ಶ್ರೀರಂಗಪಟ್ಟಣದಲ್ಲಿ ಹನುಮ ಸಂಕೀರ್ತನಾ ಯಾತ್ರೆ: ಜಾಮಿಯಾ ಮಸೀದಿ ಬಳಿ ರಾರಾಜಿದ ಕೇಸರಿ ಧ್ವಜಗಳು

ಶ್ರೀರಂಗಪಟ್ಟಣದಲ್ಲಿ ಹನುಮ ಸಂಕೀರ್ತನಾ ಯಾತ್ರೆ: ಜಾಮಿಯಾ ಮಸೀದಿ ಬಳಿ ರಾರಾಜಿದ ಕೇಸರಿ ಧ್ವಜಗಳು

Published : Dec 04, 2022, 05:49 PM IST

ಶ್ರೀರಂಗಪಟ್ಟಣದಲ್ಲಿ ಹನುಮ ಸಂಕೀರ್ತನಾ ಯಾತ್ರೆ ನಡೆದಿದ್ದು, ಜಾಮಿಯಾ ಮಸೀದಿ ಬಳಿ ಕೇಸರಿ ಧ್ವಜಗಳು ರಾರಾಜಿಸಿವೆ. ಭಾರೀ ಹೈಡ್ರಾಮಾ ನಡೆದಿದೆ.

ಮಂಡ್ಯ: ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ಬಳಿ ಕೇಸರಿ ಧ್ವಜಗಳು ರಾರಾಜಿಸಿದ್ದು, ರಸ್ತೆಯಲ್ಲಿ ಕುಳಿತು ಶ್ರೀರಾಮ ಜಪ ಹನುಮಾ ಮಾಲಾಧಾರಿಗಳಿಂದ ಜೋರು ಹೈಡ್ರಾಮಾ ನಡೆದಿದೆ. ಮಸೀದಿ ಎದುರು ಸಾವಿರಾರು ಮಾಲಾಧಾರಿಗಳು ಜಮಾಯಿಸಿದ್ದು, ಈ ಸಂದರ್ಭದಲ್ಲಿ ಪೊಲೀಸರು ಮತ್ತು ಹಿಂದೂ ಕಾರ್ಯಕರ್ತರ ನಡುವೆ ಜಟಾಪಟಿ ನಡೆದು ನೂಕಾಟ ತಳ್ಳಾಟ ನಡೆದಿದೆ. ರಾಮನ ಪಾದದ ಮೇಲಾಣೆ ಅಲ್ಲೇ ಮಂದಿರವನ್ನು ಕಟ್ಟುತ್ತೇವೆ ಎಂದು ಘೋಷಣೆ ಕೂಗಲಾಗಿದೆ.

ಹಳೇ ಸ್ವಿಫ್ಟ್ ಕಾರನ್ನು ಲ್ಯಾಂಬೋರ್ಗಿನಿಯಾಗಿ ಪರಿವರ್ತಿಸಿದ ಯುವಕ, ಸಿಎಂ ಹಿಮಂತ ಶರ್ಮಾಗೆ ಗಿಫ್ಟ್!


 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more