Towing: ತುಮಕೂರಲ್ಲೂ ಮನಸೋ ಇಚ್ಛೆ ಟೋಯಿಂಗ್‌: ಸಾರ್ವಜನಿಕರ ಪ್ರಶ್ನೆಗೆ ತಬ್ಬಿಬ್ಬಾದ ಪೊಲೀಸರು..!

Towing: ತುಮಕೂರಲ್ಲೂ ಮನಸೋ ಇಚ್ಛೆ ಟೋಯಿಂಗ್‌: ಸಾರ್ವಜನಿಕರ ಪ್ರಶ್ನೆಗೆ ತಬ್ಬಿಬ್ಬಾದ ಪೊಲೀಸರು..!

Published : Feb 03, 2022, 10:23 AM IST

*  ಟ್ರಾಫಿಕ್‌ ಪೊಲೀಸರ ವರ್ತನೆಗೆ ಸಾರ್ವಜನಿಕರ ಆಕ್ರೋಶ  
*  ತುಮಕೂರು ಉಪನೊಂದಣಾಧಿಕಾರಿ ಕಚೇರಿ ಬಳಿ ಟೋಯಿಂಗ್‌
*  ಟೋಯಿಂಗ್‌ ಮಾಡುತ್ತಿದ್ದ ಪೊಲೀಸರನ್ನ ತರಾಟೆಗೆ ತೆಗೆದುಕೊಂಡ ಸಾರ್ವಜನಿಕರು
 

ತುಮಕೂರು(ಫೆ.03): ಕೇವಲ ರಾಜಧಾನಿ ಬೆಂಗಳೂರಿನಲ್ಲಿ ಅಷ್ಟೇ ಅಲ್ಲ ತುಮಕೂರಿನಲ್ಲೂ ಟೋಯಿಂಗ್‌ನ ಬಿಸಿ ತಟ್ಟುತ್ತಿದೆ. ಹೌದು, ನಗರದಲ್ಲೂ ಕೂಡ ಟ್ರಾಫಿಕ್‌ ಪೊಲೀಸರು ಮನಸೋ ಇಚ್ಛೆ ಟೋಯಿಂಗ್‌ ಮಾಡುತ್ತಿದ್ದಾರೆ. ಟ್ರಾಫಿಕ್‌ ಪೊಲೀಸರ ಈ ವರ್ತನೆಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತುಮಕೂರು ಉಪನೊಂದಣಾಧಿಕಾರಿ ಕಚೇರಿ ಬಳಿ ಟೋಯಿಂಗ್‌ ನಡೆದಿದೆ. ನೋ ಪಾರ್ಕಿಂಗ್‌ ಜಾಗ ಬಿಟ್ಟು ಬೇರೆ ಕಡೆ ನಿಂತಿದ್ದ ವಾಹನಗಳನ್ನೂ ಕೂಡ ಟೋಯಿಂಗ್‌ ಮಾಡಲಾಗಿದೆ. ಟೋಯಿಂಗ್‌ ಮಾಡುತ್ತಿದ್ದ ಪೊಲೀಸರನ್ನ ಸಾರ್ವಜನಿಕರು ತರಾಟೆಗೆ ತೆಗೆದುಕೊಂಡಿದ್ದಾರೆ. ಸಾರ್ವಜನಿಕರ ಪ್ರಶ್ನೆಗಳಿಗೆ ಟ್ರಾಫಿಕ್ ಪೊಲೀಸರು ತಬ್ಬಿಬ್ಬಾಗಿದ್ದಾರೆ.   

ಟೋಯಿಂಗ್‌ಗೆ ಬ್ರೇಕ್‌ ಹಾಕಿದ ಸರ್ಕಾರ: ನಿಟ್ಟುಸಿರು ಬಿಟ್ಟ ಸಿಲಿಕಾನ್‌ ಸಿಟಿ ಮಂದಿ..!

22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more