ಹಾಸನದಲ್ಲೂ ಸಿದ್ದರಾಮಯ್ಯಗೆ ತಟ್ಟಿದ ಪ್ರತಿಭಟನೆ ಬಿಸಿ: ಚಿಕ್ಕಮಗಳೂರಲ್ಲೂ ಗೋ ಬ್ಯಾಕ್‌ ಪೋಸ್ಟ್

ಹಾಸನದಲ್ಲೂ ಸಿದ್ದರಾಮಯ್ಯಗೆ ತಟ್ಟಿದ ಪ್ರತಿಭಟನೆ ಬಿಸಿ: ಚಿಕ್ಕಮಗಳೂರಲ್ಲೂ ಗೋ ಬ್ಯಾಕ್‌ ಪೋಸ್ಟ್

Published : Aug 19, 2022, 09:29 AM IST

ಸಿದ್ದರಾಮಯ್ಯ ಕೊಡಗಿಗೆ ಭೇಟಿ ಕೊಟ್ಟ ವೇಳೆ ಹೆಜ್ಜೆ ಹೆಜ್ಜೆಗೂ ವಿರೋಧ ವ್ಯಕ್ತವಾಗಿತ್ತು. ಕೊಡಗಿನ ಬಳಿಕ ಚಿಕ್ಕಮಗಳೂರಿನಲ್ಲಿ ರಾತ್ರಿ ಪ್ರತಿಭಟನೆಯ ಬಿಸಿ ತಟ್ಟಿದೆ. 

ಚಿಕ್ಕಮಗಳೂರು(ಆ.19):  ಸಿದ್ದರಾಮಯ್ಯ ಅವರ ಹೇಳಿಕೆ ದಿನದಿಂದ ದಿನಕ್ಕೆ ಕಿಚ್ಚು ಹಚ್ಚುತ್ತಿದೆ. ಮುಸ್ಲಿಂ ಏರಿಯಾಗಳಲ್ಲಿ ಸಾರ್ವಕರ್‌ ಫೋಟೋ ಯಾಕೆ ಅಂತ ಸಿದ್ದರಾಮಯ್ಯ ಅವರು ಪ್ರಶ್ನಿಸಿದ್ದರು. ಸಿದ್ದು ಕೊಟ್ಟ ಈ ಹೇಳಿಕೆಯ ವಿರುದ್ಧ ಹಿಂದೂ ಸಂಘಟನೆಗಳ ಕಿಚ್ಚು ಹೆಚ್ಚಾಗುತ್ತಿದೆ. ನಿನ್ನೆ ಸಿದ್ದರಾಮಯ್ಯ ಕೊಡಗಿಗೆ ಭೇಟಿ ಕೊಟ್ಟ ವೇಳೆ ಹೆಜ್ಜೆ ಹೆಜ್ಜೆಗೂ ವಿರೋಧ ವ್ಯಕ್ತವಾಗಿತ್ತು. ಕೊಡಗಿನ ಬಳಿಕ ಚಿಕ್ಕಮಗಳೂರಿನಲ್ಲಿ ರಾತ್ರಿ ಪ್ರತಿಭಟನೆಯ ಬಿಸಿ ತಟ್ಟಿದೆ. ಭಜರಂಗ ದಳದ ಕಾರ್ಯಕರ್ತರು ಸಿದ್ದರಾಮಯ್ಯ ಅವರ ಕಾರನ್ನು ಅಡ್ಡಗಟ್ಟಲು ಪ್ರಯತ್ನಿಸಿದ್ದಾರೆ.  

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more