ಅಕ್ಷರಶಃ ಸ್ತಬ್ಧವಾಯ್ತು ಪ್ರಜ್ವಲ್ ಕ್ಷೇತ್ರ..ಪ್ರತಿಭಟನೆಯಲ್ಲಿ ಮಹಿಳಾ ಸಾಹಿತಿಗಳು..ಚಿಂತಕರು..ವೈದ್ಯರು ಭಾಗಿ!

ಅಕ್ಷರಶಃ ಸ್ತಬ್ಧವಾಯ್ತು ಪ್ರಜ್ವಲ್ ಕ್ಷೇತ್ರ..ಪ್ರತಿಭಟನೆಯಲ್ಲಿ ಮಹಿಳಾ ಸಾಹಿತಿಗಳು..ಚಿಂತಕರು..ವೈದ್ಯರು ಭಾಗಿ!

Published : May 31, 2024, 09:22 AM ISTUpdated : May 31, 2024, 09:23 AM IST

ಹೆಜ್ಜೆ ಹೆಜ್ಜೆಯಲ್ಲೂ ಇತ್ತು ಹೆಣ್ಣುಮಕ್ಕಳ ಆಕ್ರೋಶ..!
ಹಾಸನ ಜಿಲ್ಲೆಗೆ ಹರಿದು ಬಂದ ಹೋರಾಟಗಾರರ ದಂಡು
34 ದಿನಗಳ ಬಳಿಕ ಮರಳಿ ಬೆಂಗಳೂರಿನತ್ತ ಪ್ರಜ್ವಲ್​..!

100ಕ್ಕೂ ಹೆಚ್ಚು ಸಂಘಟನೆಗಳು ಸುಮಾರು 10,000ಕ್ಕೂ ಹೆಚ್ಚು ಮಹಿಳೆಯರು(Women) ಹೋರಾಟವನ್ನು ಮಾಡಿದ್ದಾರೆ. ಹಾಸನದ(Hassan) ಕಡೆಗೆ.. ಸ್ತಬ್ಧವಾಯ್ತು ಪ್ರಜ್ವಲ್(Prajwal Revanna) ಕ್ಷೇತ್ರ.. ಹೆಜ್ಜೆ ಹೆಜ್ಜೆಯಲ್ಲೂ ಆಕ್ರೋಶ ವ್ಯಕ್ತವಾಗಿದೆ. ಆ ಹೆಣ್ಣು ಮಕ್ಕಳ ಕಣ್ಣಲ್ಲಿದ್ದು ಒಂದೇ ಕಿಡಿ. ರಾಜ್ಯದೆಲ್ಲೆಡೆ ಆಕ್ರೋಶದ ಕಿಚ್ಚು ಧಗಧಗನೆ ಹೊತ್ತಿ ಉರಿಯುತ್ತಿದೆ. ಆದರೆ ಅಲ್ಲಿ ದೊಡ್ಡ ಗೌಡರ ಕುಟುಂಬದಲ್ಲೇ ಮಾತ್ರ ನಿಗೂಢ ಮೌನ ಆವರಿಸಿಕೊಂಡಿದೆ. ಅದರಲ್ಲೂ ಹೆಚ್‌ ​ಡಿ ಕುಮಾರಸ್ವಾಮಿ ಈ ಹಿಂದೆ ಹಾಸನ ಫೈಲ್ಸ್​ ಬಗ್ಗೆ ಹೇಳಿದ್ದೇನು ಗೊತ್ತಾ..? 34 ದಿನ ನಾಪತ್ತೆಯಾಗಿದ್ದ ಪ್ರಜ್ವಲ್​ ಈಗ ಪ್ರತ್ಯಕ್ಷ ಆಗ್ತಿದ್ದಾನೆ. ಈಗ ಎಸ್​ಐಟಿ ಮುಂದೆ ಸರೆಂಡರ್​ ಕೂಡ ಆಗಿದ್ದಾನೆ​. ಕಾಮಕಾಂಡದ ಪ್ರೆನ್‌ಡ್ರೈವ್‌​​ ಪ್ರಕರಣ ಬೆಳಕಿಗೆ ಬಂದಾಗಿನಿಂದ, ರಾಜ್ಯಾದ್ಯಂತ  ನಡೆದಿರುವ ಪ್ರತಿಭಟನೆಗಳು(Protest) ಒಂದೆರಡಲ್ಲ. ಈಗ ಪ್ರಜ್ವಲ್​ ಮರಳಿ ಬೆಂಗಳೂರಿಗೆ ಬರ್ತಿದ್ದಾನೆ. ಹಾಗಾದ್ರೆ ಪ್ರತಿಭಟನೆಗು ಇಲ್ಲಿಗೆನೇ ನಿಲ್ಲುತ್ತಾ ಅಥವಾ ಇನ್ನಷ್ಟು ಉಗ್ರ ರೂಪ ಪಡೆದುಕೊಳ್ಳುತ್ತಾ ಎಂಬುದು ತಿಳಿದಿಲ್ಲ. ಪ್ರಜ್ವಲ್‌ ರೇವಣ್ಣ​ ಕಾಮಕಾಂಡ ಬಟಾಬಯಲಾಗಿದ್ದ ಕ್ಷಣದಿಂದ ಜನರು ರೊಚ್ಚಿಗೆದ್ದಿದ್ದರು. ದಿನದಿಂದ ದಿನಕ್ಕೆ ಇದೇ ಪ್ರತಿಭಟನೆ ರೂಪ ಜ್ವಾಲಾಮುಖಿಯಿಂತೆ ಉಗ್ರ ರೂಪ ತಾಳುತ್ತ ಹೋಯಿತು.

ಇದನ್ನೂ ವೀಕ್ಷಿಸಿ:  ಕೊಲೆಗಾರನನ್ನು ಒಂದು ವರ್ಷದಲ್ಲೇ ಕಣ್ಣಮುಂದೆ ತಂದು ನಿಲ್ಲಿಸುತ್ತೇನೆ..ನಿಜವಾಯ್ತು ವರ್ತೆ ಪಂಜುರ್ಲಿ ನುಡಿ!

24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
Read more