ಸೌಜನ್ಯಗೆ ನ್ಯಾಯ: ಧರ್ಮಸ್ಥಳ ಭಕ್ತರಿಂದಲೇ ಬೃಹತ್ ಪ್ರತಿಭಟನೆ!

ಸೌಜನ್ಯಗೆ ನ್ಯಾಯ: ಧರ್ಮಸ್ಥಳ ಭಕ್ತರಿಂದಲೇ ಬೃಹತ್ ಪ್ರತಿಭಟನೆ!

Published : Aug 04, 2023, 11:31 AM IST

ಧರ್ಮಸ್ಥಳದಲ್ಲಿ ದೊಡ್ಡ ಸದ್ದು ಮಾಡಿದ್ದ ಕೇಸ್ ಮತ್ತೆ ಮರುಜೀವ ಪಡೆದಿದೆ. ಸೌಜನ್ಯಗೆ ನ್ಯಾಯಕೊಡಿಸುವಂತೆ ಶ್ರೀಮಂಜುನಾಥ ಭಕ್ತರೇ ಪ್ರತಿಭಟನೆ ಮಾಡಲು ಮುಂದಾಗಿದ್ದಾರೆ. 

ದಕ್ಷಿಣ ಕನ್ನಡ ಮತ್ತೆ ಸೌಜನ್ಯ ಅತ್ಯಾಚಾರ ಕೇಸ್(Saujanya rape case) ಮತ್ತೆ ಸದ್ದು ಮಾಡುತ್ತಿದೆ. 12 ವರ್ಷಗಳ ಬಳಿಕ ಮತ್ತೆ  ಅತ್ಯಾಚಾರಿಗಳಿಗೆ ಶಿಕ್ಷೆ ಆಗಬೇಕು ಅಂತಾ ಸಂಘಟನೆಗಳು ಪಟ್ಟು ಹಿಡಿದಿವೆ. ಇದರ ಬೆನ್ನಲ್ಲೇ ಅಖಿಲ ಕರ್ನಾಟಕ ಶ್ರೀ ಮಂಜುನಾಥ ಸ್ವಾಮಿ ಭಕ್ತವೃಂದ ದೊಡ್ಡ ಸಮಾವೇಶದ ಮೂಲಕ ಶಕ್ತಿ ಪ್ರದರ್ಶನಕ್ಕೆ ಸಜ್ಜಾಗಿದೆ. ಉಜಿರೆಯ ಶ್ರೀಜನಾರ್ಧನ ಸ್ವಾಮಿ ರಥಬೀದಿಯಲ್ಲಿ ಬೃಹತ್ ಸಮಾವೇಶ ಆಯೋಜಿಸಲಾಗಿದ್ದು, ಧರ್ಮಸ್ಥಳ ಕ್ಷೇತ್ರ ಮತ್ತು ವೀರೇಂದ್ರ ಹೆಗ್ಗಡೆ(Virendra Heggade) ವಿರುದ್ಧ ಅವಹೇಳನಕಾರಿ ಮಾತುಗಳು ನಿಲ್ಲಿಸಬೇಕು. ಸೌಜನ್ಯಗೆ ನ್ಯಾಯಕೊಡಸಬೇಕು ಅಂತಾ ಸಭೆಯಲ್ಲಿ ಆಗ್ರಹ ವ್ಯಕ್ತವಾಗಲಿದೆ. 2012ರ ಅಕ್ಟೋಬರ್‌ 9 ರಂದು ಕಾಲೇಜಿಗೆ ಹೋಗಿದ್ದ ಸೌಜನ್ಯ, ಅಕ್ಟೋಬರ್ 10 ರಂದು ಧರ್ಮಸ್ಥಳ ಪಾಂಗಾಳ ಸಮೀಪ ಕಾಡು ದಾರಿಯಲ್ಲಿ ಪತ್ತೆಯಾಗಿದ್ಳು. ಅತ್ಯಾಚಾರ ಮಾಡಿ ಕೊಲೆಗೈದ್ದಾರೆ ಅಂತಾ ಕುಟುಂಬಸ್ಥರು ಆರೋಪಿಸಿದ್ರು. ಅಲ್ದೆ ಬೆಳ್ತಂಗಡಿ ಪೊಲೀಸರು ಸಂತೋಷ್‌ರಾವ್ ಎಂಬಾತನನ್ನು ಬಂಧಿಸಿದ್ರು. ಸಿಐಡಿ ಬಳಿಕ ಸಿಬಿಐ ಕೂಡ ತನಿಖೆ ನಡೆಸಿ 2 ತಿಂಗಳ ಹಿಂದೆ ಸಂತೋಷ್‌ರಾವ್ ದೋಷಮುಕ್ತ ಎಂದು ತೀರ್ಪು ಪ್ರಕಟಿಸಿತ್ತು. ಯಾವಾಗ ಸಿಬಿಐ ತೀರ್ಪು ಹೊರಬಿತ್ತು ಮತ್ತೆ ದೊಡ್ಡ ವಿವಾದ ಎದ್ದಿದೆ. 

ಇದನ್ನೂ ವೀಕ್ಷಿಸಿ: ಕರಾವಳಿಯಲ್ಲಿ ಹಿಂದೂ ಯುವತಿಯರ ವಿಡಿಯೋ ಕಿಚ್ಚು: SIT ತನಿಖೆಗೆ ಪಟ್ಟು.. ಸಂಘಟನೆಗಳಿಂದ ಪ್ರೊಟೆಸ್ಟ್..!

01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
Read more