Prophet Row: ನೂಪುರ್ ಶರ್ಮಾ ಬಂಧನಕ್ಕೆ ಆಗ್ರಹಿಸಿ ಬೀದರ್‌ನಲ್ಲಿ ರಾಷ್ಟ್ರಧ್ವಜ ಹಿಡಿದು ಪ್ರತಿಭಟನೆ

Prophet Row: ನೂಪುರ್ ಶರ್ಮಾ ಬಂಧನಕ್ಕೆ ಆಗ್ರಹಿಸಿ ಬೀದರ್‌ನಲ್ಲಿ ರಾಷ್ಟ್ರಧ್ವಜ ಹಿಡಿದು ಪ್ರತಿಭಟನೆ

Published : Jun 13, 2022, 05:49 PM IST

ರಾಷ್ಟ್ರಧ್ವಜ ಹಿಡಿದು ಸಾವಿರಾರು ಸಂಖ್ಯೆಯಲ್ಲಿ ಪ್ರತಿಭಟನಾಕಾರರು ಜಮಾಯಿಸಿದ್ದು, ಈ ವೇಳೆ ಪೊಲೀಸರು ಮಧ್ಯ ಪ್ರವೇಶಿಸಿದಾಗ ವಾಗ್ವಾದ ನಡೆದಿದೆ. 

ಬೀದರ್‌ (ಜೂ. 13): ಪ್ರವಾದಿ ಮೊಹಮ್ಮದ್‌ ಪೈಗಂಬರ್‌ ಅವಹೇಳನ ಮಾಡಿದ ಬಿಜೆಪಿ ಮಾಜಿ ವಕ್ತಾರ ನೂಪುರ್‌ ಶರ್ಮಾ ಬಂಧನಕ್ಕೆ ಆಹಗ್ರಹಿಸಿ ಬೀದರ್‌  ನಗರದ ಓಲ್ಡ್‌ ಸಿಟಿಯ ಚೌಕ್‌ನಲ್ಲಿ ಪ್ರತಿಭಟನೆ ನಡೆದಿದೆ.  ರಾಷ್ಟ್ರಧ್ವಜ ಹಿಡಿದು ಸಾವಿರಾರು ಸಂಖ್ಯೆಯಲ್ಲಿ ಪ್ರತಿಭಟನಾಕಾರರು ಜಮಾಯಿಸಿದ್ದು, ಈ ವೇಳೆ ಪೊಲೀಸರು ಮಧ್ಯ ಪ್ರವೇಶಿಸಿದಾಗ ವಾಗ್ವಾದ ನಡೆದಿದೆ. ಇನ್ನು ಪ್ರವಾದಿ ಮೊಹಮ್ಮದ್‌ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಮಾಜಿ ಬಿಜೆಪಿ ವಕ್ತಾರೆ ನೂಪುರ್‌ ಶರ್ಮಾ ಹಾಗೂ ವಜಾ ಆದ ಬಿಜೆಪಿ ಮುಖಂಡ ನವೀನ್‌ ಕುಮಾರ್‌ ಜಿಂದಾಲ್‌ ಅವರನ್ನು ಬಂಧಿಸುವಂತೆ ಆಗ್ರಹಿಸಿ ಕಳೆದ ಶುಕ್ರವಾರದ ನಮಾಜ್‌ ಬಳಿಕ ದೇಶಾದ 8 ರಾಜ್ಯಗಳಲ್ಲಿ ಭಾರೀ ಪ್ರತಿಭಟನೆ, ಹಿಂಸಾಚಾರ ಕಲ್ಲು ತೂರಾಟಗಳು ನಡೆದಿದ್ದವು. ರಾಜ್ಯದಲ್ಲೂ ಕೆಲವೆಡೆ ವಿವಿಧ ಮುಸ್ಲಿಂಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ಇದೇವೇಳೆ ಬೆಳಗಾವಿಯಲ್ಲಿ ನೂಪುರ್‌ ಶರ್ಮಾ ಅವರ ಪ್ರತಿಕೃತಿಯನ್ನು ನಡುರಸ್ತೆಯಲ್ಲೇ ನೇತು ಹಾಕಿದ್ದರಿಂದ ಕೆಲಕಾಲ ಬಿಗುವಿನ ವಾತಾವರಣ ಉಂಟಾಗಿತ್ತು.  

ಇದನ್ನೂ ಓದಿ: ಪ್ರವಾದಿ ವಿವಾದ: ಬಂಗಾಳದಲ್ಲಿ ಮತ್ತೆ ಹಿಂಸಾಚಾರ!

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more