ಅಕ್ಷರಶಃ ಸ್ತಬ್ಧವಾಯ್ತು ಪ್ರಜ್ವಲ್ ಕ್ಷೇತ್ರ..ಪ್ರತಿಭಟನೆಯಲ್ಲಿ ಮಹಿಳಾ ಸಾಹಿತಿಗಳು..ಚಿಂತಕರು..ವೈದ್ಯರು ಭಾಗಿ!

ಅಕ್ಷರಶಃ ಸ್ತಬ್ಧವಾಯ್ತು ಪ್ರಜ್ವಲ್ ಕ್ಷೇತ್ರ..ಪ್ರತಿಭಟನೆಯಲ್ಲಿ ಮಹಿಳಾ ಸಾಹಿತಿಗಳು..ಚಿಂತಕರು..ವೈದ್ಯರು ಭಾಗಿ!

Published : May 31, 2024, 09:22 AM ISTUpdated : May 31, 2024, 09:23 AM IST

ಹೆಜ್ಜೆ ಹೆಜ್ಜೆಯಲ್ಲೂ ಇತ್ತು ಹೆಣ್ಣುಮಕ್ಕಳ ಆಕ್ರೋಶ..!
ಹಾಸನ ಜಿಲ್ಲೆಗೆ ಹರಿದು ಬಂದ ಹೋರಾಟಗಾರರ ದಂಡು
34 ದಿನಗಳ ಬಳಿಕ ಮರಳಿ ಬೆಂಗಳೂರಿನತ್ತ ಪ್ರಜ್ವಲ್​..!

100ಕ್ಕೂ ಹೆಚ್ಚು ಸಂಘಟನೆಗಳು ಸುಮಾರು 10,000ಕ್ಕೂ ಹೆಚ್ಚು ಮಹಿಳೆಯರು(Women) ಹೋರಾಟವನ್ನು ಮಾಡಿದ್ದಾರೆ. ಹಾಸನದ(Hassan) ಕಡೆಗೆ.. ಸ್ತಬ್ಧವಾಯ್ತು ಪ್ರಜ್ವಲ್(Prajwal Revanna) ಕ್ಷೇತ್ರ.. ಹೆಜ್ಜೆ ಹೆಜ್ಜೆಯಲ್ಲೂ ಆಕ್ರೋಶ ವ್ಯಕ್ತವಾಗಿದೆ. ಆ ಹೆಣ್ಣು ಮಕ್ಕಳ ಕಣ್ಣಲ್ಲಿದ್ದು ಒಂದೇ ಕಿಡಿ. ರಾಜ್ಯದೆಲ್ಲೆಡೆ ಆಕ್ರೋಶದ ಕಿಚ್ಚು ಧಗಧಗನೆ ಹೊತ್ತಿ ಉರಿಯುತ್ತಿದೆ. ಆದರೆ ಅಲ್ಲಿ ದೊಡ್ಡ ಗೌಡರ ಕುಟುಂಬದಲ್ಲೇ ಮಾತ್ರ ನಿಗೂಢ ಮೌನ ಆವರಿಸಿಕೊಂಡಿದೆ. ಅದರಲ್ಲೂ ಹೆಚ್‌ ​ಡಿ ಕುಮಾರಸ್ವಾಮಿ ಈ ಹಿಂದೆ ಹಾಸನ ಫೈಲ್ಸ್​ ಬಗ್ಗೆ ಹೇಳಿದ್ದೇನು ಗೊತ್ತಾ..? 34 ದಿನ ನಾಪತ್ತೆಯಾಗಿದ್ದ ಪ್ರಜ್ವಲ್​ ಈಗ ಪ್ರತ್ಯಕ್ಷ ಆಗ್ತಿದ್ದಾನೆ. ಈಗ ಎಸ್​ಐಟಿ ಮುಂದೆ ಸರೆಂಡರ್​ ಕೂಡ ಆಗಿದ್ದಾನೆ​. ಕಾಮಕಾಂಡದ ಪ್ರೆನ್‌ಡ್ರೈವ್‌​​ ಪ್ರಕರಣ ಬೆಳಕಿಗೆ ಬಂದಾಗಿನಿಂದ, ರಾಜ್ಯಾದ್ಯಂತ  ನಡೆದಿರುವ ಪ್ರತಿಭಟನೆಗಳು(Protest) ಒಂದೆರಡಲ್ಲ. ಈಗ ಪ್ರಜ್ವಲ್​ ಮರಳಿ ಬೆಂಗಳೂರಿಗೆ ಬರ್ತಿದ್ದಾನೆ. ಹಾಗಾದ್ರೆ ಪ್ರತಿಭಟನೆಗು ಇಲ್ಲಿಗೆನೇ ನಿಲ್ಲುತ್ತಾ ಅಥವಾ ಇನ್ನಷ್ಟು ಉಗ್ರ ರೂಪ ಪಡೆದುಕೊಳ್ಳುತ್ತಾ ಎಂಬುದು ತಿಳಿದಿಲ್ಲ. ಪ್ರಜ್ವಲ್‌ ರೇವಣ್ಣ​ ಕಾಮಕಾಂಡ ಬಟಾಬಯಲಾಗಿದ್ದ ಕ್ಷಣದಿಂದ ಜನರು ರೊಚ್ಚಿಗೆದ್ದಿದ್ದರು. ದಿನದಿಂದ ದಿನಕ್ಕೆ ಇದೇ ಪ್ರತಿಭಟನೆ ರೂಪ ಜ್ವಾಲಾಮುಖಿಯಿಂತೆ ಉಗ್ರ ರೂಪ ತಾಳುತ್ತ ಹೋಯಿತು.

ಇದನ್ನೂ ವೀಕ್ಷಿಸಿ:  ಕೊಲೆಗಾರನನ್ನು ಒಂದು ವರ್ಷದಲ್ಲೇ ಕಣ್ಣಮುಂದೆ ತಂದು ನಿಲ್ಲಿಸುತ್ತೇನೆ..ನಿಜವಾಯ್ತು ವರ್ತೆ ಪಂಜುರ್ಲಿ ನುಡಿ!

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more