Rambhapuri Sri: ರಂಭಾಪುರಿ ಶ್ರೀಗಳ ವಿರುದ್ಧ ಮಠದ ಭಕ್ತರಿಂದ ಪ್ರತಿಭಟನೆ: ಕಾರಿಗೆ ಚಪ್ಪಲಿ ತೂರಿದ ಮಹಿಳೆ !

Rambhapuri Sri: ರಂಭಾಪುರಿ ಶ್ರೀಗಳ ವಿರುದ್ಧ ಮಠದ ಭಕ್ತರಿಂದ ಪ್ರತಿಭಟನೆ: ಕಾರಿಗೆ ಚಪ್ಪಲಿ ತೂರಿದ ಮಹಿಳೆ !

Published : Feb 17, 2024, 03:07 PM IST

ಬಾಗಲಕೋಟೆಯ ಕಲಾದಗಿಯಲ್ಲಿರುವ ರಂಭಾಪುರಿ ಶಾಖಾ ಮಠದ ದುರಸ್ತಿಗೆ ಕೆಲವರು ವಿರೋಧ ವ್ಯಕ್ತಪಡಿಸಿದ್ದು, ರಂಭಾಪುರಿ ಜಗದ್ಗುರುಗಳ ಕಾರನ್ನು ಅಡ್ಡಗಡ್ಡಿ ಪ್ರತಿಭಟನೆ ನಡೆಸಲಾಗಿದೆ. 

ಬಾಗಲಕೋಟೆ: ಪಂಚಗೃಹ ಗುರುಲಿಂಗೇಶ್ವರ ಮಠದ ಪೀಠಾಧಿಪತಿ ಆಯ್ಕೆ ವಿವಾದಕ್ಕೆ ಸಂಬಂಧಿಸಿದಂತೆ ರಂಭಾಪುರಿ ಜಗದ್ಗುರುಗಳ(Rambhapuri Sri) ವಿರುದ್ಧ ಕಲಾದಗಿಯಲ್ಲಿ ಮಠದ ಭಕ್ತರು ಪ್ರತಿಭಟನೆ(Protest) ನಡೆಸಿದ್ದಾರೆ. ವಿವಾದ ಕೋರ್ಟ್‌ನಲ್ಲಿದ್ದಾಗಲೇ ಗಂಗಾಧರ ಸ್ವಾಮೀಜಿ ಅವರಿಂದ ಮಠದ ದುರಸ್ತಿ, ಹೊಲದ ಉಳುಮೆ ಮಾಡಿದ್ದಕ್ಕೆ  ಆಕ್ರೋಶ ವ್ಯಕ್ತಪಡಿಸಲಾಗಿದೆ. ಅಲ್ಲದೇ ಮಹಿಳೆಯೊಬ್ಬರು ರಂಭಾಪುರಿ ಶ್ರೀಗಳ ಕಾರಿಗೆ ಚಪ್ಪಲಿ ತೂರಿದ್ದಾರೆ. ಅಲ್ಲದೇ ಶ್ರೀಗಳು ತೆರಳುವ ವಾಹನ ಅಡ್ಡಗಟ್ಟಲು ಪ್ರಯತ್ನಿಸಲಾಗಿದೆ. ಬಾಗಲಕೋಟೆ(Bagalkote) ತಾಲೂಕಿನ ಕಲಾದಗಿಯಲ್ಲಿ ಈ ಘಟನೆ ನಡೆದಿದ್ದು, ತಳ್ಳಾಟ, ನೂಕಾಟ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಬಾಗಲಕೋಟೆಯಿಂದ ಕಲಾದಗಿ ಮಾರ್ಗವಾಗಿ ಉದಗಟ್ಟಿ ಗ್ರಾಮಕ್ಕೆ ಅಡ್ಡಪಲ್ಲಕ್ಕಿ ಕಾರ್ಯಕ್ರಮಕ್ಕೆ ಶ್ರೀಗಳು ತೆರಳುತ್ತಿದ್ದರು. ಶ್ರೀಗಳ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಲಾಗಿದೆ. ವಿವಾದ ಕೋರ್ಟ್ ನಲ್ಲಿರುವಾಗ ಕಟ್ಟಡ ದುರಸ್ತಿ ಹಾಗೂ ಜಮೀನು ಉಳುಮೆಗೆ ತಕರಾರು ತೆಗೆಯಲಾಗಿದೆ.

ಇದನ್ನೂ ವೀಕ್ಷಿಸಿ:  ಕಲಬುರಗಿ ನಾಗರಿಕರೇ ಎಚ್ಚರ..ಎಚ್ಚರ ! ಹಣ ಎಗರಿಸುವ ಕಳ್ಳರ ಗ್ಯಾಂಗ್‌ ಬಂದಿದೆ ಹುಷಾರ್ !

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
Read more