ಪವಿತ್ರಾಗೌಡ ನಿವಾಸದಲ್ಲಿ ಮಹಜರು ವೇಳೆ  ಸಿಕ್ಕಿದೇನು ? ತನಿಖೆ ವೇಳೆ ಆ ದಾಖಲೆ ಕಂಡು  ಪೊಲೀಸರೇ ಶಾಕ್..!

ಪವಿತ್ರಾಗೌಡ ನಿವಾಸದಲ್ಲಿ ಮಹಜರು ವೇಳೆ ಸಿಕ್ಕಿದೇನು ? ತನಿಖೆ ವೇಳೆ ಆ ದಾಖಲೆ ಕಂಡು ಪೊಲೀಸರೇ ಶಾಕ್..!

Published : Jun 18, 2024, 11:41 AM IST

ಪವಿತ್ರಾಗೌಡ ನಿವಾಸದಲ್ಲಿ ಪೊಲೀಸರು ಮಹಜರು ನಡೆಸುವ ವೇಳೆ ಸುಮಾರು 15 ಕೋಟಿ ಆಸ್ತಿ ವ್ಯವಹಾರ ಪತ್ರ ಪತ್ತೆಯಾಗಿದೆ.ಆಸ್ತಿ ಖರೀದಿಯ ಹಣದ ಮೂಲದ ಪರಿಶೀಲನೆಗೆ ಪೊಲೀಸರು ಇಳಿದಿದ್ದಾರೆ.

ರೇಣುಕಾಸ್ವಾಮಿ ಕೊಲೆ ಕೇಸ್‌ಗೆ ಸಂಬಂಧಿಸಿದಂತೆ ಪವಿತ್ರಾಗೌಡ ನಿವಾಸದಲ್ಲಿ(Pavitra Gowda residence) ಮಹಜರು ನಡೆಸುವ ವೇಳೆ ಸುಮಾರು 15 ಕೋಟಿ ಆಸ್ತಿ ವ್ಯವಹಾರ ಪತ್ರ ಪತ್ತೆಯಾಗಿದೆ. ಈ ದಾಖಲೆ ಕಂಡು ಪೊಲೀಸರಿಗೇ(Police) ಶಾಕ್ ಆಗಿದ್ದಾರೆ. ಆಸ್ತಿ ಖರೀದಿಯ ಹಣದ ಮೂಲದ ಪರಿಶೀಲನೆಗೆ ಪೊಲೀಸರು ಇಳಿದಿದ್ದಾರೆ. ಆಸ್ತಿ ಖರೀದಿಯಲ್ಲಿ ರಾಜಕಾರಣಿಗಳ ಪಾತ್ರ ಇದೆಯಾ..?, ದರ್ಶನ್(Darshan)​ ಪ್ರಕರಣದಲ್ಲಿ ರಾಜಕಾರಣಿಗಳ ನಂಟು ಇರಬಹುದು ಎನ್ನಲಾಗ್ತಿದೆ. ರಿಯಲ್​ ಎಸ್ಟೇಟ್​ (Real estate)ಕಾರಣಕ್ಕೆ ದರ್ಶನ್​ ಬಚಾವ್​ ಮಾಡಲು ಯತ್ನ ನಡೆಸಲಾಗುತ್ತಿದೆ. ಇಬ್ಬರು ಕಾಂಗ್ರೆಸ್ , ಒಬ್ಬ ಬಿಜೆಪಿ ಮುಖಂಡನಿಂದ ದರ್ಶನ್​ ರಕ್ಷಣೆ ಮಾಡಲಾಗುತ್ತಿದೆ ಎನ್ನಲಾಗ್ತಿದೆ. ರೇಣುಕಾಸ್ವಾಮಿ ಕೊಲೆಗೂ ಮೀರಿ ತನಿಖೆ ನಡೆದ್ರೆ  ಲಾಕ್​ ಆಗೋದು ಫಿಕ್ಸ್​ ಎನ್ನಲಾಗ್ತಿದೆ. ಒಂದು ವೇಳೆ ಪೊಲೀಸರು​ ತನಿಖೆಗೆ ಇಳಿದ್ರೆ ನಟ ದರ್ಶನ್‌ರ ಮತ್ತೊಂದು ಮುಖ ಬಯಲಾಗಲಿದೆ. ಸದ್ಯ ಪೊಲೀಸ್​ ತನಿಖೆ ಮೇಲೆ ನಟ ದರ್ಶನ್ ಭವಿಷ್ಯ ನಿಂತಿದೆ.

ಇದನ್ನೂ ವೀಕ್ಷಿಸಿ:  ರೇಣುಕಾಸ್ವಾಮಿ ಕೊಲೆ ಹೇಗಾಯ್ತು, ಯಾರಿದ್ರು, ಎಷ್ಟು ಜನ ಸೇರಿದ್ರು? ಯಾವ ಆಯುಧಗಳಿಂದ ಹಲ್ಲೆ ಮಾಡಲಾಯ್ತು?

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more