ಶಿವಮೊಗ್ಗದಲ್ಲಿ ಉದ್ಘಾಟನೆ ಕಾಣದ ಸಾರ್ವಜನಿಕ ಶೌಚಾಲಯಗಳು

ಶಿವಮೊಗ್ಗದಲ್ಲಿ ಉದ್ಘಾಟನೆ ಕಾಣದ ಸಾರ್ವಜನಿಕ ಶೌಚಾಲಯಗಳು

Published : Nov 24, 2022, 04:30 PM IST

ಶಿವಮೊಗ್ಗ ನಗರದ ಹಲವೆಡೆ ಸಾರ್ವಜನಿಕ ಶೌಚಾಲಯಗಳು ಉದ್ಘಾಟನೆಯ ಭಾಗ್ಯವಿಲ್ಲದೇ, ಮೂರುವರೆ ವರ್ಷಗಳೇ ಕಳೆದಿವೆ. ಇದರಿಂದ ಜನರು ಪರದಾಡುವಂತೆ ಆಗಿದೆ.
 

ಶಿವಮೊಗ್ಗ: ಸ್ಮಾರ್ಟ್ ಸಿಟಿ ಯೋಜನೆಯಡಿ ಶಿವಮೊಗ್ಗದ ಹೃದಯ ಭಾಗದಲ್ಲಿರುವ ನೆಹರು ರಸ್ತೆ, ದುರ್ಗಿ ಗುಡಿಯಂತಹ ಪ್ರಮುಖ ವಾಣಿಜ್ಯ ಪ್ರದೇಶಗಳಲ್ಲಿ ಪಬ್ಲಿಕ್ ಟಾಯ್ಲೆಟ್'ಗಳನ್ನು ನಿರ್ಮಿಸಲಾಗಿದೆ. ಆದರೆ ಅವುಗಳ ಉದ್ಘಾಟನೆಯ ಭಾಗ್ಯವಿಲ್ಲದೇ 3-4 ವರ್ಷಗಳೇ ಕಳೆದಿವೆ. ಪ್ರಮುಖ ವಾಣಿಜ್ಯ ಪ್ರದೇಶಗಳಲ್ಲಿ ಸಿದ್ಧಗೊಂಡ ಸುಮಾರು 21 ಹೈಟೆಕ್ ಟಾಯ್ಲೆಟ್'ಗಳು ಗಳು ಹಾಳು ಬಿದ್ದಿದೆ. ಸುಮಾರು 5-6 ಲಕ್ಷ ರೂ. ಖರ್ಚು ಮಾಡಿ ನೀರಿನ ಸಂಪರ್ಕ, ನೀರಿನ ಟ್ಯಾಂಕ್, ವಿದ್ಯುತ್ ಸಂಪರ್ಕ ನೀಡಿ ಸುಸಜ್ಜಿತ ಶೌಚಾಲಯ ನಿರ್ಮಾಣಗೊಂಡಿದೆ. ಶಿವಮೊಗ್ಗದ ಈ ಪ್ರಮುಖ ವಾಣಿಜ್ಯ ಪ್ರದೇಶದಲ್ಲಿ ವ್ಯಾಪಾರಿ ಮಳಿಗಳೇ ಹೆಚ್ಚಾಗಿರುವ ಕಾರಣ ಅಂಗಡಿಗಳಲ್ಲಿ ವ್ಯಾಪಾರ ಮಾಡುವ ಗ್ರಾಹಕರು ಶೌಚಕ್ಕೆ ಪರದಾಡ ನಡೆಸಬೇಕಿದೆ. ಇನ್ನು ಈ ಪ್ರದೇಶಗಳಲ್ಲಿನ ಅಂಗಡಿಗಳಲ್ಲಿ ಕೆಲಸ ಮಾಡುವ ಮಹಿಳಾ ಕೆಲಸಗಾರರು, ಯುವತಿಯರು ದೂರದ ಹೋಟೆಲ್'ಗಳಲ್ಲಿ ಶೌಚಾಲಯ ಹುಡುಕಿಕೊಂಡು ಹೋಗಬೇಕು. ಮಹಾನಗರ ಪಾಲಿಕೆ ಮತ್ತು ಸ್ಮಾರ್ಟ್ ಸಿಟಿ ನಿಗಮದವರು ಪರಸ್ಪರ ಜಟಾಪಟಿ ಮರೆತು, ಈ ಬಗ್ಗೆ ನಿಗಾವಹಿಸಿ ಪಬ್ಲಿಕ್ ಟಾಯ್ಲೆಟ್ ಉದ್ಘಾಟನೆ ಮಾಡಬೇಕಾಗಿದೆ.

ಸಕ್ಕರೆಯ ಉಪ ಉತ್ಪನ್ನದ ಲಾಭಾಂಶ ರೈತರಿಗೆ ಕೊಡಿ: ಸಚಿವ ಮುನೇನಕೊಪ್ಪ

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
Read more