PSI Recruitment Scam: ಮತ್ತೊಬ್ಬ ಆರೋಪಿ ಬಂಧನ, ಒಟ್ಟು ಬಂಧಿತರ ಸಂಖ್ಯೆ 12ಕ್ಕೆ ಏರಿಕೆ

PSI Recruitment Scam: ಮತ್ತೊಬ್ಬ ಆರೋಪಿ ಬಂಧನ, ಒಟ್ಟು ಬಂಧಿತರ ಸಂಖ್ಯೆ 12ಕ್ಕೆ ಏರಿಕೆ

Published : Apr 22, 2022, 03:06 PM IST

*ಪಿಎಸ್‌ಐ ಪರೀಕ್ಷೆ ಅಕ್ರಮ: ಸಿಐಡಿ ತನಿಖೆ ಚುರುಕು
*ಮತ್ತೊಬ್ಬ ಆರೋಪಿ ಬಂಧನ, ಒಟ್ಟು ಬಂಧಿತರ ಸಂಖ್ಯೆ 12ಕ್ಕೆ
*ಮತ್ತಷ್ಟು ಪ್ರಭಾವಿಗಳು ತನಿಖಾ ದಳದ ಬಲೆಗೆ ಬೀಳುವ ಸಾಧ್ಯತೆ
 

ಬೆಂಗಳೂರು (ಏ. 22): ಪಿಎ​ಸ್‌ಐ ನೇಮ​ಕಾತಿ ಪರೀಕ್ಷಾ ಅಕ್ರ​ಮದ ತನಿಖೆ ಚುರು​ಕು​ಗೊ​ಳಿ​ಸಿ​ರು​ವ ಸಿಐಡಿ ಪೊಲೀ​ಸರು, ಅಕ್ರಮದಲ್ಲಿ ಭಾಗಿಯಾದ ಮತ್ತಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಬಂಧಿತರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ. ಇನ್ನು ಬ್ಲೂಟುತ್‌ ಮೂಲಕ ಪರೀಕ್ಷೆ ಬರೆದಿದ್ದ ಜಾಲ ಬಯಲಾಗಿದ್ದು ಜ್ಞಾನಜ್ಯೋತಿ ಕೇಂದ್ರದ ಮತ್ತೊಬ್ಬ ಅಭ್ಯರ್ಥಿಯನ್ನು ಪೊಲೀಸ್‌ ಬಂಧಿಸಿದ್ದಾರೆ. ಸಿಐಡಿ ಟೀಮ್‌ ಹಲವರ ಮೇಲೆ ಕಣ್ಣಿಟ್ಟಿದ್ದು ಮತ್ತಷ್ಟು ಪ್ರಭಾವಿಗಳು ತನಿಖಾ ದಳದ ಬಲೆಗೆ ಬೀಳುವ ಸಾಧ್ಯತೆ ಇದೆ. 

ಇದನ್ನೂ ಓದಿ: PSI Recruitment Scam: ಗನ್‌ಮ್ಯಾನ್ ಅಕ್ರಮಕ್ಕೂ ನನಗೂ ಸಂಬಂಧವಿಲ್ಲ: ಎಂ ವೈ ಪಾಟೀಲ್

ಇನ್ನು ಸಬ್‌ ಇನ್ಸ್‌ಪೆಕ್ಟರ್‌ ನೇಮಕಾತಿ ಪ್ರಕರಣ ಸಂಬಂಧ ಆಯ್ಕೆ ಪಟ್ಟಿಯಲ್ಲಿದ್ದ ಅಭ್ಯರ್ಥಿಗಳ ಸಿಐಡಿ ವಿಚಾರಣೆ ಮುಂದುವರೆದಿದ್ದು, ಪ್ರತಿದಿನ  50 ಅಭ್ಯರ್ಥಿಗಳು ತನಿಖಾಧಿಕಾರಿಗಳ ಮುಂದೆ ಹಾಜರಾಗಿ ಹೇಳಿಕೆ ದಾಖಲಿಸುತ್ತಿದ್ದಾರೆ. ನೋಟಿಸ್‌ ಹಿನ್ನೆಲೆಯಲ್ಲಿ ನಗರದ ಅರಮನೆ ರಸ್ತೆಯಲ್ಲಿರುವ ಸಿಐಡಿ ಕೇಂದ್ರ ಕಚೇರಿಯಲ್ಲಿ ತನಿಖಾಧಿಕಾರಿಗಳ ಮುಂದೆ ಹಾಜರಾಗಿ ಅಭ್ಯರ್ಥಿಗಳನ್ನು ದಾಖಲೆಗಳನ್ನು ಸಲ್ಲಿಸುತ್ತಿದ್ದಾರೆ. ಬೆಳಗ್ಗೆ 10.30 ರಿಂದ ಸಂಜೆ 6 ಗಂಟೆವೆರೆಗೆ ಒಬ್ಬೊಬ್ಬರಾಗಿ ಅಭ್ಯರ್ಥಿಗಳನ್ನು ಪ್ರಶ್ನಿಸಿ ಅಧಿಕಾರಿಗಳು ಹೇಳಿಕೆ ದಾಖಲಿಸಿದ್ದಾರೆ. ಇಂದು ಕೂಡಾ ಮತ್ತೊಂದು ತಂಡದ ಅಭ್ಯರ್ಥಿಗಳ ವಿಚಾರಣೆ ನಡೆಯಲಿದೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more