ಪವಿತ್ರಾಗೌಡ ನಿವಾಸದಲ್ಲಿ ಮಹಜರು ವೇಳೆ  ಸಿಕ್ಕಿದೇನು ? ತನಿಖೆ ವೇಳೆ ಆ ದಾಖಲೆ ಕಂಡು  ಪೊಲೀಸರೇ ಶಾಕ್..!

ಪವಿತ್ರಾಗೌಡ ನಿವಾಸದಲ್ಲಿ ಮಹಜರು ವೇಳೆ ಸಿಕ್ಕಿದೇನು ? ತನಿಖೆ ವೇಳೆ ಆ ದಾಖಲೆ ಕಂಡು ಪೊಲೀಸರೇ ಶಾಕ್..!

Published : Jun 18, 2024, 11:41 AM IST

ಪವಿತ್ರಾಗೌಡ ನಿವಾಸದಲ್ಲಿ ಪೊಲೀಸರು ಮಹಜರು ನಡೆಸುವ ವೇಳೆ ಸುಮಾರು 15 ಕೋಟಿ ಆಸ್ತಿ ವ್ಯವಹಾರ ಪತ್ರ ಪತ್ತೆಯಾಗಿದೆ.ಆಸ್ತಿ ಖರೀದಿಯ ಹಣದ ಮೂಲದ ಪರಿಶೀಲನೆಗೆ ಪೊಲೀಸರು ಇಳಿದಿದ್ದಾರೆ.

ರೇಣುಕಾಸ್ವಾಮಿ ಕೊಲೆ ಕೇಸ್‌ಗೆ ಸಂಬಂಧಿಸಿದಂತೆ ಪವಿತ್ರಾಗೌಡ ನಿವಾಸದಲ್ಲಿ(Pavitra Gowda residence) ಮಹಜರು ನಡೆಸುವ ವೇಳೆ ಸುಮಾರು 15 ಕೋಟಿ ಆಸ್ತಿ ವ್ಯವಹಾರ ಪತ್ರ ಪತ್ತೆಯಾಗಿದೆ. ಈ ದಾಖಲೆ ಕಂಡು ಪೊಲೀಸರಿಗೇ(Police) ಶಾಕ್ ಆಗಿದ್ದಾರೆ. ಆಸ್ತಿ ಖರೀದಿಯ ಹಣದ ಮೂಲದ ಪರಿಶೀಲನೆಗೆ ಪೊಲೀಸರು ಇಳಿದಿದ್ದಾರೆ. ಆಸ್ತಿ ಖರೀದಿಯಲ್ಲಿ ರಾಜಕಾರಣಿಗಳ ಪಾತ್ರ ಇದೆಯಾ..?, ದರ್ಶನ್(Darshan)​ ಪ್ರಕರಣದಲ್ಲಿ ರಾಜಕಾರಣಿಗಳ ನಂಟು ಇರಬಹುದು ಎನ್ನಲಾಗ್ತಿದೆ. ರಿಯಲ್​ ಎಸ್ಟೇಟ್​ (Real estate)ಕಾರಣಕ್ಕೆ ದರ್ಶನ್​ ಬಚಾವ್​ ಮಾಡಲು ಯತ್ನ ನಡೆಸಲಾಗುತ್ತಿದೆ. ಇಬ್ಬರು ಕಾಂಗ್ರೆಸ್ , ಒಬ್ಬ ಬಿಜೆಪಿ ಮುಖಂಡನಿಂದ ದರ್ಶನ್​ ರಕ್ಷಣೆ ಮಾಡಲಾಗುತ್ತಿದೆ ಎನ್ನಲಾಗ್ತಿದೆ. ರೇಣುಕಾಸ್ವಾಮಿ ಕೊಲೆಗೂ ಮೀರಿ ತನಿಖೆ ನಡೆದ್ರೆ  ಲಾಕ್​ ಆಗೋದು ಫಿಕ್ಸ್​ ಎನ್ನಲಾಗ್ತಿದೆ. ಒಂದು ವೇಳೆ ಪೊಲೀಸರು​ ತನಿಖೆಗೆ ಇಳಿದ್ರೆ ನಟ ದರ್ಶನ್‌ರ ಮತ್ತೊಂದು ಮುಖ ಬಯಲಾಗಲಿದೆ. ಸದ್ಯ ಪೊಲೀಸ್​ ತನಿಖೆ ಮೇಲೆ ನಟ ದರ್ಶನ್ ಭವಿಷ್ಯ ನಿಂತಿದೆ.

ಇದನ್ನೂ ವೀಕ್ಷಿಸಿ:  ರೇಣುಕಾಸ್ವಾಮಿ ಕೊಲೆ ಹೇಗಾಯ್ತು, ಯಾರಿದ್ರು, ಎಷ್ಟು ಜನ ಸೇರಿದ್ರು? ಯಾವ ಆಯುಧಗಳಿಂದ ಹಲ್ಲೆ ಮಾಡಲಾಯ್ತು?

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
Read more