ಸೌಜನ್ಯಗೆ ನ್ಯಾಯ: ಧರ್ಮಸ್ಥಳ ಭಕ್ತರಿಂದಲೇ ಬೃಹತ್ ಪ್ರತಿಭಟನೆ!

ಸೌಜನ್ಯಗೆ ನ್ಯಾಯ: ಧರ್ಮಸ್ಥಳ ಭಕ್ತರಿಂದಲೇ ಬೃಹತ್ ಪ್ರತಿಭಟನೆ!

Published : Aug 04, 2023, 11:31 AM IST

ಧರ್ಮಸ್ಥಳದಲ್ಲಿ ದೊಡ್ಡ ಸದ್ದು ಮಾಡಿದ್ದ ಕೇಸ್ ಮತ್ತೆ ಮರುಜೀವ ಪಡೆದಿದೆ. ಸೌಜನ್ಯಗೆ ನ್ಯಾಯಕೊಡಿಸುವಂತೆ ಶ್ರೀಮಂಜುನಾಥ ಭಕ್ತರೇ ಪ್ರತಿಭಟನೆ ಮಾಡಲು ಮುಂದಾಗಿದ್ದಾರೆ. 

ದಕ್ಷಿಣ ಕನ್ನಡ ಮತ್ತೆ ಸೌಜನ್ಯ ಅತ್ಯಾಚಾರ ಕೇಸ್(Saujanya rape case) ಮತ್ತೆ ಸದ್ದು ಮಾಡುತ್ತಿದೆ. 12 ವರ್ಷಗಳ ಬಳಿಕ ಮತ್ತೆ  ಅತ್ಯಾಚಾರಿಗಳಿಗೆ ಶಿಕ್ಷೆ ಆಗಬೇಕು ಅಂತಾ ಸಂಘಟನೆಗಳು ಪಟ್ಟು ಹಿಡಿದಿವೆ. ಇದರ ಬೆನ್ನಲ್ಲೇ ಅಖಿಲ ಕರ್ನಾಟಕ ಶ್ರೀ ಮಂಜುನಾಥ ಸ್ವಾಮಿ ಭಕ್ತವೃಂದ ದೊಡ್ಡ ಸಮಾವೇಶದ ಮೂಲಕ ಶಕ್ತಿ ಪ್ರದರ್ಶನಕ್ಕೆ ಸಜ್ಜಾಗಿದೆ. ಉಜಿರೆಯ ಶ್ರೀಜನಾರ್ಧನ ಸ್ವಾಮಿ ರಥಬೀದಿಯಲ್ಲಿ ಬೃಹತ್ ಸಮಾವೇಶ ಆಯೋಜಿಸಲಾಗಿದ್ದು, ಧರ್ಮಸ್ಥಳ ಕ್ಷೇತ್ರ ಮತ್ತು ವೀರೇಂದ್ರ ಹೆಗ್ಗಡೆ(Virendra Heggade) ವಿರುದ್ಧ ಅವಹೇಳನಕಾರಿ ಮಾತುಗಳು ನಿಲ್ಲಿಸಬೇಕು. ಸೌಜನ್ಯಗೆ ನ್ಯಾಯಕೊಡಸಬೇಕು ಅಂತಾ ಸಭೆಯಲ್ಲಿ ಆಗ್ರಹ ವ್ಯಕ್ತವಾಗಲಿದೆ. 2012ರ ಅಕ್ಟೋಬರ್‌ 9 ರಂದು ಕಾಲೇಜಿಗೆ ಹೋಗಿದ್ದ ಸೌಜನ್ಯ, ಅಕ್ಟೋಬರ್ 10 ರಂದು ಧರ್ಮಸ್ಥಳ ಪಾಂಗಾಳ ಸಮೀಪ ಕಾಡು ದಾರಿಯಲ್ಲಿ ಪತ್ತೆಯಾಗಿದ್ಳು. ಅತ್ಯಾಚಾರ ಮಾಡಿ ಕೊಲೆಗೈದ್ದಾರೆ ಅಂತಾ ಕುಟುಂಬಸ್ಥರು ಆರೋಪಿಸಿದ್ರು. ಅಲ್ದೆ ಬೆಳ್ತಂಗಡಿ ಪೊಲೀಸರು ಸಂತೋಷ್‌ರಾವ್ ಎಂಬಾತನನ್ನು ಬಂಧಿಸಿದ್ರು. ಸಿಐಡಿ ಬಳಿಕ ಸಿಬಿಐ ಕೂಡ ತನಿಖೆ ನಡೆಸಿ 2 ತಿಂಗಳ ಹಿಂದೆ ಸಂತೋಷ್‌ರಾವ್ ದೋಷಮುಕ್ತ ಎಂದು ತೀರ್ಪು ಪ್ರಕಟಿಸಿತ್ತು. ಯಾವಾಗ ಸಿಬಿಐ ತೀರ್ಪು ಹೊರಬಿತ್ತು ಮತ್ತೆ ದೊಡ್ಡ ವಿವಾದ ಎದ್ದಿದೆ. 

ಇದನ್ನೂ ವೀಕ್ಷಿಸಿ: ಕರಾವಳಿಯಲ್ಲಿ ಹಿಂದೂ ಯುವತಿಯರ ವಿಡಿಯೋ ಕಿಚ್ಚು: SIT ತನಿಖೆಗೆ ಪಟ್ಟು.. ಸಂಘಟನೆಗಳಿಂದ ಪ್ರೊಟೆಸ್ಟ್..!

02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more