PSI Recruitment Scam: ಮತ್ತೊಬ್ಬ ಆರೋಪಿ ಬಂಧನ, ಒಟ್ಟು ಬಂಧಿತರ ಸಂಖ್ಯೆ 12ಕ್ಕೆ ಏರಿಕೆ

PSI Recruitment Scam: ಮತ್ತೊಬ್ಬ ಆರೋಪಿ ಬಂಧನ, ಒಟ್ಟು ಬಂಧಿತರ ಸಂಖ್ಯೆ 12ಕ್ಕೆ ಏರಿಕೆ

Published : Apr 22, 2022, 03:06 PM IST

*ಪಿಎಸ್‌ಐ ಪರೀಕ್ಷೆ ಅಕ್ರಮ: ಸಿಐಡಿ ತನಿಖೆ ಚುರುಕು
*ಮತ್ತೊಬ್ಬ ಆರೋಪಿ ಬಂಧನ, ಒಟ್ಟು ಬಂಧಿತರ ಸಂಖ್ಯೆ 12ಕ್ಕೆ
*ಮತ್ತಷ್ಟು ಪ್ರಭಾವಿಗಳು ತನಿಖಾ ದಳದ ಬಲೆಗೆ ಬೀಳುವ ಸಾಧ್ಯತೆ
 

ಬೆಂಗಳೂರು (ಏ. 22): ಪಿಎ​ಸ್‌ಐ ನೇಮ​ಕಾತಿ ಪರೀಕ್ಷಾ ಅಕ್ರ​ಮದ ತನಿಖೆ ಚುರು​ಕು​ಗೊ​ಳಿ​ಸಿ​ರು​ವ ಸಿಐಡಿ ಪೊಲೀ​ಸರು, ಅಕ್ರಮದಲ್ಲಿ ಭಾಗಿಯಾದ ಮತ್ತಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಬಂಧಿತರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ. ಇನ್ನು ಬ್ಲೂಟುತ್‌ ಮೂಲಕ ಪರೀಕ್ಷೆ ಬರೆದಿದ್ದ ಜಾಲ ಬಯಲಾಗಿದ್ದು ಜ್ಞಾನಜ್ಯೋತಿ ಕೇಂದ್ರದ ಮತ್ತೊಬ್ಬ ಅಭ್ಯರ್ಥಿಯನ್ನು ಪೊಲೀಸ್‌ ಬಂಧಿಸಿದ್ದಾರೆ. ಸಿಐಡಿ ಟೀಮ್‌ ಹಲವರ ಮೇಲೆ ಕಣ್ಣಿಟ್ಟಿದ್ದು ಮತ್ತಷ್ಟು ಪ್ರಭಾವಿಗಳು ತನಿಖಾ ದಳದ ಬಲೆಗೆ ಬೀಳುವ ಸಾಧ್ಯತೆ ಇದೆ. 

ಇದನ್ನೂ ಓದಿ: PSI Recruitment Scam: ಗನ್‌ಮ್ಯಾನ್ ಅಕ್ರಮಕ್ಕೂ ನನಗೂ ಸಂಬಂಧವಿಲ್ಲ: ಎಂ ವೈ ಪಾಟೀಲ್

ಇನ್ನು ಸಬ್‌ ಇನ್ಸ್‌ಪೆಕ್ಟರ್‌ ನೇಮಕಾತಿ ಪ್ರಕರಣ ಸಂಬಂಧ ಆಯ್ಕೆ ಪಟ್ಟಿಯಲ್ಲಿದ್ದ ಅಭ್ಯರ್ಥಿಗಳ ಸಿಐಡಿ ವಿಚಾರಣೆ ಮುಂದುವರೆದಿದ್ದು, ಪ್ರತಿದಿನ  50 ಅಭ್ಯರ್ಥಿಗಳು ತನಿಖಾಧಿಕಾರಿಗಳ ಮುಂದೆ ಹಾಜರಾಗಿ ಹೇಳಿಕೆ ದಾಖಲಿಸುತ್ತಿದ್ದಾರೆ. ನೋಟಿಸ್‌ ಹಿನ್ನೆಲೆಯಲ್ಲಿ ನಗರದ ಅರಮನೆ ರಸ್ತೆಯಲ್ಲಿರುವ ಸಿಐಡಿ ಕೇಂದ್ರ ಕಚೇರಿಯಲ್ಲಿ ತನಿಖಾಧಿಕಾರಿಗಳ ಮುಂದೆ ಹಾಜರಾಗಿ ಅಭ್ಯರ್ಥಿಗಳನ್ನು ದಾಖಲೆಗಳನ್ನು ಸಲ್ಲಿಸುತ್ತಿದ್ದಾರೆ. ಬೆಳಗ್ಗೆ 10.30 ರಿಂದ ಸಂಜೆ 6 ಗಂಟೆವೆರೆಗೆ ಒಬ್ಬೊಬ್ಬರಾಗಿ ಅಭ್ಯರ್ಥಿಗಳನ್ನು ಪ್ರಶ್ನಿಸಿ ಅಧಿಕಾರಿಗಳು ಹೇಳಿಕೆ ದಾಖಲಿಸಿದ್ದಾರೆ. ಇಂದು ಕೂಡಾ ಮತ್ತೊಂದು ತಂಡದ ಅಭ್ಯರ್ಥಿಗಳ ವಿಚಾರಣೆ ನಡೆಯಲಿದೆ.

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
Read more