16 ವರ್ಷಗಳ ಬಳಿಕ ಈದ್ಗಾದಲ್ಲಿ ಧ್ವಜಾರೋಹಣ: ಸಾರ್ವಜನಿಕರಿಗಿಲ್ಲ ಎಂಟ್ರಿ!

16 ವರ್ಷಗಳ ಬಳಿಕ ಈದ್ಗಾದಲ್ಲಿ ಧ್ವಜಾರೋಹಣ: ಸಾರ್ವಜನಿಕರಿಗಿಲ್ಲ ಎಂಟ್ರಿ!

Published : Aug 13, 2022, 09:40 AM IST

ಈದ್ಗಾ ಮೈದಾನದಲ್ಲಿ ಸ್ವಾತಂತ್ರ್ಯೋತ್ಸವಕ್ಕೆ ಕೊನೆಗೂ ಗ್ರೀನ್‌ ಸಿಗ್ನಲ್‌ ಕೊಟ್ಟ ಕಂದಾಯ ಇಲಾಖೆ 

ಬೆಂಗಳೂರು(ಆ.13):  ಧರ್ಮದ ಕಿಚ್ಚು ಉರಿಯುತ್ತಿದ್ದ ಈದ್ಗಾ ಮೈದಾನದಲ್ಲಿ ಧ್ವಜಾರೋಹಣಕ್ಕೆ ಅನುಮತಿ ನೀಡಲಾಗಿದೆ.  ವಿವಾದಿತ ಈದ್ಗಾ ಮೈದಾನದಲ್ಲಿ ಈ ಬಾರಿ ಸ್ವಾತಂತ್ರ್ಯೋತ್ಸವ ಹೇಗಿರುತ್ತೆ?. ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಸ್ವಾತಂತ್ರ್ಯೋತ್ಸವಕ್ಕೆ ಕಂದಾಯ ಇಲಾಖೆ ಕೊನೆಗೂ ಗ್ರೀನ್‌ ಸಿಗ್ನಲ್‌ ಕೊಟ್ಟಿದೆ. 16 ವರ್ಷಗಳ ಬಳಿಕ ಈದ್ಗಾ ಮೈದಾನದಲ್ಲಿ ಧ್ವಜಾರೋಹಣ ನಡೆಯಲಿದೆ. ಈದ್ಗಾ ಮೈದಾನದ ಪೂರ್ವ ದಿಕ್ಕಿ ಧ್ವಜಾರೋಹಣ ಸಕಲ ಸಿದ್ಧತೆ ನಡೆಯುತ್ತಿದೆ. 

ಈದ್ಗಾ ಮೈದಾನದಲ್ಲಿ India@75: ಚಿಕ್ಕಬಳ್ಳಾಪುರದಲ್ಲಿ ತ್ರಿವರ್ಣ ನಡಿಗೆಗೆ ಡಾ. ಸುಧಾಕರ್ 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
Read more