ಹಾಸನದಲ್ಲೂ ಸಿದ್ದರಾಮಯ್ಯಗೆ ತಟ್ಟಿದ ಪ್ರತಿಭಟನೆ ಬಿಸಿ: ಚಿಕ್ಕಮಗಳೂರಲ್ಲೂ ಗೋ ಬ್ಯಾಕ್‌ ಪೋಸ್ಟ್

ಹಾಸನದಲ್ಲೂ ಸಿದ್ದರಾಮಯ್ಯಗೆ ತಟ್ಟಿದ ಪ್ರತಿಭಟನೆ ಬಿಸಿ: ಚಿಕ್ಕಮಗಳೂರಲ್ಲೂ ಗೋ ಬ್ಯಾಕ್‌ ಪೋಸ್ಟ್

Published : Aug 19, 2022, 09:29 AM IST

ಸಿದ್ದರಾಮಯ್ಯ ಕೊಡಗಿಗೆ ಭೇಟಿ ಕೊಟ್ಟ ವೇಳೆ ಹೆಜ್ಜೆ ಹೆಜ್ಜೆಗೂ ವಿರೋಧ ವ್ಯಕ್ತವಾಗಿತ್ತು. ಕೊಡಗಿನ ಬಳಿಕ ಚಿಕ್ಕಮಗಳೂರಿನಲ್ಲಿ ರಾತ್ರಿ ಪ್ರತಿಭಟನೆಯ ಬಿಸಿ ತಟ್ಟಿದೆ. 

ಚಿಕ್ಕಮಗಳೂರು(ಆ.19):  ಸಿದ್ದರಾಮಯ್ಯ ಅವರ ಹೇಳಿಕೆ ದಿನದಿಂದ ದಿನಕ್ಕೆ ಕಿಚ್ಚು ಹಚ್ಚುತ್ತಿದೆ. ಮುಸ್ಲಿಂ ಏರಿಯಾಗಳಲ್ಲಿ ಸಾರ್ವಕರ್‌ ಫೋಟೋ ಯಾಕೆ ಅಂತ ಸಿದ್ದರಾಮಯ್ಯ ಅವರು ಪ್ರಶ್ನಿಸಿದ್ದರು. ಸಿದ್ದು ಕೊಟ್ಟ ಈ ಹೇಳಿಕೆಯ ವಿರುದ್ಧ ಹಿಂದೂ ಸಂಘಟನೆಗಳ ಕಿಚ್ಚು ಹೆಚ್ಚಾಗುತ್ತಿದೆ. ನಿನ್ನೆ ಸಿದ್ದರಾಮಯ್ಯ ಕೊಡಗಿಗೆ ಭೇಟಿ ಕೊಟ್ಟ ವೇಳೆ ಹೆಜ್ಜೆ ಹೆಜ್ಜೆಗೂ ವಿರೋಧ ವ್ಯಕ್ತವಾಗಿತ್ತು. ಕೊಡಗಿನ ಬಳಿಕ ಚಿಕ್ಕಮಗಳೂರಿನಲ್ಲಿ ರಾತ್ರಿ ಪ್ರತಿಭಟನೆಯ ಬಿಸಿ ತಟ್ಟಿದೆ. ಭಜರಂಗ ದಳದ ಕಾರ್ಯಕರ್ತರು ಸಿದ್ದರಾಮಯ್ಯ ಅವರ ಕಾರನ್ನು ಅಡ್ಡಗಟ್ಟಲು ಪ್ರಯತ್ನಿಸಿದ್ದಾರೆ.  

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
Read more