ಶ್ರೀರಂಗಪಟ್ಟಣದಲ್ಲಿ ಹನುಮ ಸಂಕೀರ್ತನಾ ಯಾತ್ರೆ: ಜಾಮಿಯಾ ಮಸೀದಿ ಬಳಿ ರಾರಾಜಿದ ಕೇಸರಿ ಧ್ವಜಗಳು

ಶ್ರೀರಂಗಪಟ್ಟಣದಲ್ಲಿ ಹನುಮ ಸಂಕೀರ್ತನಾ ಯಾತ್ರೆ: ಜಾಮಿಯಾ ಮಸೀದಿ ಬಳಿ ರಾರಾಜಿದ ಕೇಸರಿ ಧ್ವಜಗಳು

Published : Dec 04, 2022, 05:49 PM IST

ಶ್ರೀರಂಗಪಟ್ಟಣದಲ್ಲಿ ಹನುಮ ಸಂಕೀರ್ತನಾ ಯಾತ್ರೆ ನಡೆದಿದ್ದು, ಜಾಮಿಯಾ ಮಸೀದಿ ಬಳಿ ಕೇಸರಿ ಧ್ವಜಗಳು ರಾರಾಜಿಸಿವೆ. ಭಾರೀ ಹೈಡ್ರಾಮಾ ನಡೆದಿದೆ.

ಮಂಡ್ಯ: ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ಬಳಿ ಕೇಸರಿ ಧ್ವಜಗಳು ರಾರಾಜಿಸಿದ್ದು, ರಸ್ತೆಯಲ್ಲಿ ಕುಳಿತು ಶ್ರೀರಾಮ ಜಪ ಹನುಮಾ ಮಾಲಾಧಾರಿಗಳಿಂದ ಜೋರು ಹೈಡ್ರಾಮಾ ನಡೆದಿದೆ. ಮಸೀದಿ ಎದುರು ಸಾವಿರಾರು ಮಾಲಾಧಾರಿಗಳು ಜಮಾಯಿಸಿದ್ದು, ಈ ಸಂದರ್ಭದಲ್ಲಿ ಪೊಲೀಸರು ಮತ್ತು ಹಿಂದೂ ಕಾರ್ಯಕರ್ತರ ನಡುವೆ ಜಟಾಪಟಿ ನಡೆದು ನೂಕಾಟ ತಳ್ಳಾಟ ನಡೆದಿದೆ. ರಾಮನ ಪಾದದ ಮೇಲಾಣೆ ಅಲ್ಲೇ ಮಂದಿರವನ್ನು ಕಟ್ಟುತ್ತೇವೆ ಎಂದು ಘೋಷಣೆ ಕೂಗಲಾಗಿದೆ.

ಹಳೇ ಸ್ವಿಫ್ಟ್ ಕಾರನ್ನು ಲ್ಯಾಂಬೋರ್ಗಿನಿಯಾಗಿ ಪರಿವರ್ತಿಸಿದ ಯುವಕ, ಸಿಎಂ ಹಿಮಂತ ಶರ್ಮಾಗೆ ಗಿಫ್ಟ್!


 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more