ತೆಪ್ಪದ ಮೇಲೆ ನಿಂತು ಬಿಲ್ಡಪ್ ಕೊಟ್ಟ ಪೊಲೀಸಪ್ಪ, ಮೇಕೆ ಮರಿ ಹಿಡಿದುಕೊಂಡು ಸಖತ್ ಪೋಸ್..!

ತೆಪ್ಪದ ಮೇಲೆ ನಿಂತು ಬಿಲ್ಡಪ್ ಕೊಟ್ಟ ಪೊಲೀಸಪ್ಪ, ಮೇಕೆ ಮರಿ ಹಿಡಿದುಕೊಂಡು ಸಖತ್ ಪೋಸ್..!

Suvarna News   | Asianet News
Published : Oct 22, 2020, 12:17 PM ISTUpdated : Oct 22, 2020, 12:31 PM IST

ನೆರೆ ಸಮಸ್ಯೆಯಲ್ಲಿ ಸಿಲುಕಿರುವ ಜನರಿಗೆ ನೆರವು ನೀಡಿ, ಸಹಾಯ ಮಾಡಬೇಕಾದ ಪೊಲೀಸರು ಸಖತ್ ಪೋಸ್ ನೀಡಿದ್ದಾರೆ. ಕಲಬುರ್ಗಿಯ ಕೂಡಲಗಿ ಗ್ರಾಮಸ್ಥರು ನೆರೆಯಿಂದ ಕಂಗಾಲಾಗಿದ್ದರು. ಅಲ್ಲಿಗೆ ಹೋದ PSI ಬಟ್ಟೆ ನೆನೆಯುತ್ತೆಂದು ತೆಪ್ಪದಲ್ಲಿ ನಿಂತಿದ್ದಾರೆ. ಕೊನೆಗೆ ಗ್ರಾಮಸ್ಥರೇ ತೆಪ್ಪವನ್ನು ತಳ್ಳಿಕೊಂಡು ಹೋಗಿದ್ದಾರೆ.

ಬೆಂಗಳೂರು (ಅ. 22): ನೆರೆ ಸಮಸ್ಯೆಯಲ್ಲಿ ಸಿಲುಕಿರುವ ಜನರಿಗೆ ನೆರವು ನೀಡಿ, ಸಹಾಯ ಮಾಡಬೇಕಾದ ಪೊಲೀಸರು ಸಖತ್ ಪೋಸ್ ನೀಡಿದ್ದಾರೆ. ಕಲಬುರ್ಗಿಯ ಕೂಡಲಗಿ ಗ್ರಾಮಸ್ಥರು ನೆರೆಯಿಂದ ಕಂಗಾಲಾಗಿದ್ದರು. ಅಲ್ಲಿಗೆ ಹೋದ PSI ಬಟ್ಟೆ ನೆನೆಯುತ್ತೆಂದು ತೆಪ್ಪದಲ್ಲಿ ನಿಂತಿದ್ದಾರೆ. ಕೊನೆಗೆ ಗ್ರಾಮಸ್ಥರೇ ತೆಪ್ಪವನ್ನು ತಳ್ಳಿಕೊಂಡು ಹೋಗಿದ್ದಾರೆ. ಇಷ್ಟೇ ಅಲ್ಲ, ಊರಿಗೆ ಬಂದು ಮೇಕೆ ಮರಿಗಾಗಿ ಹುಡುಕಾಟ ನಡೆಸಿದ್ದಾರೆ. ಮೇಕೆ ಮರಿಯನ್ನು ಹಿಡಿದುಕೊಂಡು ಮೇಕೆಯನ್ನು ರಕ್ಷಿಸಿದೆ ಎಂದು ಬಿಲ್ಡಪ್ ಕೊಟ್ಟಿದ್ದಾರೆ. 

 

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!