ತೆಪ್ಪದ ಮೇಲೆ ನಿಂತು ಬಿಲ್ಡಪ್ ಕೊಟ್ಟ ಪೊಲೀಸಪ್ಪ, ಮೇಕೆ ಮರಿ ಹಿಡಿದುಕೊಂಡು ಸಖತ್ ಪೋಸ್..!

ತೆಪ್ಪದ ಮೇಲೆ ನಿಂತು ಬಿಲ್ಡಪ್ ಕೊಟ್ಟ ಪೊಲೀಸಪ್ಪ, ಮೇಕೆ ಮರಿ ಹಿಡಿದುಕೊಂಡು ಸಖತ್ ಪೋಸ್..!

Suvarna News   | Asianet News
Published : Oct 22, 2020, 12:17 PM ISTUpdated : Oct 22, 2020, 12:31 PM IST

ನೆರೆ ಸಮಸ್ಯೆಯಲ್ಲಿ ಸಿಲುಕಿರುವ ಜನರಿಗೆ ನೆರವು ನೀಡಿ, ಸಹಾಯ ಮಾಡಬೇಕಾದ ಪೊಲೀಸರು ಸಖತ್ ಪೋಸ್ ನೀಡಿದ್ದಾರೆ. ಕಲಬುರ್ಗಿಯ ಕೂಡಲಗಿ ಗ್ರಾಮಸ್ಥರು ನೆರೆಯಿಂದ ಕಂಗಾಲಾಗಿದ್ದರು. ಅಲ್ಲಿಗೆ ಹೋದ PSI ಬಟ್ಟೆ ನೆನೆಯುತ್ತೆಂದು ತೆಪ್ಪದಲ್ಲಿ ನಿಂತಿದ್ದಾರೆ. ಕೊನೆಗೆ ಗ್ರಾಮಸ್ಥರೇ ತೆಪ್ಪವನ್ನು ತಳ್ಳಿಕೊಂಡು ಹೋಗಿದ್ದಾರೆ.

ಬೆಂಗಳೂರು (ಅ. 22): ನೆರೆ ಸಮಸ್ಯೆಯಲ್ಲಿ ಸಿಲುಕಿರುವ ಜನರಿಗೆ ನೆರವು ನೀಡಿ, ಸಹಾಯ ಮಾಡಬೇಕಾದ ಪೊಲೀಸರು ಸಖತ್ ಪೋಸ್ ನೀಡಿದ್ದಾರೆ. ಕಲಬುರ್ಗಿಯ ಕೂಡಲಗಿ ಗ್ರಾಮಸ್ಥರು ನೆರೆಯಿಂದ ಕಂಗಾಲಾಗಿದ್ದರು. ಅಲ್ಲಿಗೆ ಹೋದ PSI ಬಟ್ಟೆ ನೆನೆಯುತ್ತೆಂದು ತೆಪ್ಪದಲ್ಲಿ ನಿಂತಿದ್ದಾರೆ. ಕೊನೆಗೆ ಗ್ರಾಮಸ್ಥರೇ ತೆಪ್ಪವನ್ನು ತಳ್ಳಿಕೊಂಡು ಹೋಗಿದ್ದಾರೆ. ಇಷ್ಟೇ ಅಲ್ಲ, ಊರಿಗೆ ಬಂದು ಮೇಕೆ ಮರಿಗಾಗಿ ಹುಡುಕಾಟ ನಡೆಸಿದ್ದಾರೆ. ಮೇಕೆ ಮರಿಯನ್ನು ಹಿಡಿದುಕೊಂಡು ಮೇಕೆಯನ್ನು ರಕ್ಷಿಸಿದೆ ಎಂದು ಬಿಲ್ಡಪ್ ಕೊಟ್ಟಿದ್ದಾರೆ. 

 

25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!