ಬೆಳಗಾವಿ: ಪಬ್‌ಜಿಗೆ ಹಣ ಕೊಡದ್ದಕ್ಕೆ ತಂದೆಯನ್ನೇ ಕೊಚ್ಚಿದ ಹುಚ್ಚು ಮಗ

ಬೆಳಗಾವಿ: ಪಬ್‌ಜಿಗೆ ಹಣ ಕೊಡದ್ದಕ್ಕೆ ತಂದೆಯನ್ನೇ ಕೊಚ್ಚಿದ ಹುಚ್ಚು ಮಗ

Published : Sep 09, 2019, 04:54 PM IST

ಬೆಳಗಾವಿ(ಸೆ.09)  ಮೊಬೈಲ್ ಇಂಟರ್ ನೆಟ್ ಖಾಲಿಯಾಗಿದೆ, ಪಬ್ ಜಿ ಆಡಲು ಸಾಧ್ಯವಾಗುತ್ತಿಲ್ಲ.  ಕೂಡಲೇ ಮೊಬೈಲ್ ಗೆ ಹಣ ಹಾಕಿಸಬೇಕಾಗಿದೆ ಎಂದು ಮಗನೊಬ್ಬ ತಂದೆ ಬಳಿ ಕೇಳಿದ್ದಾನೆ. ಹಣ ಕೊಡಲು ಸಾಧ್ಯವಿಲ್ಲ ಎಂದಿದ್ದಕ್ಕೆ ತಂದೆಯನ್ನೇ ಕೊಚ್ಚಿ ಕೊಲೆ ಮಾಡಿದ್ದಾನೆ. ತಾಲೂಕಿನ ಕಾಕತಿ ಗ್ರಾಮದಲ್ಲಿ ಬೆಳ್ಳಂಬಬೆಳಗ್ಗೆ ಕ್ರೂರಿ ಮಗನೊಬ್ಬ ತಂದೆಯನ್ನೆ ಇಳಿಗೆ ಮಣೆಯಿಂದ ಇರಿದು, ತಲೆ ಮತ್ತು ಕಾಲುಗಳನ್ನು ತುಂಡಾಗಿ ಕತ್ತರಿಸಿ ಬೇರ್ಪಡಿಸಿದ್ದಾನೆ. ರಘುವೀರ ಕುಂಬಾರ (21) ತಂದೆಯನ್ನು ಕೊಚ್ಚಿ ಹಾಕಿದ್ದಾನೆ. 

ಬೆಳಗಾವಿ(ಸೆ.09)  ಮೊಬೈಲ್ ಇಂಟರ್ ನೆಟ್ ಖಾಲಿಯಾಗಿದೆ, ಪಬ್ ಜಿ ಆಡಲು ಸಾಧ್ಯವಾಗುತ್ತಿಲ್ಲ.  ಕೂಡಲೇ ಮೊಬೈಲ್ ಗೆ ಹಣ ಹಾಕಿಸಬೇಕಾಗಿದೆ ಎಂದು ಮಗನೊಬ್ಬ ತಂದೆ ಬಳಿ ಕೇಳಿದ್ದಾನೆ. ಹಣ ಕೊಡಲು ಸಾಧ್ಯವಿಲ್ಲ ಎಂದಿದ್ದಕ್ಕೆ ತಂದೆಯನ್ನೇ ಕೊಚ್ಚಿ ಕೊಲೆ ಮಾಡಿದ್ದಾನೆ. ತಾಲೂಕಿನ ಕಾಕತಿ ಗ್ರಾಮದಲ್ಲಿ ಬೆಳ್ಳಂಬಬೆಳಗ್ಗೆ ಕ್ರೂರಿ ಮಗನೊಬ್ಬ ಇಳಿಗೆ ಮಣೆಯಿಂದ ಇರಿದು  ತಂದೆಯ ತಲೆ ಮತ್ತು ಕಾಲುಗಳನ್ನು ತುಂಡಾಗಿ ಕತ್ತರಿಸಿ ಬೇರ್ಪಡಿಸಿದ್ದಾನೆ. ರಘುವೀರ ಕುಂಬಾರ (21) ತಂದೆಯನ್ನು ಕೊಚ್ಚಿ ಕೊಲೆ ಮಾಡಿದ್ದಾನೆ.

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!