ತೆಪ್ಪದ ಮೇಲೆ ನಿಂತು ಬಿಲ್ಡಪ್ ಕೊಟ್ಟ ಪೊಲೀಸಪ್ಪ, ಮೇಕೆ ಮರಿ ಹಿಡಿದುಕೊಂಡು ಸಖತ್ ಪೋಸ್..!

ತೆಪ್ಪದ ಮೇಲೆ ನಿಂತು ಬಿಲ್ಡಪ್ ಕೊಟ್ಟ ಪೊಲೀಸಪ್ಪ, ಮೇಕೆ ಮರಿ ಹಿಡಿದುಕೊಂಡು ಸಖತ್ ಪೋಸ್..!

Suvarna News   | Asianet News
Published : Oct 22, 2020, 12:17 PM ISTUpdated : Oct 22, 2020, 12:31 PM IST

ನೆರೆ ಸಮಸ್ಯೆಯಲ್ಲಿ ಸಿಲುಕಿರುವ ಜನರಿಗೆ ನೆರವು ನೀಡಿ, ಸಹಾಯ ಮಾಡಬೇಕಾದ ಪೊಲೀಸರು ಸಖತ್ ಪೋಸ್ ನೀಡಿದ್ದಾರೆ. ಕಲಬುರ್ಗಿಯ ಕೂಡಲಗಿ ಗ್ರಾಮಸ್ಥರು ನೆರೆಯಿಂದ ಕಂಗಾಲಾಗಿದ್ದರು. ಅಲ್ಲಿಗೆ ಹೋದ PSI ಬಟ್ಟೆ ನೆನೆಯುತ್ತೆಂದು ತೆಪ್ಪದಲ್ಲಿ ನಿಂತಿದ್ದಾರೆ. ಕೊನೆಗೆ ಗ್ರಾಮಸ್ಥರೇ ತೆಪ್ಪವನ್ನು ತಳ್ಳಿಕೊಂಡು ಹೋಗಿದ್ದಾರೆ.

ಬೆಂಗಳೂರು (ಅ. 22): ನೆರೆ ಸಮಸ್ಯೆಯಲ್ಲಿ ಸಿಲುಕಿರುವ ಜನರಿಗೆ ನೆರವು ನೀಡಿ, ಸಹಾಯ ಮಾಡಬೇಕಾದ ಪೊಲೀಸರು ಸಖತ್ ಪೋಸ್ ನೀಡಿದ್ದಾರೆ. ಕಲಬುರ್ಗಿಯ ಕೂಡಲಗಿ ಗ್ರಾಮಸ್ಥರು ನೆರೆಯಿಂದ ಕಂಗಾಲಾಗಿದ್ದರು. ಅಲ್ಲಿಗೆ ಹೋದ PSI ಬಟ್ಟೆ ನೆನೆಯುತ್ತೆಂದು ತೆಪ್ಪದಲ್ಲಿ ನಿಂತಿದ್ದಾರೆ. ಕೊನೆಗೆ ಗ್ರಾಮಸ್ಥರೇ ತೆಪ್ಪವನ್ನು ತಳ್ಳಿಕೊಂಡು ಹೋಗಿದ್ದಾರೆ. ಇಷ್ಟೇ ಅಲ್ಲ, ಊರಿಗೆ ಬಂದು ಮೇಕೆ ಮರಿಗಾಗಿ ಹುಡುಕಾಟ ನಡೆಸಿದ್ದಾರೆ. ಮೇಕೆ ಮರಿಯನ್ನು ಹಿಡಿದುಕೊಂಡು ಮೇಕೆಯನ್ನು ರಕ್ಷಿಸಿದೆ ಎಂದು ಬಿಲ್ಡಪ್ ಕೊಟ್ಟಿದ್ದಾರೆ. 

 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?