ಪವಿತ್ರಾಗೌಡ ನಿವಾಸದಲ್ಲಿ ಮಹಜರು ವೇಳೆ  ಸಿಕ್ಕಿದೇನು ? ತನಿಖೆ ವೇಳೆ ಆ ದಾಖಲೆ ಕಂಡು  ಪೊಲೀಸರೇ ಶಾಕ್..!

ಪವಿತ್ರಾಗೌಡ ನಿವಾಸದಲ್ಲಿ ಮಹಜರು ವೇಳೆ ಸಿಕ್ಕಿದೇನು ? ತನಿಖೆ ವೇಳೆ ಆ ದಾಖಲೆ ಕಂಡು ಪೊಲೀಸರೇ ಶಾಕ್..!

Published : Jun 18, 2024, 11:41 AM IST

ಪವಿತ್ರಾಗೌಡ ನಿವಾಸದಲ್ಲಿ ಪೊಲೀಸರು ಮಹಜರು ನಡೆಸುವ ವೇಳೆ ಸುಮಾರು 15 ಕೋಟಿ ಆಸ್ತಿ ವ್ಯವಹಾರ ಪತ್ರ ಪತ್ತೆಯಾಗಿದೆ.ಆಸ್ತಿ ಖರೀದಿಯ ಹಣದ ಮೂಲದ ಪರಿಶೀಲನೆಗೆ ಪೊಲೀಸರು ಇಳಿದಿದ್ದಾರೆ.

ರೇಣುಕಾಸ್ವಾಮಿ ಕೊಲೆ ಕೇಸ್‌ಗೆ ಸಂಬಂಧಿಸಿದಂತೆ ಪವಿತ್ರಾಗೌಡ ನಿವಾಸದಲ್ಲಿ(Pavitra Gowda residence) ಮಹಜರು ನಡೆಸುವ ವೇಳೆ ಸುಮಾರು 15 ಕೋಟಿ ಆಸ್ತಿ ವ್ಯವಹಾರ ಪತ್ರ ಪತ್ತೆಯಾಗಿದೆ. ಈ ದಾಖಲೆ ಕಂಡು ಪೊಲೀಸರಿಗೇ(Police) ಶಾಕ್ ಆಗಿದ್ದಾರೆ. ಆಸ್ತಿ ಖರೀದಿಯ ಹಣದ ಮೂಲದ ಪರಿಶೀಲನೆಗೆ ಪೊಲೀಸರು ಇಳಿದಿದ್ದಾರೆ. ಆಸ್ತಿ ಖರೀದಿಯಲ್ಲಿ ರಾಜಕಾರಣಿಗಳ ಪಾತ್ರ ಇದೆಯಾ..?, ದರ್ಶನ್(Darshan)​ ಪ್ರಕರಣದಲ್ಲಿ ರಾಜಕಾರಣಿಗಳ ನಂಟು ಇರಬಹುದು ಎನ್ನಲಾಗ್ತಿದೆ. ರಿಯಲ್​ ಎಸ್ಟೇಟ್​ (Real estate)ಕಾರಣಕ್ಕೆ ದರ್ಶನ್​ ಬಚಾವ್​ ಮಾಡಲು ಯತ್ನ ನಡೆಸಲಾಗುತ್ತಿದೆ. ಇಬ್ಬರು ಕಾಂಗ್ರೆಸ್ , ಒಬ್ಬ ಬಿಜೆಪಿ ಮುಖಂಡನಿಂದ ದರ್ಶನ್​ ರಕ್ಷಣೆ ಮಾಡಲಾಗುತ್ತಿದೆ ಎನ್ನಲಾಗ್ತಿದೆ. ರೇಣುಕಾಸ್ವಾಮಿ ಕೊಲೆಗೂ ಮೀರಿ ತನಿಖೆ ನಡೆದ್ರೆ  ಲಾಕ್​ ಆಗೋದು ಫಿಕ್ಸ್​ ಎನ್ನಲಾಗ್ತಿದೆ. ಒಂದು ವೇಳೆ ಪೊಲೀಸರು​ ತನಿಖೆಗೆ ಇಳಿದ್ರೆ ನಟ ದರ್ಶನ್‌ರ ಮತ್ತೊಂದು ಮುಖ ಬಯಲಾಗಲಿದೆ. ಸದ್ಯ ಪೊಲೀಸ್​ ತನಿಖೆ ಮೇಲೆ ನಟ ದರ್ಶನ್ ಭವಿಷ್ಯ ನಿಂತಿದೆ.

ಇದನ್ನೂ ವೀಕ್ಷಿಸಿ:  ರೇಣುಕಾಸ್ವಾಮಿ ಕೊಲೆ ಹೇಗಾಯ್ತು, ಯಾರಿದ್ರು, ಎಷ್ಟು ಜನ ಸೇರಿದ್ರು? ಯಾವ ಆಯುಧಗಳಿಂದ ಹಲ್ಲೆ ಮಾಡಲಾಯ್ತು?

25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
Read more