ಬೆಳಗಾವಿ: ಪಬ್‌ಜಿಗೆ ಹಣ ಕೊಡದ್ದಕ್ಕೆ ತಂದೆಯನ್ನೇ ಕೊಚ್ಚಿದ ಹುಚ್ಚು ಮಗ

ಬೆಳಗಾವಿ: ಪಬ್‌ಜಿಗೆ ಹಣ ಕೊಡದ್ದಕ್ಕೆ ತಂದೆಯನ್ನೇ ಕೊಚ್ಚಿದ ಹುಚ್ಚು ಮಗ

Published : Sep 09, 2019, 04:54 PM IST

ಬೆಳಗಾವಿ(ಸೆ.09)  ಮೊಬೈಲ್ ಇಂಟರ್ ನೆಟ್ ಖಾಲಿಯಾಗಿದೆ, ಪಬ್ ಜಿ ಆಡಲು ಸಾಧ್ಯವಾಗುತ್ತಿಲ್ಲ.  ಕೂಡಲೇ ಮೊಬೈಲ್ ಗೆ ಹಣ ಹಾಕಿಸಬೇಕಾಗಿದೆ ಎಂದು ಮಗನೊಬ್ಬ ತಂದೆ ಬಳಿ ಕೇಳಿದ್ದಾನೆ. ಹಣ ಕೊಡಲು ಸಾಧ್ಯವಿಲ್ಲ ಎಂದಿದ್ದಕ್ಕೆ ತಂದೆಯನ್ನೇ ಕೊಚ್ಚಿ ಕೊಲೆ ಮಾಡಿದ್ದಾನೆ. ತಾಲೂಕಿನ ಕಾಕತಿ ಗ್ರಾಮದಲ್ಲಿ ಬೆಳ್ಳಂಬಬೆಳಗ್ಗೆ ಕ್ರೂರಿ ಮಗನೊಬ್ಬ ತಂದೆಯನ್ನೆ ಇಳಿಗೆ ಮಣೆಯಿಂದ ಇರಿದು, ತಲೆ ಮತ್ತು ಕಾಲುಗಳನ್ನು ತುಂಡಾಗಿ ಕತ್ತರಿಸಿ ಬೇರ್ಪಡಿಸಿದ್ದಾನೆ. ರಘುವೀರ ಕುಂಬಾರ (21) ತಂದೆಯನ್ನು ಕೊಚ್ಚಿ ಹಾಕಿದ್ದಾನೆ. 

ಬೆಳಗಾವಿ(ಸೆ.09)  ಮೊಬೈಲ್ ಇಂಟರ್ ನೆಟ್ ಖಾಲಿಯಾಗಿದೆ, ಪಬ್ ಜಿ ಆಡಲು ಸಾಧ್ಯವಾಗುತ್ತಿಲ್ಲ.  ಕೂಡಲೇ ಮೊಬೈಲ್ ಗೆ ಹಣ ಹಾಕಿಸಬೇಕಾಗಿದೆ ಎಂದು ಮಗನೊಬ್ಬ ತಂದೆ ಬಳಿ ಕೇಳಿದ್ದಾನೆ. ಹಣ ಕೊಡಲು ಸಾಧ್ಯವಿಲ್ಲ ಎಂದಿದ್ದಕ್ಕೆ ತಂದೆಯನ್ನೇ ಕೊಚ್ಚಿ ಕೊಲೆ ಮಾಡಿದ್ದಾನೆ. ತಾಲೂಕಿನ ಕಾಕತಿ ಗ್ರಾಮದಲ್ಲಿ ಬೆಳ್ಳಂಬಬೆಳಗ್ಗೆ ಕ್ರೂರಿ ಮಗನೊಬ್ಬ ಇಳಿಗೆ ಮಣೆಯಿಂದ ಇರಿದು  ತಂದೆಯ ತಲೆ ಮತ್ತು ಕಾಲುಗಳನ್ನು ತುಂಡಾಗಿ ಕತ್ತರಿಸಿ ಬೇರ್ಪಡಿಸಿದ್ದಾನೆ. ರಘುವೀರ ಕುಂಬಾರ (21) ತಂದೆಯನ್ನು ಕೊಚ್ಚಿ ಕೊಲೆ ಮಾಡಿದ್ದಾನೆ.

22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!