ಅಕ್ಷರಶಃ ಸ್ತಬ್ಧವಾಯ್ತು ಪ್ರಜ್ವಲ್ ಕ್ಷೇತ್ರ..ಪ್ರತಿಭಟನೆಯಲ್ಲಿ ಮಹಿಳಾ ಸಾಹಿತಿಗಳು..ಚಿಂತಕರು..ವೈದ್ಯರು ಭಾಗಿ!

ಅಕ್ಷರಶಃ ಸ್ತಬ್ಧವಾಯ್ತು ಪ್ರಜ್ವಲ್ ಕ್ಷೇತ್ರ..ಪ್ರತಿಭಟನೆಯಲ್ಲಿ ಮಹಿಳಾ ಸಾಹಿತಿಗಳು..ಚಿಂತಕರು..ವೈದ್ಯರು ಭಾಗಿ!

Published : May 31, 2024, 09:22 AM ISTUpdated : May 31, 2024, 09:23 AM IST

ಹೆಜ್ಜೆ ಹೆಜ್ಜೆಯಲ್ಲೂ ಇತ್ತು ಹೆಣ್ಣುಮಕ್ಕಳ ಆಕ್ರೋಶ..!
ಹಾಸನ ಜಿಲ್ಲೆಗೆ ಹರಿದು ಬಂದ ಹೋರಾಟಗಾರರ ದಂಡು
34 ದಿನಗಳ ಬಳಿಕ ಮರಳಿ ಬೆಂಗಳೂರಿನತ್ತ ಪ್ರಜ್ವಲ್​..!

100ಕ್ಕೂ ಹೆಚ್ಚು ಸಂಘಟನೆಗಳು ಸುಮಾರು 10,000ಕ್ಕೂ ಹೆಚ್ಚು ಮಹಿಳೆಯರು(Women) ಹೋರಾಟವನ್ನು ಮಾಡಿದ್ದಾರೆ. ಹಾಸನದ(Hassan) ಕಡೆಗೆ.. ಸ್ತಬ್ಧವಾಯ್ತು ಪ್ರಜ್ವಲ್(Prajwal Revanna) ಕ್ಷೇತ್ರ.. ಹೆಜ್ಜೆ ಹೆಜ್ಜೆಯಲ್ಲೂ ಆಕ್ರೋಶ ವ್ಯಕ್ತವಾಗಿದೆ. ಆ ಹೆಣ್ಣು ಮಕ್ಕಳ ಕಣ್ಣಲ್ಲಿದ್ದು ಒಂದೇ ಕಿಡಿ. ರಾಜ್ಯದೆಲ್ಲೆಡೆ ಆಕ್ರೋಶದ ಕಿಚ್ಚು ಧಗಧಗನೆ ಹೊತ್ತಿ ಉರಿಯುತ್ತಿದೆ. ಆದರೆ ಅಲ್ಲಿ ದೊಡ್ಡ ಗೌಡರ ಕುಟುಂಬದಲ್ಲೇ ಮಾತ್ರ ನಿಗೂಢ ಮೌನ ಆವರಿಸಿಕೊಂಡಿದೆ. ಅದರಲ್ಲೂ ಹೆಚ್‌ ​ಡಿ ಕುಮಾರಸ್ವಾಮಿ ಈ ಹಿಂದೆ ಹಾಸನ ಫೈಲ್ಸ್​ ಬಗ್ಗೆ ಹೇಳಿದ್ದೇನು ಗೊತ್ತಾ..? 34 ದಿನ ನಾಪತ್ತೆಯಾಗಿದ್ದ ಪ್ರಜ್ವಲ್​ ಈಗ ಪ್ರತ್ಯಕ್ಷ ಆಗ್ತಿದ್ದಾನೆ. ಈಗ ಎಸ್​ಐಟಿ ಮುಂದೆ ಸರೆಂಡರ್​ ಕೂಡ ಆಗಿದ್ದಾನೆ​. ಕಾಮಕಾಂಡದ ಪ್ರೆನ್‌ಡ್ರೈವ್‌​​ ಪ್ರಕರಣ ಬೆಳಕಿಗೆ ಬಂದಾಗಿನಿಂದ, ರಾಜ್ಯಾದ್ಯಂತ  ನಡೆದಿರುವ ಪ್ರತಿಭಟನೆಗಳು(Protest) ಒಂದೆರಡಲ್ಲ. ಈಗ ಪ್ರಜ್ವಲ್​ ಮರಳಿ ಬೆಂಗಳೂರಿಗೆ ಬರ್ತಿದ್ದಾನೆ. ಹಾಗಾದ್ರೆ ಪ್ರತಿಭಟನೆಗು ಇಲ್ಲಿಗೆನೇ ನಿಲ್ಲುತ್ತಾ ಅಥವಾ ಇನ್ನಷ್ಟು ಉಗ್ರ ರೂಪ ಪಡೆದುಕೊಳ್ಳುತ್ತಾ ಎಂಬುದು ತಿಳಿದಿಲ್ಲ. ಪ್ರಜ್ವಲ್‌ ರೇವಣ್ಣ​ ಕಾಮಕಾಂಡ ಬಟಾಬಯಲಾಗಿದ್ದ ಕ್ಷಣದಿಂದ ಜನರು ರೊಚ್ಚಿಗೆದ್ದಿದ್ದರು. ದಿನದಿಂದ ದಿನಕ್ಕೆ ಇದೇ ಪ್ರತಿಭಟನೆ ರೂಪ ಜ್ವಾಲಾಮುಖಿಯಿಂತೆ ಉಗ್ರ ರೂಪ ತಾಳುತ್ತ ಹೋಯಿತು.

ಇದನ್ನೂ ವೀಕ್ಷಿಸಿ:  ಕೊಲೆಗಾರನನ್ನು ಒಂದು ವರ್ಷದಲ್ಲೇ ಕಣ್ಣಮುಂದೆ ತಂದು ನಿಲ್ಲಿಸುತ್ತೇನೆ..ನಿಜವಾಯ್ತು ವರ್ತೆ ಪಂಜುರ್ಲಿ ನುಡಿ!

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more