ಹಾಸನದಲ್ಲೂ ಸಿದ್ದರಾಮಯ್ಯಗೆ ತಟ್ಟಿದ ಪ್ರತಿಭಟನೆ ಬಿಸಿ: ಚಿಕ್ಕಮಗಳೂರಲ್ಲೂ ಗೋ ಬ್ಯಾಕ್‌ ಪೋಸ್ಟ್

ಹಾಸನದಲ್ಲೂ ಸಿದ್ದರಾಮಯ್ಯಗೆ ತಟ್ಟಿದ ಪ್ರತಿಭಟನೆ ಬಿಸಿ: ಚಿಕ್ಕಮಗಳೂರಲ್ಲೂ ಗೋ ಬ್ಯಾಕ್‌ ಪೋಸ್ಟ್

Published : Aug 19, 2022, 09:29 AM IST

ಸಿದ್ದರಾಮಯ್ಯ ಕೊಡಗಿಗೆ ಭೇಟಿ ಕೊಟ್ಟ ವೇಳೆ ಹೆಜ್ಜೆ ಹೆಜ್ಜೆಗೂ ವಿರೋಧ ವ್ಯಕ್ತವಾಗಿತ್ತು. ಕೊಡಗಿನ ಬಳಿಕ ಚಿಕ್ಕಮಗಳೂರಿನಲ್ಲಿ ರಾತ್ರಿ ಪ್ರತಿಭಟನೆಯ ಬಿಸಿ ತಟ್ಟಿದೆ. 

ಚಿಕ್ಕಮಗಳೂರು(ಆ.19):  ಸಿದ್ದರಾಮಯ್ಯ ಅವರ ಹೇಳಿಕೆ ದಿನದಿಂದ ದಿನಕ್ಕೆ ಕಿಚ್ಚು ಹಚ್ಚುತ್ತಿದೆ. ಮುಸ್ಲಿಂ ಏರಿಯಾಗಳಲ್ಲಿ ಸಾರ್ವಕರ್‌ ಫೋಟೋ ಯಾಕೆ ಅಂತ ಸಿದ್ದರಾಮಯ್ಯ ಅವರು ಪ್ರಶ್ನಿಸಿದ್ದರು. ಸಿದ್ದು ಕೊಟ್ಟ ಈ ಹೇಳಿಕೆಯ ವಿರುದ್ಧ ಹಿಂದೂ ಸಂಘಟನೆಗಳ ಕಿಚ್ಚು ಹೆಚ್ಚಾಗುತ್ತಿದೆ. ನಿನ್ನೆ ಸಿದ್ದರಾಮಯ್ಯ ಕೊಡಗಿಗೆ ಭೇಟಿ ಕೊಟ್ಟ ವೇಳೆ ಹೆಜ್ಜೆ ಹೆಜ್ಜೆಗೂ ವಿರೋಧ ವ್ಯಕ್ತವಾಗಿತ್ತು. ಕೊಡಗಿನ ಬಳಿಕ ಚಿಕ್ಕಮಗಳೂರಿನಲ್ಲಿ ರಾತ್ರಿ ಪ್ರತಿಭಟನೆಯ ಬಿಸಿ ತಟ್ಟಿದೆ. ಭಜರಂಗ ದಳದ ಕಾರ್ಯಕರ್ತರು ಸಿದ್ದರಾಮಯ್ಯ ಅವರ ಕಾರನ್ನು ಅಡ್ಡಗಟ್ಟಲು ಪ್ರಯತ್ನಿಸಿದ್ದಾರೆ.  

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more