃತಿ ತಂದುಕೊಳ್ಳುವ ಕಾರ್ಯಕ್ರಮ ಎಂದು ಚಕ್ರವರ್ತಿ ಸೂಲಿಬೆಲೆ ತಿಳಿಸಿದ್ರು.
Covid Guideline; ಕೊರೋನಾ ನಿರ್ಬಂಧ: ಇಂದು ಮಹತ್ವದ ಸಭೆ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more