ತೆಪ್ಪದ ಮೇಲೆ ನಿಂತು ಬಿಲ್ಡಪ್ ಕೊಟ್ಟ ಪೊಲೀಸಪ್ಪ, ಮೇಕೆ ಮರಿ ಹಿಡಿದುಕೊಂಡು ಸಖತ್ ಪೋಸ್..!

ತೆಪ್ಪದ ಮೇಲೆ ನಿಂತು ಬಿಲ್ಡಪ್ ಕೊಟ್ಟ ಪೊಲೀಸಪ್ಪ, ಮೇಕೆ ಮರಿ ಹಿಡಿದುಕೊಂಡು ಸಖತ್ ಪೋಸ್..!

Suvarna News   | Asianet News
Published : Oct 22, 2020, 12:17 PM ISTUpdated : Oct 22, 2020, 12:31 PM IST

ನೆರೆ ಸಮಸ್ಯೆಯಲ್ಲಿ ಸಿಲುಕಿರುವ ಜನರಿಗೆ ನೆರವು ನೀಡಿ, ಸಹಾಯ ಮಾಡಬೇಕಾದ ಪೊಲೀಸರು ಸಖತ್ ಪೋಸ್ ನೀಡಿದ್ದಾರೆ. ಕಲಬುರ್ಗಿಯ ಕೂಡಲಗಿ ಗ್ರಾಮಸ್ಥರು ನೆರೆಯಿಂದ ಕಂಗಾಲಾಗಿದ್ದರು. ಅಲ್ಲಿಗೆ ಹೋದ PSI ಬಟ್ಟೆ ನೆನೆಯುತ್ತೆಂದು ತೆಪ್ಪದಲ್ಲಿ ನಿಂತಿದ್ದಾರೆ. ಕೊನೆಗೆ ಗ್ರಾಮಸ್ಥರೇ ತೆಪ್ಪವನ್ನು ತಳ್ಳಿಕೊಂಡು ಹೋಗಿದ್ದಾರೆ.

ಬೆಂಗಳೂರು (ಅ. 22): ನೆರೆ ಸಮಸ್ಯೆಯಲ್ಲಿ ಸಿಲುಕಿರುವ ಜನರಿಗೆ ನೆರವು ನೀಡಿ, ಸಹಾಯ ಮಾಡಬೇಕಾದ ಪೊಲೀಸರು ಸಖತ್ ಪೋಸ್ ನೀಡಿದ್ದಾರೆ. ಕಲಬುರ್ಗಿಯ ಕೂಡಲಗಿ ಗ್ರಾಮಸ್ಥರು ನೆರೆಯಿಂದ ಕಂಗಾಲಾಗಿದ್ದರು. ಅಲ್ಲಿಗೆ ಹೋದ PSI ಬಟ್ಟೆ ನೆನೆಯುತ್ತೆಂದು ತೆಪ್ಪದಲ್ಲಿ ನಿಂತಿದ್ದಾರೆ. ಕೊನೆಗೆ ಗ್ರಾಮಸ್ಥರೇ ತೆಪ್ಪವನ್ನು ತಳ್ಳಿಕೊಂಡು ಹೋಗಿದ್ದಾರೆ. ಇಷ್ಟೇ ಅಲ್ಲ, ಊರಿಗೆ ಬಂದು ಮೇಕೆ ಮರಿಗಾಗಿ ಹುಡುಕಾಟ ನಡೆಸಿದ್ದಾರೆ. ಮೇಕೆ ಮರಿಯನ್ನು ಹಿಡಿದುಕೊಂಡು ಮೇಕೆಯನ್ನು ರಕ್ಷಿಸಿದೆ ಎಂದು ಬಿಲ್ಡಪ್ ಕೊಟ್ಟಿದ್ದಾರೆ. 

 

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!