ಬೆಳಗಾವಿ: ಪಬ್‌ಜಿಗೆ ಹಣ ಕೊಡದ್ದಕ್ಕೆ ತಂದೆಯನ್ನೇ ಕೊಚ್ಚಿದ ಹುಚ್ಚು ಮಗ

ಬೆಳಗಾವಿ: ಪಬ್‌ಜಿಗೆ ಹಣ ಕೊಡದ್ದಕ್ಕೆ ತಂದೆಯನ್ನೇ ಕೊಚ್ಚಿದ ಹುಚ್ಚು ಮಗ

Published : Sep 09, 2019, 04:54 PM IST

ಬೆಳಗಾವಿ(ಸೆ.09)  ಮೊಬೈಲ್ ಇಂಟರ್ ನೆಟ್ ಖಾಲಿಯಾಗಿದೆ, ಪಬ್ ಜಿ ಆಡಲು ಸಾಧ್ಯವಾಗುತ್ತಿಲ್ಲ.  ಕೂಡಲೇ ಮೊಬೈಲ್ ಗೆ ಹಣ ಹಾಕಿಸಬೇಕಾಗಿದೆ ಎಂದು ಮಗನೊಬ್ಬ ತಂದೆ ಬಳಿ ಕೇಳಿದ್ದಾನೆ. ಹಣ ಕೊಡಲು ಸಾಧ್ಯವಿಲ್ಲ ಎಂದಿದ್ದಕ್ಕೆ ತಂದೆಯನ್ನೇ ಕೊಚ್ಚಿ ಕೊಲೆ ಮಾಡಿದ್ದಾನೆ. ತಾಲೂಕಿನ ಕಾಕತಿ ಗ್ರಾಮದಲ್ಲಿ ಬೆಳ್ಳಂಬಬೆಳಗ್ಗೆ ಕ್ರೂರಿ ಮಗನೊಬ್ಬ ತಂದೆಯನ್ನೆ ಇಳಿಗೆ ಮಣೆಯಿಂದ ಇರಿದು, ತಲೆ ಮತ್ತು ಕಾಲುಗಳನ್ನು ತುಂಡಾಗಿ ಕತ್ತರಿಸಿ ಬೇರ್ಪಡಿಸಿದ್ದಾನೆ. ರಘುವೀರ ಕುಂಬಾರ (21) ತಂದೆಯನ್ನು ಕೊಚ್ಚಿ ಹಾಕಿದ್ದಾನೆ. 

ಬೆಳಗಾವಿ(ಸೆ.09)  ಮೊಬೈಲ್ ಇಂಟರ್ ನೆಟ್ ಖಾಲಿಯಾಗಿದೆ, ಪಬ್ ಜಿ ಆಡಲು ಸಾಧ್ಯವಾಗುತ್ತಿಲ್ಲ.  ಕೂಡಲೇ ಮೊಬೈಲ್ ಗೆ ಹಣ ಹಾಕಿಸಬೇಕಾಗಿದೆ ಎಂದು ಮಗನೊಬ್ಬ ತಂದೆ ಬಳಿ ಕೇಳಿದ್ದಾನೆ. ಹಣ ಕೊಡಲು ಸಾಧ್ಯವಿಲ್ಲ ಎಂದಿದ್ದಕ್ಕೆ ತಂದೆಯನ್ನೇ ಕೊಚ್ಚಿ ಕೊಲೆ ಮಾಡಿದ್ದಾನೆ. ತಾಲೂಕಿನ ಕಾಕತಿ ಗ್ರಾಮದಲ್ಲಿ ಬೆಳ್ಳಂಬಬೆಳಗ್ಗೆ ಕ್ರೂರಿ ಮಗನೊಬ್ಬ ಇಳಿಗೆ ಮಣೆಯಿಂದ ಇರಿದು  ತಂದೆಯ ತಲೆ ಮತ್ತು ಕಾಲುಗಳನ್ನು ತುಂಡಾಗಿ ಕತ್ತರಿಸಿ ಬೇರ್ಪಡಿಸಿದ್ದಾನೆ. ರಘುವೀರ ಕುಂಬಾರ (21) ತಂದೆಯನ್ನು ಕೊಚ್ಚಿ ಕೊಲೆ ಮಾಡಿದ್ದಾನೆ.

25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!