ಪವಿತ್ರಾಗೌಡ ನಿವಾಸದಲ್ಲಿ ಮಹಜರು ವೇಳೆ  ಸಿಕ್ಕಿದೇನು ? ತನಿಖೆ ವೇಳೆ ಆ ದಾಖಲೆ ಕಂಡು  ಪೊಲೀಸರೇ ಶಾಕ್..!

ಪವಿತ್ರಾಗೌಡ ನಿವಾಸದಲ್ಲಿ ಮಹಜರು ವೇಳೆ ಸಿಕ್ಕಿದೇನು ? ತನಿಖೆ ವೇಳೆ ಆ ದಾಖಲೆ ಕಂಡು ಪೊಲೀಸರೇ ಶಾಕ್..!

Published : Jun 18, 2024, 11:41 AM IST

ಪವಿತ್ರಾಗೌಡ ನಿವಾಸದಲ್ಲಿ ಪೊಲೀಸರು ಮಹಜರು ನಡೆಸುವ ವೇಳೆ ಸುಮಾರು 15 ಕೋಟಿ ಆಸ್ತಿ ವ್ಯವಹಾರ ಪತ್ರ ಪತ್ತೆಯಾಗಿದೆ.ಆಸ್ತಿ ಖರೀದಿಯ ಹಣದ ಮೂಲದ ಪರಿಶೀಲನೆಗೆ ಪೊಲೀಸರು ಇಳಿದಿದ್ದಾರೆ.

ರೇಣುಕಾಸ್ವಾಮಿ ಕೊಲೆ ಕೇಸ್‌ಗೆ ಸಂಬಂಧಿಸಿದಂತೆ ಪವಿತ್ರಾಗೌಡ ನಿವಾಸದಲ್ಲಿ(Pavitra Gowda residence) ಮಹಜರು ನಡೆಸುವ ವೇಳೆ ಸುಮಾರು 15 ಕೋಟಿ ಆಸ್ತಿ ವ್ಯವಹಾರ ಪತ್ರ ಪತ್ತೆಯಾಗಿದೆ. ಈ ದಾಖಲೆ ಕಂಡು ಪೊಲೀಸರಿಗೇ(Police) ಶಾಕ್ ಆಗಿದ್ದಾರೆ. ಆಸ್ತಿ ಖರೀದಿಯ ಹಣದ ಮೂಲದ ಪರಿಶೀಲನೆಗೆ ಪೊಲೀಸರು ಇಳಿದಿದ್ದಾರೆ. ಆಸ್ತಿ ಖರೀದಿಯಲ್ಲಿ ರಾಜಕಾರಣಿಗಳ ಪಾತ್ರ ಇದೆಯಾ..?, ದರ್ಶನ್(Darshan)​ ಪ್ರಕರಣದಲ್ಲಿ ರಾಜಕಾರಣಿಗಳ ನಂಟು ಇರಬಹುದು ಎನ್ನಲಾಗ್ತಿದೆ. ರಿಯಲ್​ ಎಸ್ಟೇಟ್​ (Real estate)ಕಾರಣಕ್ಕೆ ದರ್ಶನ್​ ಬಚಾವ್​ ಮಾಡಲು ಯತ್ನ ನಡೆಸಲಾಗುತ್ತಿದೆ. ಇಬ್ಬರು ಕಾಂಗ್ರೆಸ್ , ಒಬ್ಬ ಬಿಜೆಪಿ ಮುಖಂಡನಿಂದ ದರ್ಶನ್​ ರಕ್ಷಣೆ ಮಾಡಲಾಗುತ್ತಿದೆ ಎನ್ನಲಾಗ್ತಿದೆ. ರೇಣುಕಾಸ್ವಾಮಿ ಕೊಲೆಗೂ ಮೀರಿ ತನಿಖೆ ನಡೆದ್ರೆ  ಲಾಕ್​ ಆಗೋದು ಫಿಕ್ಸ್​ ಎನ್ನಲಾಗ್ತಿದೆ. ಒಂದು ವೇಳೆ ಪೊಲೀಸರು​ ತನಿಖೆಗೆ ಇಳಿದ್ರೆ ನಟ ದರ್ಶನ್‌ರ ಮತ್ತೊಂದು ಮುಖ ಬಯಲಾಗಲಿದೆ. ಸದ್ಯ ಪೊಲೀಸ್​ ತನಿಖೆ ಮೇಲೆ ನಟ ದರ್ಶನ್ ಭವಿಷ್ಯ ನಿಂತಿದೆ.

ಇದನ್ನೂ ವೀಕ್ಷಿಸಿ:  ರೇಣುಕಾಸ್ವಾಮಿ ಕೊಲೆ ಹೇಗಾಯ್ತು, ಯಾರಿದ್ರು, ಎಷ್ಟು ಜನ ಸೇರಿದ್ರು? ಯಾವ ಆಯುಧಗಳಿಂದ ಹಲ್ಲೆ ಮಾಡಲಾಯ್ತು?

01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
Read more