PSI Recruitment Scam: ಮತ್ತೊಬ್ಬ ಆರೋಪಿ ಬಂಧನ, ಒಟ್ಟು ಬಂಧಿತರ ಸಂಖ್ಯೆ 12ಕ್ಕೆ ಏರಿಕೆ

PSI Recruitment Scam: ಮತ್ತೊಬ್ಬ ಆರೋಪಿ ಬಂಧನ, ಒಟ್ಟು ಬಂಧಿತರ ಸಂಖ್ಯೆ 12ಕ್ಕೆ ಏರಿಕೆ

Published : Apr 22, 2022, 03:06 PM IST

*ಪಿಎಸ್‌ಐ ಪರೀಕ್ಷೆ ಅಕ್ರಮ: ಸಿಐಡಿ ತನಿಖೆ ಚುರುಕು
*ಮತ್ತೊಬ್ಬ ಆರೋಪಿ ಬಂಧನ, ಒಟ್ಟು ಬಂಧಿತರ ಸಂಖ್ಯೆ 12ಕ್ಕೆ
*ಮತ್ತಷ್ಟು ಪ್ರಭಾವಿಗಳು ತನಿಖಾ ದಳದ ಬಲೆಗೆ ಬೀಳುವ ಸಾಧ್ಯತೆ
 

ಬೆಂಗಳೂರು (ಏ. 22): ಪಿಎ​ಸ್‌ಐ ನೇಮ​ಕಾತಿ ಪರೀಕ್ಷಾ ಅಕ್ರ​ಮದ ತನಿಖೆ ಚುರು​ಕು​ಗೊ​ಳಿ​ಸಿ​ರು​ವ ಸಿಐಡಿ ಪೊಲೀ​ಸರು, ಅಕ್ರಮದಲ್ಲಿ ಭಾಗಿಯಾದ ಮತ್ತಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಬಂಧಿತರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ. ಇನ್ನು ಬ್ಲೂಟುತ್‌ ಮೂಲಕ ಪರೀಕ್ಷೆ ಬರೆದಿದ್ದ ಜಾಲ ಬಯಲಾಗಿದ್ದು ಜ್ಞಾನಜ್ಯೋತಿ ಕೇಂದ್ರದ ಮತ್ತೊಬ್ಬ ಅಭ್ಯರ್ಥಿಯನ್ನು ಪೊಲೀಸ್‌ ಬಂಧಿಸಿದ್ದಾರೆ. ಸಿಐಡಿ ಟೀಮ್‌ ಹಲವರ ಮೇಲೆ ಕಣ್ಣಿಟ್ಟಿದ್ದು ಮತ್ತಷ್ಟು ಪ್ರಭಾವಿಗಳು ತನಿಖಾ ದಳದ ಬಲೆಗೆ ಬೀಳುವ ಸಾಧ್ಯತೆ ಇದೆ. 

ಇದನ್ನೂ ಓದಿ: PSI Recruitment Scam: ಗನ್‌ಮ್ಯಾನ್ ಅಕ್ರಮಕ್ಕೂ ನನಗೂ ಸಂಬಂಧವಿಲ್ಲ: ಎಂ ವೈ ಪಾಟೀಲ್

ಇನ್ನು ಸಬ್‌ ಇನ್ಸ್‌ಪೆಕ್ಟರ್‌ ನೇಮಕಾತಿ ಪ್ರಕರಣ ಸಂಬಂಧ ಆಯ್ಕೆ ಪಟ್ಟಿಯಲ್ಲಿದ್ದ ಅಭ್ಯರ್ಥಿಗಳ ಸಿಐಡಿ ವಿಚಾರಣೆ ಮುಂದುವರೆದಿದ್ದು, ಪ್ರತಿದಿನ  50 ಅಭ್ಯರ್ಥಿಗಳು ತನಿಖಾಧಿಕಾರಿಗಳ ಮುಂದೆ ಹಾಜರಾಗಿ ಹೇಳಿಕೆ ದಾಖಲಿಸುತ್ತಿದ್ದಾರೆ. ನೋಟಿಸ್‌ ಹಿನ್ನೆಲೆಯಲ್ಲಿ ನಗರದ ಅರಮನೆ ರಸ್ತೆಯಲ್ಲಿರುವ ಸಿಐಡಿ ಕೇಂದ್ರ ಕಚೇರಿಯಲ್ಲಿ ತನಿಖಾಧಿಕಾರಿಗಳ ಮುಂದೆ ಹಾಜರಾಗಿ ಅಭ್ಯರ್ಥಿಗಳನ್ನು ದಾಖಲೆಗಳನ್ನು ಸಲ್ಲಿಸುತ್ತಿದ್ದಾರೆ. ಬೆಳಗ್ಗೆ 10.30 ರಿಂದ ಸಂಜೆ 6 ಗಂಟೆವೆರೆಗೆ ಒಬ್ಬೊಬ್ಬರಾಗಿ ಅಭ್ಯರ್ಥಿಗಳನ್ನು ಪ್ರಶ್ನಿಸಿ ಅಧಿಕಾರಿಗಳು ಹೇಳಿಕೆ ದಾಖಲಿಸಿದ್ದಾರೆ. ಇಂದು ಕೂಡಾ ಮತ್ತೊಂದು ತಂಡದ ಅಭ್ಯರ್ಥಿಗಳ ವಿಚಾರಣೆ ನಡೆಯಲಿದೆ.

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
Read more