ಪವಿತ್ರಾಗೌಡ ನಿವಾಸದಲ್ಲಿ ಮಹಜರು ವೇಳೆ  ಸಿಕ್ಕಿದೇನು ? ತನಿಖೆ ವೇಳೆ ಆ ದಾಖಲೆ ಕಂಡು  ಪೊಲೀಸರೇ ಶಾಕ್..!

ಪವಿತ್ರಾಗೌಡ ನಿವಾಸದಲ್ಲಿ ಮಹಜರು ವೇಳೆ ಸಿಕ್ಕಿದೇನು ? ತನಿಖೆ ವೇಳೆ ಆ ದಾಖಲೆ ಕಂಡು ಪೊಲೀಸರೇ ಶಾಕ್..!

Published : Jun 18, 2024, 11:41 AM IST

ಪವಿತ್ರಾಗೌಡ ನಿವಾಸದಲ್ಲಿ ಪೊಲೀಸರು ಮಹಜರು ನಡೆಸುವ ವೇಳೆ ಸುಮಾರು 15 ಕೋಟಿ ಆಸ್ತಿ ವ್ಯವಹಾರ ಪತ್ರ ಪತ್ತೆಯಾಗಿದೆ.ಆಸ್ತಿ ಖರೀದಿಯ ಹಣದ ಮೂಲದ ಪರಿಶೀಲನೆಗೆ ಪೊಲೀಸರು ಇಳಿದಿದ್ದಾರೆ.

ರೇಣುಕಾಸ್ವಾಮಿ ಕೊಲೆ ಕೇಸ್‌ಗೆ ಸಂಬಂಧಿಸಿದಂತೆ ಪವಿತ್ರಾಗೌಡ ನಿವಾಸದಲ್ಲಿ(Pavitra Gowda residence) ಮಹಜರು ನಡೆಸುವ ವೇಳೆ ಸುಮಾರು 15 ಕೋಟಿ ಆಸ್ತಿ ವ್ಯವಹಾರ ಪತ್ರ ಪತ್ತೆಯಾಗಿದೆ. ಈ ದಾಖಲೆ ಕಂಡು ಪೊಲೀಸರಿಗೇ(Police) ಶಾಕ್ ಆಗಿದ್ದಾರೆ. ಆಸ್ತಿ ಖರೀದಿಯ ಹಣದ ಮೂಲದ ಪರಿಶೀಲನೆಗೆ ಪೊಲೀಸರು ಇಳಿದಿದ್ದಾರೆ. ಆಸ್ತಿ ಖರೀದಿಯಲ್ಲಿ ರಾಜಕಾರಣಿಗಳ ಪಾತ್ರ ಇದೆಯಾ..?, ದರ್ಶನ್(Darshan)​ ಪ್ರಕರಣದಲ್ಲಿ ರಾಜಕಾರಣಿಗಳ ನಂಟು ಇರಬಹುದು ಎನ್ನಲಾಗ್ತಿದೆ. ರಿಯಲ್​ ಎಸ್ಟೇಟ್​ (Real estate)ಕಾರಣಕ್ಕೆ ದರ್ಶನ್​ ಬಚಾವ್​ ಮಾಡಲು ಯತ್ನ ನಡೆಸಲಾಗುತ್ತಿದೆ. ಇಬ್ಬರು ಕಾಂಗ್ರೆಸ್ , ಒಬ್ಬ ಬಿಜೆಪಿ ಮುಖಂಡನಿಂದ ದರ್ಶನ್​ ರಕ್ಷಣೆ ಮಾಡಲಾಗುತ್ತಿದೆ ಎನ್ನಲಾಗ್ತಿದೆ. ರೇಣುಕಾಸ್ವಾಮಿ ಕೊಲೆಗೂ ಮೀರಿ ತನಿಖೆ ನಡೆದ್ರೆ  ಲಾಕ್​ ಆಗೋದು ಫಿಕ್ಸ್​ ಎನ್ನಲಾಗ್ತಿದೆ. ಒಂದು ವೇಳೆ ಪೊಲೀಸರು​ ತನಿಖೆಗೆ ಇಳಿದ್ರೆ ನಟ ದರ್ಶನ್‌ರ ಮತ್ತೊಂದು ಮುಖ ಬಯಲಾಗಲಿದೆ. ಸದ್ಯ ಪೊಲೀಸ್​ ತನಿಖೆ ಮೇಲೆ ನಟ ದರ್ಶನ್ ಭವಿಷ್ಯ ನಿಂತಿದೆ.

ಇದನ್ನೂ ವೀಕ್ಷಿಸಿ:  ರೇಣುಕಾಸ್ವಾಮಿ ಕೊಲೆ ಹೇಗಾಯ್ತು, ಯಾರಿದ್ರು, ಎಷ್ಟು ಜನ ಸೇರಿದ್ರು? ಯಾವ ಆಯುಧಗಳಿಂದ ಹಲ್ಲೆ ಮಾಡಲಾಯ್ತು?

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more