PSI Recruitment Scam: ಮತ್ತೊಬ್ಬ ಆರೋಪಿ ಬಂಧನ, ಒಟ್ಟು ಬಂಧಿತರ ಸಂಖ್ಯೆ 12ಕ್ಕೆ ಏರಿಕೆ

PSI Recruitment Scam: ಮತ್ತೊಬ್ಬ ಆರೋಪಿ ಬಂಧನ, ಒಟ್ಟು ಬಂಧಿತರ ಸಂಖ್ಯೆ 12ಕ್ಕೆ ಏರಿಕೆ

Published : Apr 22, 2022, 03:06 PM IST

*ಪಿಎಸ್‌ಐ ಪರೀಕ್ಷೆ ಅಕ್ರಮ: ಸಿಐಡಿ ತನಿಖೆ ಚುರುಕು
*ಮತ್ತೊಬ್ಬ ಆರೋಪಿ ಬಂಧನ, ಒಟ್ಟು ಬಂಧಿತರ ಸಂಖ್ಯೆ 12ಕ್ಕೆ
*ಮತ್ತಷ್ಟು ಪ್ರಭಾವಿಗಳು ತನಿಖಾ ದಳದ ಬಲೆಗೆ ಬೀಳುವ ಸಾಧ್ಯತೆ
 

ಬೆಂಗಳೂರು (ಏ. 22): ಪಿಎ​ಸ್‌ಐ ನೇಮ​ಕಾತಿ ಪರೀಕ್ಷಾ ಅಕ್ರ​ಮದ ತನಿಖೆ ಚುರು​ಕು​ಗೊ​ಳಿ​ಸಿ​ರು​ವ ಸಿಐಡಿ ಪೊಲೀ​ಸರು, ಅಕ್ರಮದಲ್ಲಿ ಭಾಗಿಯಾದ ಮತ್ತಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಬಂಧಿತರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ. ಇನ್ನು ಬ್ಲೂಟುತ್‌ ಮೂಲಕ ಪರೀಕ್ಷೆ ಬರೆದಿದ್ದ ಜಾಲ ಬಯಲಾಗಿದ್ದು ಜ್ಞಾನಜ್ಯೋತಿ ಕೇಂದ್ರದ ಮತ್ತೊಬ್ಬ ಅಭ್ಯರ್ಥಿಯನ್ನು ಪೊಲೀಸ್‌ ಬಂಧಿಸಿದ್ದಾರೆ. ಸಿಐಡಿ ಟೀಮ್‌ ಹಲವರ ಮೇಲೆ ಕಣ್ಣಿಟ್ಟಿದ್ದು ಮತ್ತಷ್ಟು ಪ್ರಭಾವಿಗಳು ತನಿಖಾ ದಳದ ಬಲೆಗೆ ಬೀಳುವ ಸಾಧ್ಯತೆ ಇದೆ. 

ಇದನ್ನೂ ಓದಿ: PSI Recruitment Scam: ಗನ್‌ಮ್ಯಾನ್ ಅಕ್ರಮಕ್ಕೂ ನನಗೂ ಸಂಬಂಧವಿಲ್ಲ: ಎಂ ವೈ ಪಾಟೀಲ್

ಇನ್ನು ಸಬ್‌ ಇನ್ಸ್‌ಪೆಕ್ಟರ್‌ ನೇಮಕಾತಿ ಪ್ರಕರಣ ಸಂಬಂಧ ಆಯ್ಕೆ ಪಟ್ಟಿಯಲ್ಲಿದ್ದ ಅಭ್ಯರ್ಥಿಗಳ ಸಿಐಡಿ ವಿಚಾರಣೆ ಮುಂದುವರೆದಿದ್ದು, ಪ್ರತಿದಿನ  50 ಅಭ್ಯರ್ಥಿಗಳು ತನಿಖಾಧಿಕಾರಿಗಳ ಮುಂದೆ ಹಾಜರಾಗಿ ಹೇಳಿಕೆ ದಾಖಲಿಸುತ್ತಿದ್ದಾರೆ. ನೋಟಿಸ್‌ ಹಿನ್ನೆಲೆಯಲ್ಲಿ ನಗರದ ಅರಮನೆ ರಸ್ತೆಯಲ್ಲಿರುವ ಸಿಐಡಿ ಕೇಂದ್ರ ಕಚೇರಿಯಲ್ಲಿ ತನಿಖಾಧಿಕಾರಿಗಳ ಮುಂದೆ ಹಾಜರಾಗಿ ಅಭ್ಯರ್ಥಿಗಳನ್ನು ದಾಖಲೆಗಳನ್ನು ಸಲ್ಲಿಸುತ್ತಿದ್ದಾರೆ. ಬೆಳಗ್ಗೆ 10.30 ರಿಂದ ಸಂಜೆ 6 ಗಂಟೆವೆರೆಗೆ ಒಬ್ಬೊಬ್ಬರಾಗಿ ಅಭ್ಯರ್ಥಿಗಳನ್ನು ಪ್ರಶ್ನಿಸಿ ಅಧಿಕಾರಿಗಳು ಹೇಳಿಕೆ ದಾಖಲಿಸಿದ್ದಾರೆ. ಇಂದು ಕೂಡಾ ಮತ್ತೊಂದು ತಂಡದ ಅಭ್ಯರ್ಥಿಗಳ ವಿಚಾರಣೆ ನಡೆಯಲಿದೆ.

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more