ಸೌಜನ್ಯಗೆ ನ್ಯಾಯ: ಧರ್ಮಸ್ಥಳ ಭಕ್ತರಿಂದಲೇ ಬೃಹತ್ ಪ್ರತಿಭಟನೆ!

ಸೌಜನ್ಯಗೆ ನ್ಯಾಯ: ಧರ್ಮಸ್ಥಳ ಭಕ್ತರಿಂದಲೇ ಬೃಹತ್ ಪ್ರತಿಭಟನೆ!

Published : Aug 04, 2023, 11:31 AM IST

ಧರ್ಮಸ್ಥಳದಲ್ಲಿ ದೊಡ್ಡ ಸದ್ದು ಮಾಡಿದ್ದ ಕೇಸ್ ಮತ್ತೆ ಮರುಜೀವ ಪಡೆದಿದೆ. ಸೌಜನ್ಯಗೆ ನ್ಯಾಯಕೊಡಿಸುವಂತೆ ಶ್ರೀಮಂಜುನಾಥ ಭಕ್ತರೇ ಪ್ರತಿಭಟನೆ ಮಾಡಲು ಮುಂದಾಗಿದ್ದಾರೆ. 

ದಕ್ಷಿಣ ಕನ್ನಡ ಮತ್ತೆ ಸೌಜನ್ಯ ಅತ್ಯಾಚಾರ ಕೇಸ್(Saujanya rape case) ಮತ್ತೆ ಸದ್ದು ಮಾಡುತ್ತಿದೆ. 12 ವರ್ಷಗಳ ಬಳಿಕ ಮತ್ತೆ  ಅತ್ಯಾಚಾರಿಗಳಿಗೆ ಶಿಕ್ಷೆ ಆಗಬೇಕು ಅಂತಾ ಸಂಘಟನೆಗಳು ಪಟ್ಟು ಹಿಡಿದಿವೆ. ಇದರ ಬೆನ್ನಲ್ಲೇ ಅಖಿಲ ಕರ್ನಾಟಕ ಶ್ರೀ ಮಂಜುನಾಥ ಸ್ವಾಮಿ ಭಕ್ತವೃಂದ ದೊಡ್ಡ ಸಮಾವೇಶದ ಮೂಲಕ ಶಕ್ತಿ ಪ್ರದರ್ಶನಕ್ಕೆ ಸಜ್ಜಾಗಿದೆ. ಉಜಿರೆಯ ಶ್ರೀಜನಾರ್ಧನ ಸ್ವಾಮಿ ರಥಬೀದಿಯಲ್ಲಿ ಬೃಹತ್ ಸಮಾವೇಶ ಆಯೋಜಿಸಲಾಗಿದ್ದು, ಧರ್ಮಸ್ಥಳ ಕ್ಷೇತ್ರ ಮತ್ತು ವೀರೇಂದ್ರ ಹೆಗ್ಗಡೆ(Virendra Heggade) ವಿರುದ್ಧ ಅವಹೇಳನಕಾರಿ ಮಾತುಗಳು ನಿಲ್ಲಿಸಬೇಕು. ಸೌಜನ್ಯಗೆ ನ್ಯಾಯಕೊಡಸಬೇಕು ಅಂತಾ ಸಭೆಯಲ್ಲಿ ಆಗ್ರಹ ವ್ಯಕ್ತವಾಗಲಿದೆ. 2012ರ ಅಕ್ಟೋಬರ್‌ 9 ರಂದು ಕಾಲೇಜಿಗೆ ಹೋಗಿದ್ದ ಸೌಜನ್ಯ, ಅಕ್ಟೋಬರ್ 10 ರಂದು ಧರ್ಮಸ್ಥಳ ಪಾಂಗಾಳ ಸಮೀಪ ಕಾಡು ದಾರಿಯಲ್ಲಿ ಪತ್ತೆಯಾಗಿದ್ಳು. ಅತ್ಯಾಚಾರ ಮಾಡಿ ಕೊಲೆಗೈದ್ದಾರೆ ಅಂತಾ ಕುಟುಂಬಸ್ಥರು ಆರೋಪಿಸಿದ್ರು. ಅಲ್ದೆ ಬೆಳ್ತಂಗಡಿ ಪೊಲೀಸರು ಸಂತೋಷ್‌ರಾವ್ ಎಂಬಾತನನ್ನು ಬಂಧಿಸಿದ್ರು. ಸಿಐಡಿ ಬಳಿಕ ಸಿಬಿಐ ಕೂಡ ತನಿಖೆ ನಡೆಸಿ 2 ತಿಂಗಳ ಹಿಂದೆ ಸಂತೋಷ್‌ರಾವ್ ದೋಷಮುಕ್ತ ಎಂದು ತೀರ್ಪು ಪ್ರಕಟಿಸಿತ್ತು. ಯಾವಾಗ ಸಿಬಿಐ ತೀರ್ಪು ಹೊರಬಿತ್ತು ಮತ್ತೆ ದೊಡ್ಡ ವಿವಾದ ಎದ್ದಿದೆ. 

ಇದನ್ನೂ ವೀಕ್ಷಿಸಿ: ಕರಾವಳಿಯಲ್ಲಿ ಹಿಂದೂ ಯುವತಿಯರ ವಿಡಿಯೋ ಕಿಚ್ಚು: SIT ತನಿಖೆಗೆ ಪಟ್ಟು.. ಸಂಘಟನೆಗಳಿಂದ ಪ್ರೊಟೆಸ್ಟ್..!

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more