ಶಿವಮೊಗ್ಗದಲ್ಲಿ ಉದ್ಘಾಟನೆ ಕಾಣದ ಸಾರ್ವಜನಿಕ ಶೌಚಾಲಯಗಳು

ಶಿವಮೊಗ್ಗದಲ್ಲಿ ಉದ್ಘಾಟನೆ ಕಾಣದ ಸಾರ್ವಜನಿಕ ಶೌಚಾಲಯಗಳು

Published : Nov 24, 2022, 04:30 PM IST

ಶಿವಮೊಗ್ಗ ನಗರದ ಹಲವೆಡೆ ಸಾರ್ವಜನಿಕ ಶೌಚಾಲಯಗಳು ಉದ್ಘಾಟನೆಯ ಭಾಗ್ಯವಿಲ್ಲದೇ, ಮೂರುವರೆ ವರ್ಷಗಳೇ ಕಳೆದಿವೆ. ಇದರಿಂದ ಜನರು ಪರದಾಡುವಂತೆ ಆಗಿದೆ.
 

ಶಿವಮೊಗ್ಗ: ಸ್ಮಾರ್ಟ್ ಸಿಟಿ ಯೋಜನೆಯಡಿ ಶಿವಮೊಗ್ಗದ ಹೃದಯ ಭಾಗದಲ್ಲಿರುವ ನೆಹರು ರಸ್ತೆ, ದುರ್ಗಿ ಗುಡಿಯಂತಹ ಪ್ರಮುಖ ವಾಣಿಜ್ಯ ಪ್ರದೇಶಗಳಲ್ಲಿ ಪಬ್ಲಿಕ್ ಟಾಯ್ಲೆಟ್'ಗಳನ್ನು ನಿರ್ಮಿಸಲಾಗಿದೆ. ಆದರೆ ಅವುಗಳ ಉದ್ಘಾಟನೆಯ ಭಾಗ್ಯವಿಲ್ಲದೇ 3-4 ವರ್ಷಗಳೇ ಕಳೆದಿವೆ. ಪ್ರಮುಖ ವಾಣಿಜ್ಯ ಪ್ರದೇಶಗಳಲ್ಲಿ ಸಿದ್ಧಗೊಂಡ ಸುಮಾರು 21 ಹೈಟೆಕ್ ಟಾಯ್ಲೆಟ್'ಗಳು ಗಳು ಹಾಳು ಬಿದ್ದಿದೆ. ಸುಮಾರು 5-6 ಲಕ್ಷ ರೂ. ಖರ್ಚು ಮಾಡಿ ನೀರಿನ ಸಂಪರ್ಕ, ನೀರಿನ ಟ್ಯಾಂಕ್, ವಿದ್ಯುತ್ ಸಂಪರ್ಕ ನೀಡಿ ಸುಸಜ್ಜಿತ ಶೌಚಾಲಯ ನಿರ್ಮಾಣಗೊಂಡಿದೆ. ಶಿವಮೊಗ್ಗದ ಈ ಪ್ರಮುಖ ವಾಣಿಜ್ಯ ಪ್ರದೇಶದಲ್ಲಿ ವ್ಯಾಪಾರಿ ಮಳಿಗಳೇ ಹೆಚ್ಚಾಗಿರುವ ಕಾರಣ ಅಂಗಡಿಗಳಲ್ಲಿ ವ್ಯಾಪಾರ ಮಾಡುವ ಗ್ರಾಹಕರು ಶೌಚಕ್ಕೆ ಪರದಾಡ ನಡೆಸಬೇಕಿದೆ. ಇನ್ನು ಈ ಪ್ರದೇಶಗಳಲ್ಲಿನ ಅಂಗಡಿಗಳಲ್ಲಿ ಕೆಲಸ ಮಾಡುವ ಮಹಿಳಾ ಕೆಲಸಗಾರರು, ಯುವತಿಯರು ದೂರದ ಹೋಟೆಲ್'ಗಳಲ್ಲಿ ಶೌಚಾಲಯ ಹುಡುಕಿಕೊಂಡು ಹೋಗಬೇಕು. ಮಹಾನಗರ ಪಾಲಿಕೆ ಮತ್ತು ಸ್ಮಾರ್ಟ್ ಸಿಟಿ ನಿಗಮದವರು ಪರಸ್ಪರ ಜಟಾಪಟಿ ಮರೆತು, ಈ ಬಗ್ಗೆ ನಿಗಾವಹಿಸಿ ಪಬ್ಲಿಕ್ ಟಾಯ್ಲೆಟ್ ಉದ್ಘಾಟನೆ ಮಾಡಬೇಕಾಗಿದೆ.

ಸಕ್ಕರೆಯ ಉಪ ಉತ್ಪನ್ನದ ಲಾಭಾಂಶ ರೈತರಿಗೆ ಕೊಡಿ: ಸಚಿವ ಮುನೇನಕೊಪ್ಪ

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more