ಮಗನೋ? ಮೃಗನೋ? ಆಸ್ತಿ ವಿಚಾರಕ್ಕೆ ವೃದ್ಧ ತಾಯಿಯ ಜೊತೆ  ಹೀಗಾ ವರ್ತಿಸೋದು?

ಮಗನೋ? ಮೃಗನೋ? ಆಸ್ತಿ ವಿಚಾರಕ್ಕೆ ವೃದ್ಧ ತಾಯಿಯ ಜೊತೆ ಹೀಗಾ ವರ್ತಿಸೋದು?

Published : Oct 19, 2022, 06:45 PM IST

Haveri News: ಆಸ್ತಿ ವಿಚಾರವಾಗಿ ಭಿನ್ನಾಭಿಪ್ರಾಯ ಹಿನ್ನೆಲೆ ವೃದ್ದೆಯನ್ನು ಅಮಾನುಷವಾಗಿ ಎಳೆದೊಯ್ದ ಘಟನೆ ಶಿಗ್ಗಾವಿ ತಾಲೂಕು ಮುಗಳಿಕಟ್ಟೆ ಗ್ರಾಮದಲ್ಲಿ ನಡೆದಿದೆ. 

ಹಾವೇರಿ (ಅ. 19): ಆಸ್ತಿ ವಿಚಾರವಾಗಿ ಭಿನ್ನಾಭಿಪ್ರಾಯ ಹಿನ್ನೆಲೆ ವೃದ್ದೆಯನ್ನು ಅಮಾನುಷವಾಗಿ ಎಳೆದೊಯ್ದ ಘಟನೆ ಶಿಗ್ಗಾವಿ ತಾಲೂಕು ಮುಗಳಿಕಟ್ಟೆ ಗ್ರಾಮದಲ್ಲಿ ನಡೆದಿದೆ.  ಗ್ರಾಮದ ವೃದ್ದೆ ಕರೆವ್ವಾ ಮಾದರ ಮಕ್ಕಳಿಲ್ಲದ ಕಾರಣ ಫಕ್ಕೀರಪ್ಪ ಎಂಬುವರನ್ನು ದತ್ತು ಪಡೆದಿದ್ದರು ಎನ್ನಲಾಗಿದೆ.  ಆದರೆ ದತ್ತು ಪುತ್ರ ಫಕ್ಕಿರಪ್ಪ ಸರಿಯಾಗಿ ಕಾಳಜಿ ವಹಿಸದ ಕಾರಣ ವೃದ್ದೆ ಕರೆವ್ವಾ ಮಾದರ ಖ್ವಾಜಾ ಮೈನುನುದ್ದೀನ್ ಎಂಬ ವ್ಯಕ್ತಿ ಆಶ್ರಯ ಪಡೆದಿದ್ದರು.  ಖ್ವಾಜಾ ಮೈನುದ್ದೀನ್‌ಗೆ ತಮ್ಮ ಹೆಸರಿಗಿರೋ ಜಮೀನು ಕರೆವ್ವಾ ಬಿಟ್ಟು ಕೊಟ್ಟಿದ್ದರು ಎನ್ನಲಾಗಿದೆ.  ಇದನ್ನು ಸಹಿಸದೇ ದತ್ತು ಪುತ್ರ ಫಕ್ಕೀರಪ್ಪ ಹಾಗೂ ಸಂಗಡಿಗರು ದೌರ್ಜನ್ಯ ನಡೆಸಿದ್ದಾರೆಂದು ಆರೋಪಿಸಲಾಗಿದೆ. 

ಗಂಡನಿಂದಲೇ ಹೆಂಡತಿ ಮಗು ಕೊಲೆ: ದೇವಸ್ಥಾನದ ಹಣ ಕದ್ದಿದ್ದಕ್ಕೆ ಕುಟುಂಬಕ್ಕೆ ತಟ್ಟಿತ್ತೆ ಶಾಪ
 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more