ಅಕ್ಷರಶಃ ಸ್ತಬ್ಧವಾಯ್ತು ಪ್ರಜ್ವಲ್ ಕ್ಷೇತ್ರ..ಪ್ರತಿಭಟನೆಯಲ್ಲಿ ಮಹಿಳಾ ಸಾಹಿತಿಗಳು..ಚಿಂತಕರು..ವೈದ್ಯರು ಭಾಗಿ!

ಅಕ್ಷರಶಃ ಸ್ತಬ್ಧವಾಯ್ತು ಪ್ರಜ್ವಲ್ ಕ್ಷೇತ್ರ..ಪ್ರತಿಭಟನೆಯಲ್ಲಿ ಮಹಿಳಾ ಸಾಹಿತಿಗಳು..ಚಿಂತಕರು..ವೈದ್ಯರು ಭಾಗಿ!

Published : May 31, 2024, 09:22 AM ISTUpdated : May 31, 2024, 09:23 AM IST

ಹೆಜ್ಜೆ ಹೆಜ್ಜೆಯಲ್ಲೂ ಇತ್ತು ಹೆಣ್ಣುಮಕ್ಕಳ ಆಕ್ರೋಶ..!
ಹಾಸನ ಜಿಲ್ಲೆಗೆ ಹರಿದು ಬಂದ ಹೋರಾಟಗಾರರ ದಂಡು
34 ದಿನಗಳ ಬಳಿಕ ಮರಳಿ ಬೆಂಗಳೂರಿನತ್ತ ಪ್ರಜ್ವಲ್​..!

100ಕ್ಕೂ ಹೆಚ್ಚು ಸಂಘಟನೆಗಳು ಸುಮಾರು 10,000ಕ್ಕೂ ಹೆಚ್ಚು ಮಹಿಳೆಯರು(Women) ಹೋರಾಟವನ್ನು ಮಾಡಿದ್ದಾರೆ. ಹಾಸನದ(Hassan) ಕಡೆಗೆ.. ಸ್ತಬ್ಧವಾಯ್ತು ಪ್ರಜ್ವಲ್(Prajwal Revanna) ಕ್ಷೇತ್ರ.. ಹೆಜ್ಜೆ ಹೆಜ್ಜೆಯಲ್ಲೂ ಆಕ್ರೋಶ ವ್ಯಕ್ತವಾಗಿದೆ. ಆ ಹೆಣ್ಣು ಮಕ್ಕಳ ಕಣ್ಣಲ್ಲಿದ್ದು ಒಂದೇ ಕಿಡಿ. ರಾಜ್ಯದೆಲ್ಲೆಡೆ ಆಕ್ರೋಶದ ಕಿಚ್ಚು ಧಗಧಗನೆ ಹೊತ್ತಿ ಉರಿಯುತ್ತಿದೆ. ಆದರೆ ಅಲ್ಲಿ ದೊಡ್ಡ ಗೌಡರ ಕುಟುಂಬದಲ್ಲೇ ಮಾತ್ರ ನಿಗೂಢ ಮೌನ ಆವರಿಸಿಕೊಂಡಿದೆ. ಅದರಲ್ಲೂ ಹೆಚ್‌ ​ಡಿ ಕುಮಾರಸ್ವಾಮಿ ಈ ಹಿಂದೆ ಹಾಸನ ಫೈಲ್ಸ್​ ಬಗ್ಗೆ ಹೇಳಿದ್ದೇನು ಗೊತ್ತಾ..? 34 ದಿನ ನಾಪತ್ತೆಯಾಗಿದ್ದ ಪ್ರಜ್ವಲ್​ ಈಗ ಪ್ರತ್ಯಕ್ಷ ಆಗ್ತಿದ್ದಾನೆ. ಈಗ ಎಸ್​ಐಟಿ ಮುಂದೆ ಸರೆಂಡರ್​ ಕೂಡ ಆಗಿದ್ದಾನೆ​. ಕಾಮಕಾಂಡದ ಪ್ರೆನ್‌ಡ್ರೈವ್‌​​ ಪ್ರಕರಣ ಬೆಳಕಿಗೆ ಬಂದಾಗಿನಿಂದ, ರಾಜ್ಯಾದ್ಯಂತ  ನಡೆದಿರುವ ಪ್ರತಿಭಟನೆಗಳು(Protest) ಒಂದೆರಡಲ್ಲ. ಈಗ ಪ್ರಜ್ವಲ್​ ಮರಳಿ ಬೆಂಗಳೂರಿಗೆ ಬರ್ತಿದ್ದಾನೆ. ಹಾಗಾದ್ರೆ ಪ್ರತಿಭಟನೆಗು ಇಲ್ಲಿಗೆನೇ ನಿಲ್ಲುತ್ತಾ ಅಥವಾ ಇನ್ನಷ್ಟು ಉಗ್ರ ರೂಪ ಪಡೆದುಕೊಳ್ಳುತ್ತಾ ಎಂಬುದು ತಿಳಿದಿಲ್ಲ. ಪ್ರಜ್ವಲ್‌ ರೇವಣ್ಣ​ ಕಾಮಕಾಂಡ ಬಟಾಬಯಲಾಗಿದ್ದ ಕ್ಷಣದಿಂದ ಜನರು ರೊಚ್ಚಿಗೆದ್ದಿದ್ದರು. ದಿನದಿಂದ ದಿನಕ್ಕೆ ಇದೇ ಪ್ರತಿಭಟನೆ ರೂಪ ಜ್ವಾಲಾಮುಖಿಯಿಂತೆ ಉಗ್ರ ರೂಪ ತಾಳುತ್ತ ಹೋಯಿತು.

ಇದನ್ನೂ ವೀಕ್ಷಿಸಿ:  ಕೊಲೆಗಾರನನ್ನು ಒಂದು ವರ್ಷದಲ್ಲೇ ಕಣ್ಣಮುಂದೆ ತಂದು ನಿಲ್ಲಿಸುತ್ತೇನೆ..ನಿಜವಾಯ್ತು ವರ್ತೆ ಪಂಜುರ್ಲಿ ನುಡಿ!

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more