ಸೌಜನ್ಯಗೆ ನ್ಯಾಯ: ಧರ್ಮಸ್ಥಳ ಭಕ್ತರಿಂದಲೇ ಬೃಹತ್ ಪ್ರತಿಭಟನೆ!

ಸೌಜನ್ಯಗೆ ನ್ಯಾಯ: ಧರ್ಮಸ್ಥಳ ಭಕ್ತರಿಂದಲೇ ಬೃಹತ್ ಪ್ರತಿಭಟನೆ!

Published : Aug 04, 2023, 11:31 AM IST

ಧರ್ಮಸ್ಥಳದಲ್ಲಿ ದೊಡ್ಡ ಸದ್ದು ಮಾಡಿದ್ದ ಕೇಸ್ ಮತ್ತೆ ಮರುಜೀವ ಪಡೆದಿದೆ. ಸೌಜನ್ಯಗೆ ನ್ಯಾಯಕೊಡಿಸುವಂತೆ ಶ್ರೀಮಂಜುನಾಥ ಭಕ್ತರೇ ಪ್ರತಿಭಟನೆ ಮಾಡಲು ಮುಂದಾಗಿದ್ದಾರೆ. 

ದಕ್ಷಿಣ ಕನ್ನಡ ಮತ್ತೆ ಸೌಜನ್ಯ ಅತ್ಯಾಚಾರ ಕೇಸ್(Saujanya rape case) ಮತ್ತೆ ಸದ್ದು ಮಾಡುತ್ತಿದೆ. 12 ವರ್ಷಗಳ ಬಳಿಕ ಮತ್ತೆ  ಅತ್ಯಾಚಾರಿಗಳಿಗೆ ಶಿಕ್ಷೆ ಆಗಬೇಕು ಅಂತಾ ಸಂಘಟನೆಗಳು ಪಟ್ಟು ಹಿಡಿದಿವೆ. ಇದರ ಬೆನ್ನಲ್ಲೇ ಅಖಿಲ ಕರ್ನಾಟಕ ಶ್ರೀ ಮಂಜುನಾಥ ಸ್ವಾಮಿ ಭಕ್ತವೃಂದ ದೊಡ್ಡ ಸಮಾವೇಶದ ಮೂಲಕ ಶಕ್ತಿ ಪ್ರದರ್ಶನಕ್ಕೆ ಸಜ್ಜಾಗಿದೆ. ಉಜಿರೆಯ ಶ್ರೀಜನಾರ್ಧನ ಸ್ವಾಮಿ ರಥಬೀದಿಯಲ್ಲಿ ಬೃಹತ್ ಸಮಾವೇಶ ಆಯೋಜಿಸಲಾಗಿದ್ದು, ಧರ್ಮಸ್ಥಳ ಕ್ಷೇತ್ರ ಮತ್ತು ವೀರೇಂದ್ರ ಹೆಗ್ಗಡೆ(Virendra Heggade) ವಿರುದ್ಧ ಅವಹೇಳನಕಾರಿ ಮಾತುಗಳು ನಿಲ್ಲಿಸಬೇಕು. ಸೌಜನ್ಯಗೆ ನ್ಯಾಯಕೊಡಸಬೇಕು ಅಂತಾ ಸಭೆಯಲ್ಲಿ ಆಗ್ರಹ ವ್ಯಕ್ತವಾಗಲಿದೆ. 2012ರ ಅಕ್ಟೋಬರ್‌ 9 ರಂದು ಕಾಲೇಜಿಗೆ ಹೋಗಿದ್ದ ಸೌಜನ್ಯ, ಅಕ್ಟೋಬರ್ 10 ರಂದು ಧರ್ಮಸ್ಥಳ ಪಾಂಗಾಳ ಸಮೀಪ ಕಾಡು ದಾರಿಯಲ್ಲಿ ಪತ್ತೆಯಾಗಿದ್ಳು. ಅತ್ಯಾಚಾರ ಮಾಡಿ ಕೊಲೆಗೈದ್ದಾರೆ ಅಂತಾ ಕುಟುಂಬಸ್ಥರು ಆರೋಪಿಸಿದ್ರು. ಅಲ್ದೆ ಬೆಳ್ತಂಗಡಿ ಪೊಲೀಸರು ಸಂತೋಷ್‌ರಾವ್ ಎಂಬಾತನನ್ನು ಬಂಧಿಸಿದ್ರು. ಸಿಐಡಿ ಬಳಿಕ ಸಿಬಿಐ ಕೂಡ ತನಿಖೆ ನಡೆಸಿ 2 ತಿಂಗಳ ಹಿಂದೆ ಸಂತೋಷ್‌ರಾವ್ ದೋಷಮುಕ್ತ ಎಂದು ತೀರ್ಪು ಪ್ರಕಟಿಸಿತ್ತು. ಯಾವಾಗ ಸಿಬಿಐ ತೀರ್ಪು ಹೊರಬಿತ್ತು ಮತ್ತೆ ದೊಡ್ಡ ವಿವಾದ ಎದ್ದಿದೆ. 

ಇದನ್ನೂ ವೀಕ್ಷಿಸಿ: ಕರಾವಳಿಯಲ್ಲಿ ಹಿಂದೂ ಯುವತಿಯರ ವಿಡಿಯೋ ಕಿಚ್ಚು: SIT ತನಿಖೆಗೆ ಪಟ್ಟು.. ಸಂಘಟನೆಗಳಿಂದ ಪ್ರೊಟೆಸ್ಟ್..!

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more