ತೆಪ್ಪದ ಮೇಲೆ ನಿಂತು ಬಿಲ್ಡಪ್ ಕೊಟ್ಟ ಪೊಲೀಸಪ್ಪ, ಮೇಕೆ ಮರಿ ಹಿಡಿದುಕೊಂಡು ಸಖತ್ ಪೋಸ್..!

ತೆಪ್ಪದ ಮೇಲೆ ನಿಂತು ಬಿಲ್ಡಪ್ ಕೊಟ್ಟ ಪೊಲೀಸಪ್ಪ, ಮೇಕೆ ಮರಿ ಹಿಡಿದುಕೊಂಡು ಸಖತ್ ಪೋಸ್..!

Suvarna News   | Asianet News
Published : Oct 22, 2020, 12:17 PM ISTUpdated : Oct 22, 2020, 12:31 PM IST

ನೆರೆ ಸಮಸ್ಯೆಯಲ್ಲಿ ಸಿಲುಕಿರುವ ಜನರಿಗೆ ನೆರವು ನೀಡಿ, ಸಹಾಯ ಮಾಡಬೇಕಾದ ಪೊಲೀಸರು ಸಖತ್ ಪೋಸ್ ನೀಡಿದ್ದಾರೆ. ಕಲಬುರ್ಗಿಯ ಕೂಡಲಗಿ ಗ್ರಾಮಸ್ಥರು ನೆರೆಯಿಂದ ಕಂಗಾಲಾಗಿದ್ದರು. ಅಲ್ಲಿಗೆ ಹೋದ PSI ಬಟ್ಟೆ ನೆನೆಯುತ್ತೆಂದು ತೆಪ್ಪದಲ್ಲಿ ನಿಂತಿದ್ದಾರೆ. ಕೊನೆಗೆ ಗ್ರಾಮಸ್ಥರೇ ತೆಪ್ಪವನ್ನು ತಳ್ಳಿಕೊಂಡು ಹೋಗಿದ್ದಾರೆ.

ಬೆಂಗಳೂರು (ಅ. 22): ನೆರೆ ಸಮಸ್ಯೆಯಲ್ಲಿ ಸಿಲುಕಿರುವ ಜನರಿಗೆ ನೆರವು ನೀಡಿ, ಸಹಾಯ ಮಾಡಬೇಕಾದ ಪೊಲೀಸರು ಸಖತ್ ಪೋಸ್ ನೀಡಿದ್ದಾರೆ. ಕಲಬುರ್ಗಿಯ ಕೂಡಲಗಿ ಗ್ರಾಮಸ್ಥರು ನೆರೆಯಿಂದ ಕಂಗಾಲಾಗಿದ್ದರು. ಅಲ್ಲಿಗೆ ಹೋದ PSI ಬಟ್ಟೆ ನೆನೆಯುತ್ತೆಂದು ತೆಪ್ಪದಲ್ಲಿ ನಿಂತಿದ್ದಾರೆ. ಕೊನೆಗೆ ಗ್ರಾಮಸ್ಥರೇ ತೆಪ್ಪವನ್ನು ತಳ್ಳಿಕೊಂಡು ಹೋಗಿದ್ದಾರೆ. ಇಷ್ಟೇ ಅಲ್ಲ, ಊರಿಗೆ ಬಂದು ಮೇಕೆ ಮರಿಗಾಗಿ ಹುಡುಕಾಟ ನಡೆಸಿದ್ದಾರೆ. ಮೇಕೆ ಮರಿಯನ್ನು ಹಿಡಿದುಕೊಂಡು ಮೇಕೆಯನ್ನು ರಕ್ಷಿಸಿದೆ ಎಂದು ಬಿಲ್ಡಪ್ ಕೊಟ್ಟಿದ್ದಾರೆ. 

 

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್