ಬೆಳಗಾವಿ: ಪಬ್‌ಜಿಗೆ ಹಣ ಕೊಡದ್ದಕ್ಕೆ ತಂದೆಯನ್ನೇ ಕೊಚ್ಚಿದ ಹುಚ್ಚು ಮಗ

ಬೆಳಗಾವಿ: ಪಬ್‌ಜಿಗೆ ಹಣ ಕೊಡದ್ದಕ್ಕೆ ತಂದೆಯನ್ನೇ ಕೊಚ್ಚಿದ ಹುಚ್ಚು ಮಗ

Published : Sep 09, 2019, 04:54 PM IST

ಬೆಳಗಾವಿ(ಸೆ.09)  ಮೊಬೈಲ್ ಇಂಟರ್ ನೆಟ್ ಖಾಲಿಯಾಗಿದೆ, ಪಬ್ ಜಿ ಆಡಲು ಸಾಧ್ಯವಾಗುತ್ತಿಲ್ಲ.  ಕೂಡಲೇ ಮೊಬೈಲ್ ಗೆ ಹಣ ಹಾಕಿಸಬೇಕಾಗಿದೆ ಎಂದು ಮಗನೊಬ್ಬ ತಂದೆ ಬಳಿ ಕೇಳಿದ್ದಾನೆ. ಹಣ ಕೊಡಲು ಸಾಧ್ಯವಿಲ್ಲ ಎಂದಿದ್ದಕ್ಕೆ ತಂದೆಯನ್ನೇ ಕೊಚ್ಚಿ ಕೊಲೆ ಮಾಡಿದ್ದಾನೆ. ತಾಲೂಕಿನ ಕಾಕತಿ ಗ್ರಾಮದಲ್ಲಿ ಬೆಳ್ಳಂಬಬೆಳಗ್ಗೆ ಕ್ರೂರಿ ಮಗನೊಬ್ಬ ತಂದೆಯನ್ನೆ ಇಳಿಗೆ ಮಣೆಯಿಂದ ಇರಿದು, ತಲೆ ಮತ್ತು ಕಾಲುಗಳನ್ನು ತುಂಡಾಗಿ ಕತ್ತರಿಸಿ ಬೇರ್ಪಡಿಸಿದ್ದಾನೆ. ರಘುವೀರ ಕುಂಬಾರ (21) ತಂದೆಯನ್ನು ಕೊಚ್ಚಿ ಹಾಕಿದ್ದಾನೆ. 

ಬೆಳಗಾವಿ(ಸೆ.09)  ಮೊಬೈಲ್ ಇಂಟರ್ ನೆಟ್ ಖಾಲಿಯಾಗಿದೆ, ಪಬ್ ಜಿ ಆಡಲು ಸಾಧ್ಯವಾಗುತ್ತಿಲ್ಲ.  ಕೂಡಲೇ ಮೊಬೈಲ್ ಗೆ ಹಣ ಹಾಕಿಸಬೇಕಾಗಿದೆ ಎಂದು ಮಗನೊಬ್ಬ ತಂದೆ ಬಳಿ ಕೇಳಿದ್ದಾನೆ. ಹಣ ಕೊಡಲು ಸಾಧ್ಯವಿಲ್ಲ ಎಂದಿದ್ದಕ್ಕೆ ತಂದೆಯನ್ನೇ ಕೊಚ್ಚಿ ಕೊಲೆ ಮಾಡಿದ್ದಾನೆ. ತಾಲೂಕಿನ ಕಾಕತಿ ಗ್ರಾಮದಲ್ಲಿ ಬೆಳ್ಳಂಬಬೆಳಗ್ಗೆ ಕ್ರೂರಿ ಮಗನೊಬ್ಬ ಇಳಿಗೆ ಮಣೆಯಿಂದ ಇರಿದು  ತಂದೆಯ ತಲೆ ಮತ್ತು ಕಾಲುಗಳನ್ನು ತುಂಡಾಗಿ ಕತ್ತರಿಸಿ ಬೇರ್ಪಡಿಸಿದ್ದಾನೆ. ರಘುವೀರ ಕುಂಬಾರ (21) ತಂದೆಯನ್ನು ಕೊಚ್ಚಿ ಕೊಲೆ ಮಾಡಿದ್ದಾನೆ.

25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!