ಕಲಬುರಗಿಯಲ್ಲಿ ಸಿಎಂ ಬೊಮ್ಮಾಯಿಗೆ ಸ್ವಾಗತ ಕೋರಿ ಆರ್‌.ಡಿ ಪಾಟೀಲ್‌ ಬ್ಯಾನರ್‌

ಕಲಬುರಗಿಯಲ್ಲಿ ಸಿಎಂ ಬೊಮ್ಮಾಯಿಗೆ ಸ್ವಾಗತ ಕೋರಿ ಆರ್‌.ಡಿ ಪಾಟೀಲ್‌ ಬ್ಯಾನರ್‌

Published : Jan 24, 2023, 11:45 AM ISTUpdated : Jan 24, 2023, 12:27 PM IST

ಕಲಬುರಗಿಯ ಹಾದಿ-ಬೀದಿಯಲ್ಲಿ ಪಿಎಸ್ಐ ಹಗರಣದ ಕಿಂಗ್ ಪಿನ್ ಆರ್.ಡಿ ಪಾಟೀಲ್‌, ಸಿಎಂ ಬೊಮ್ಮಾಯಿಗೆ ಸ್ವಾಗತ ಕೋರಿ ಬ್ಯಾನರ್ ಹಾಕಿದ್ದಾನೆ.

ಕಲಬುರಗಿ ಜಿಲ್ಲೆಯ ಗಾಣಗಾಪೂರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮಿಸಲಿದ್ದು, ಸಿಎಂಗೆ ಸ್ವಾಗತ ಕೋರಿ ಆರ್‌.ಡಿ ಪಾಟೀಲ್‌ ಬ್ಯಾನರ್ ಹಾಕಿದ್ದಾನೆ. ಜನವರಿ 23ರಂದು ಕಲಬುರಗಿಯ ಕೋರ್ಟ್‌ ಮುಂದೆ ಪಾಟೀಲ್‌ ಶರಣಾಗತಿಯಾಗಿದ್ದು, ನ್ಯಾಯಾಂಗ ಬಂಧನದಲ್ಲಿದ್ದರು ಆತನ ಹವಾ ಕಮ್ಮಿ ಆಗಿಲ್ಲ. ವಿಠ್ಠಲ್‌ ಹೇರೂರು ಕಂಚಿನ ಮೂರ್ತಿ ಅನಾವರಣ ಸಮಾರಂಭಕ್ಕೆ ಸಿಎಂ ಆಗಮಿಸಲಿದ್ದು, ಈ ಹಿನ್ನೆಲೆಯಲ್ಲಿ  ಕಲಬುರಗಿಯಲ್ಲಿ ಬ್ಯಾನರ್ ಹಾಕಲಾಗಿದೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more