ತೆಪ್ಪದ ಮೇಲೆ ನಿಂತು ಬಿಲ್ಡಪ್ ಕೊಟ್ಟ ಪೊಲೀಸಪ್ಪ, ಮೇಕೆ ಮರಿ ಹಿಡಿದುಕೊಂಡು ಸಖತ್ ಪೋಸ್..!

ತೆಪ್ಪದ ಮೇಲೆ ನಿಂತು ಬಿಲ್ಡಪ್ ಕೊಟ್ಟ ಪೊಲೀಸಪ್ಪ, ಮೇಕೆ ಮರಿ ಹಿಡಿದುಕೊಂಡು ಸಖತ್ ಪೋಸ್..!

Published : Oct 22, 2020, 12:17 PM ISTUpdated : Oct 22, 2020, 12:31 PM IST

ನೆರೆ ಸಮಸ್ಯೆಯಲ್ಲಿ ಸಿಲುಕಿರುವ ಜನರಿಗೆ ನೆರವು ನೀಡಿ, ಸಹಾಯ ಮಾಡಬೇಕಾದ ಪೊಲೀಸರು ಸಖತ್ ಪೋಸ್ ನೀಡಿದ್ದಾರೆ. ಕಲಬುರ್ಗಿಯ ಕೂಡಲಗಿ ಗ್ರಾಮಸ್ಥರು ನೆರೆಯಿಂದ ಕಂಗಾಲಾಗಿದ್ದರು. ಅಲ್ಲಿಗೆ ಹೋದ PSI ಬಟ್ಟೆ ನೆನೆಯುತ್ತೆಂದು ತೆಪ್ಪದಲ್ಲಿ ನಿಂತಿದ್ದಾರೆ. ಕೊನೆಗೆ ಗ್ರಾಮಸ್ಥರೇ ತೆಪ್ಪವನ್ನು ತಳ್ಳಿಕೊಂಡು ಹೋಗಿದ್ದಾರೆ.

ಬೆಂಗಳೂರು (ಅ. 22): ನೆರೆ ಸಮಸ್ಯೆಯಲ್ಲಿ ಸಿಲುಕಿರುವ ಜನರಿಗೆ ನೆರವು ನೀಡಿ, ಸಹಾಯ ಮಾಡಬೇಕಾದ ಪೊಲೀಸರು ಸಖತ್ ಪೋಸ್ ನೀಡಿದ್ದಾರೆ. ಕಲಬುರ್ಗಿಯ ಕೂಡಲಗಿ ಗ್ರಾಮಸ್ಥರು ನೆರೆಯಿಂದ ಕಂಗಾಲಾಗಿದ್ದರು. ಅಲ್ಲಿಗೆ ಹೋದ PSI ಬಟ್ಟೆ ನೆನೆಯುತ್ತೆಂದು ತೆಪ್ಪದಲ್ಲಿ ನಿಂತಿದ್ದಾರೆ. ಕೊನೆಗೆ ಗ್ರಾಮಸ್ಥರೇ ತೆಪ್ಪವನ್ನು ತಳ್ಳಿಕೊಂಡು ಹೋಗಿದ್ದಾರೆ. ಇಷ್ಟೇ ಅಲ್ಲ, ಊರಿಗೆ ಬಂದು ಮೇಕೆ ಮರಿಗಾಗಿ ಹುಡುಕಾಟ ನಡೆಸಿದ್ದಾರೆ. ಮೇಕೆ ಮರಿಯನ್ನು ಹಿಡಿದುಕೊಂಡು ಮೇಕೆಯನ್ನು ರಕ್ಷಿಸಿದೆ ಎಂದು ಬಿಲ್ಡಪ್ ಕೊಟ್ಟಿದ್ದಾರೆ. 

 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?